ವಿನಯ್ ಕುಲಕರ್ಣಿ ಜೊತೆ ದ್ವೇಷ ಯಾಕೆ ಕಟ್ಕೋತೀರಿ? ನೀವೂ ರಾಜಿಯಾಗ್ಬಿಡಿ; ಯೋಗೇಶ್ ಗೌಡ ಸಹೋದರಗೆ ಒತ್ತಡ

ವಿನಯ್ ಕುಲಕರ್ಣಿ ಜೊತೆ ದ್ವೇಷ ಯಾಕೆ ಕಟ್ಕೋತೀರಿ? ನೀವೂ ರಾಜಿಯಾಗ್ಬಿಡಿ; ಯೋಗೇಶ್ ಗೌಡ ಸಹೋದರಗೆ ಒತ್ತಡ

Suvarna News   | Asianet News
Published : Nov 05, 2020, 03:47 PM IST

ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿಯನ್ನು ಅರೆಸ್ಟ್ ಮಾಡಲು ಸಿಬಿಐ 3 ತಿಂಗಳಿಂದ ಪ್ಲಾನ್ ಮಾಡಿತ್ತು. 6 ಮಂದಿ ಸುಪಾರಿ ಕಿಲ್ಲರ್‌ಗಳಿಂದ ಮಾಹಿತಿಯನ್ನೂ ಸಂಗ್ರಹಿಸಿತ್ತು. ಯೋಗೇಶ್ ಗೌಡ ಪತ್ನಿ ಮಲ್ಲಮ್ಮರನ್ನು ವಿಚಾರಣೆಗೆ ಒಳಪಡಿಸಿತ್ತು. 

ಬೆಂಗಳೂರು (ನ. 05): ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿಯನ್ನು ಅರೆಸ್ಟ್ ಮಾಡಲು ಸಿಬಿಐ 3 ತಿಂಗಳಿಂದ ಪ್ಲಾನ್ ಮಾಡಿತ್ತು. 6 ಮಂದಿ ಸುಪಾರಿ ಕಿಲ್ಲರ್‌ಗಳಿಂದ ಮಾಹಿತಿಯನ್ನೂ ಸಂಗ್ರಹಿಸಿತ್ತು. ಯೋಗೇಶ್ ಗೌಡ ಪತ್ನಿ ಮಲ್ಲಮ್ಮರನ್ನು ವಿಚಾರಣೆಗೆ ಒಳಪಡಿಸಿತ್ತು. ಉಪಚುನಾವಣಾ ಮತದಾನದ ಮೇಲೆ ಪ್ರಭಾವ ಬೀರಬಾರದೆಂದು ಬಂಧನವನ್ನು ಮುಂದೂಡಲಾಗಿತ್ತು.

 

ವಿನಯ್ ಕುಲಕರ್ಣಿ ಅರೆಸ್ಟ್ ಆಗಿರುವ ಬಗ್ಗೆ ಯೋಗೇಶ್ ಗೌಡ ಸಹೋದರ, ಗುರುನಾಥ ಗೌಡ್ರು ಪ್ರತಿಕ್ರಿಯಿಸಿ, ' ನಮ್ಮ ಮೇಲೆ ಒತ್ತಡ ಇತ್ತು. ಒಂದು ವಾರದ ಹಿಂದೆ ಮತ್ತೆ ಒತ್ತಡ ಹೇರಿದ್ದರು. ವಿನಯ್ ಕುಲಕರ್ಣಿ ಬಿಜೆಪಿ ಸೇರಲಿದ್ದಾರೆ. ಹೈಕಮಾಂಡ್ ಕೂಡಾ ಒಪ್ಪಿದ್ದಾರೆ.  ಅವರ ಜೊತೆ ನೀವ್ಯಾಕೆ ದ್ವೇಷ ಕಟ್ಟಿಕೊಳ್ಳುತ್ತೀರಿ? ನೀವು ರಾಜಿಯಾಗಿ ಬಿಡಿ' ಎಂದಿದ್ದರು. 

25:56ಬೆಟ್ಟಿಂಗ್​​ ಚಟ, ಊರು ತುಂಬ ಸಾಲ! ಸ್ವಂತ ತಂಗಿಯ ಮೇಲೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಸ್ಯಾಂಡಲ್‌ವುಡ್ ನಟಿ! ಏನಿದು ಪ್ರಕರಣ?
21:04ಪಿಜಿಯಲ್ಲಿ ಪ್ರೇಯಸಿ ಜೊತೆ ಕುಚ್​-ಕುಚ್​​! ರೆಡ್ ​​ಹ್ಯಾಂಡಾಗಿ ಸಿಕ್ಕಿಬಿದ್ದ ಗಂಡ ಕೊಟ್ಟ ಕಾರಣವೇ ಬೇರೆ!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:37ಬೆಂಗಳೂರು: ತಾಯಿ ಮೇಲಿನ ದ್ವೇಷಕ್ಕೆ 6 ವರ್ಷದ ಬಾಲಕಿ ಹತ್ಯೆ; ಪಾಗಲ್ ಪ್ರೇಮಿ ಕಾಟಕ್ಕೆ ವಿದ್ಯಾರ್ಥಿನಿ ಬಲಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
23:12ಬೀದಿಗೆ ಬಂತು ಕನ್ನಡದ ಮತ್ತೊಬ್ಬ ಸೀರಿಯಲ್ ನಟಿಯ ಕುಟುಂಬ; ಮದುವೆಗೂ ಮುನ್ನವೇ ಬಳಸಿಕೊಂಡಿದ್ದ ಸುರೇಶ!
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?