ವಿನಯ್ ಕುಲಕರ್ಣಿ ಜೊತೆ ದ್ವೇಷ ಯಾಕೆ ಕಟ್ಕೋತೀರಿ? ನೀವೂ ರಾಜಿಯಾಗ್ಬಿಡಿ; ಯೋಗೇಶ್ ಗೌಡ ಸಹೋದರಗೆ ಒತ್ತಡ

ವಿನಯ್ ಕುಲಕರ್ಣಿ ಜೊತೆ ದ್ವೇಷ ಯಾಕೆ ಕಟ್ಕೋತೀರಿ? ನೀವೂ ರಾಜಿಯಾಗ್ಬಿಡಿ; ಯೋಗೇಶ್ ಗೌಡ ಸಹೋದರಗೆ ಒತ್ತಡ

Suvarna News   | Asianet News
Published : Nov 05, 2020, 03:47 PM IST

ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿಯನ್ನು ಅರೆಸ್ಟ್ ಮಾಡಲು ಸಿಬಿಐ 3 ತಿಂಗಳಿಂದ ಪ್ಲಾನ್ ಮಾಡಿತ್ತು. 6 ಮಂದಿ ಸುಪಾರಿ ಕಿಲ್ಲರ್‌ಗಳಿಂದ ಮಾಹಿತಿಯನ್ನೂ ಸಂಗ್ರಹಿಸಿತ್ತು. ಯೋಗೇಶ್ ಗೌಡ ಪತ್ನಿ ಮಲ್ಲಮ್ಮರನ್ನು ವಿಚಾರಣೆಗೆ ಒಳಪಡಿಸಿತ್ತು. 

ಬೆಂಗಳೂರು (ನ. 05): ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿಯನ್ನು ಅರೆಸ್ಟ್ ಮಾಡಲು ಸಿಬಿಐ 3 ತಿಂಗಳಿಂದ ಪ್ಲಾನ್ ಮಾಡಿತ್ತು. 6 ಮಂದಿ ಸುಪಾರಿ ಕಿಲ್ಲರ್‌ಗಳಿಂದ ಮಾಹಿತಿಯನ್ನೂ ಸಂಗ್ರಹಿಸಿತ್ತು. ಯೋಗೇಶ್ ಗೌಡ ಪತ್ನಿ ಮಲ್ಲಮ್ಮರನ್ನು ವಿಚಾರಣೆಗೆ ಒಳಪಡಿಸಿತ್ತು. ಉಪಚುನಾವಣಾ ಮತದಾನದ ಮೇಲೆ ಪ್ರಭಾವ ಬೀರಬಾರದೆಂದು ಬಂಧನವನ್ನು ಮುಂದೂಡಲಾಗಿತ್ತು.

 

ವಿನಯ್ ಕುಲಕರ್ಣಿ ಅರೆಸ್ಟ್ ಆಗಿರುವ ಬಗ್ಗೆ ಯೋಗೇಶ್ ಗೌಡ ಸಹೋದರ, ಗುರುನಾಥ ಗೌಡ್ರು ಪ್ರತಿಕ್ರಿಯಿಸಿ, ' ನಮ್ಮ ಮೇಲೆ ಒತ್ತಡ ಇತ್ತು. ಒಂದು ವಾರದ ಹಿಂದೆ ಮತ್ತೆ ಒತ್ತಡ ಹೇರಿದ್ದರು. ವಿನಯ್ ಕುಲಕರ್ಣಿ ಬಿಜೆಪಿ ಸೇರಲಿದ್ದಾರೆ. ಹೈಕಮಾಂಡ್ ಕೂಡಾ ಒಪ್ಪಿದ್ದಾರೆ.  ಅವರ ಜೊತೆ ನೀವ್ಯಾಕೆ ದ್ವೇಷ ಕಟ್ಟಿಕೊಳ್ಳುತ್ತೀರಿ? ನೀವು ರಾಜಿಯಾಗಿ ಬಿಡಿ' ಎಂದಿದ್ದರು. 

23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!