ವಿನಯ್ ಕುಲಕರ್ಣಿ ಜೊತೆ ದ್ವೇಷ ಯಾಕೆ ಕಟ್ಕೋತೀರಿ? ನೀವೂ ರಾಜಿಯಾಗ್ಬಿಡಿ; ಯೋಗೇಶ್ ಗೌಡ ಸಹೋದರಗೆ ಒತ್ತಡ

ವಿನಯ್ ಕುಲಕರ್ಣಿ ಜೊತೆ ದ್ವೇಷ ಯಾಕೆ ಕಟ್ಕೋತೀರಿ? ನೀವೂ ರಾಜಿಯಾಗ್ಬಿಡಿ; ಯೋಗೇಶ್ ಗೌಡ ಸಹೋದರಗೆ ಒತ್ತಡ

Suvarna News   | Asianet News
Published : Nov 05, 2020, 03:47 PM IST

ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿಯನ್ನು ಅರೆಸ್ಟ್ ಮಾಡಲು ಸಿಬಿಐ 3 ತಿಂಗಳಿಂದ ಪ್ಲಾನ್ ಮಾಡಿತ್ತು. 6 ಮಂದಿ ಸುಪಾರಿ ಕಿಲ್ಲರ್‌ಗಳಿಂದ ಮಾಹಿತಿಯನ್ನೂ ಸಂಗ್ರಹಿಸಿತ್ತು. ಯೋಗೇಶ್ ಗೌಡ ಪತ್ನಿ ಮಲ್ಲಮ್ಮರನ್ನು ವಿಚಾರಣೆಗೆ ಒಳಪಡಿಸಿತ್ತು. 

ಬೆಂಗಳೂರು (ನ. 05): ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿಯನ್ನು ಅರೆಸ್ಟ್ ಮಾಡಲು ಸಿಬಿಐ 3 ತಿಂಗಳಿಂದ ಪ್ಲಾನ್ ಮಾಡಿತ್ತು. 6 ಮಂದಿ ಸುಪಾರಿ ಕಿಲ್ಲರ್‌ಗಳಿಂದ ಮಾಹಿತಿಯನ್ನೂ ಸಂಗ್ರಹಿಸಿತ್ತು. ಯೋಗೇಶ್ ಗೌಡ ಪತ್ನಿ ಮಲ್ಲಮ್ಮರನ್ನು ವಿಚಾರಣೆಗೆ ಒಳಪಡಿಸಿತ್ತು. ಉಪಚುನಾವಣಾ ಮತದಾನದ ಮೇಲೆ ಪ್ರಭಾವ ಬೀರಬಾರದೆಂದು ಬಂಧನವನ್ನು ಮುಂದೂಡಲಾಗಿತ್ತು.

 

ವಿನಯ್ ಕುಲಕರ್ಣಿ ಅರೆಸ್ಟ್ ಆಗಿರುವ ಬಗ್ಗೆ ಯೋಗೇಶ್ ಗೌಡ ಸಹೋದರ, ಗುರುನಾಥ ಗೌಡ್ರು ಪ್ರತಿಕ್ರಿಯಿಸಿ, ' ನಮ್ಮ ಮೇಲೆ ಒತ್ತಡ ಇತ್ತು. ಒಂದು ವಾರದ ಹಿಂದೆ ಮತ್ತೆ ಒತ್ತಡ ಹೇರಿದ್ದರು. ವಿನಯ್ ಕುಲಕರ್ಣಿ ಬಿಜೆಪಿ ಸೇರಲಿದ್ದಾರೆ. ಹೈಕಮಾಂಡ್ ಕೂಡಾ ಒಪ್ಪಿದ್ದಾರೆ.  ಅವರ ಜೊತೆ ನೀವ್ಯಾಕೆ ದ್ವೇಷ ಕಟ್ಟಿಕೊಳ್ಳುತ್ತೀರಿ? ನೀವು ರಾಜಿಯಾಗಿ ಬಿಡಿ' ಎಂದಿದ್ದರು. 

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
25:03ಅವಳು 9ನೇ ಕ್ಲಾಸ್​​, ಅವನು ಮ್ಯಕಾನಿಕ್​; ಹೋಗೋ ಮುನ್ನ ಎದುರು ಮನೆ ಅಂಕಲ್​​​​​ನ ಹೆಣ ಉರುಳಿಸಿದ್ರು!
25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!