ಕಲಬುರಗಿ ಜೈಲಿನಲ್ಲಿ ಖೈದಿಗಳ ಬಿಂದಾಸ್ ಲೈಫ್:  ಇದು ಅಧೀಕ್ಷಕಿ ವಿರುದ್ಧದ ಷಡ್ಯಂತ್ರವೇ?

ಕಲಬುರಗಿ ಜೈಲಿನಲ್ಲಿ ಖೈದಿಗಳ ಬಿಂದಾಸ್ ಲೈಫ್: ಇದು ಅಧೀಕ್ಷಕಿ ವಿರುದ್ಧದ ಷಡ್ಯಂತ್ರವೇ?

Published : Dec 08, 2024, 02:11 AM IST

ಕಲಬುರಗಿ ಕೇಂದ್ರ ಕಾರಾಗೃಹದಲ್ಲಿ ಖೈದಿಗಳು ಮೊಬೈಲ್ ಬಳಕೆ, ಧೂಮಪಾನ ಮತ್ತು ಇತರ ಚಟುವಟಿಕೆಗಳಲ್ಲಿ ತೊಡಗಿರುವ ವಿಡಿಯೋಗಳು ವೈರಲ್ ಆಗಿವೆ. ಜೈಲು ಅಧಿಕ್ಷಕಿ ವಿರುದ್ಧ ಷಡ್ಯಂತ್ರ ನಡೆದಿದೆಯೇ ಎಂಬ ಅನುಮಾನ ವ್ಯಕ್ತವಾಗಿದೆ. ಈ ಘಟನೆಯ ಬಗ್ಗೆ ತನಿಖೆ ನಡೆಸಿ ಸತ್ಯಾಂಶ ಹೊರಗೆಡಹಬೇಕಿದೆ.

ಕಲಬುರಗಿ ಕೇಂದ್ರ ಕಾರಾಗೃಹ   ಮತ್ತೊಂದು ಕರ್ಮಕಾಂಡ ಬಯಲಿಗೆ ಬಂದಿದೆ. ಖೈದಿಗಳ ಬಿಂದಾಸ್ ಲೈಫ್‌ನ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಮತ್ತಷ್ಟು ವೈರಲ್ ಆಗಿದೆ. ಮೊಬೈಲ್ ಬಳಕೆ, ಸಿಗರೇಟ್ ಸೇದುವುದು, ಎಣ್ಣೆ ಹೊಡೆಯೊ ವಿಡಿಯೋ, ರಾಶಿರಾಶಿ ಗುಟ್ಕಾ, ಸಿಗರೇಟ್ ವಿಡಿಯೋಗಳು. ಮತ್ತೊಂದೆಡೆ ಕೈದಿಗಳಿಬ್ಬರು ಹಣ ಮುಂದಿಟ್ಟುಕೊಂಡು ಜೈಲು ಅಧಿಕ್ಷಕಿ ಅನೀತಾ ಮೇಡಂಗೆ ದುಡ್ಡು ಕೊಡೋದಿದೆ ಎನ್ನುತ್ತಿರುವ ಖೈದಿ.

ಸುರೇಶ್ ಎಂಬಾತನ ಮೂಲಕ ಡೀಲ್ ಕುದುರಿಸಿಕೊಳ್ಳಲು ಸಲಹೆ ನೀಡಿದ ಖೈದಿ. ಈ ಮೂಲಕ 35 ಸಾವಿರ ರೂ ಹಣ ಜೈಲು ಅಧಿಕ್ಷಕಿ ಡಾ ಅನೀತಾಗೆ ನೀಡಲು ಖೈದಿಗಳ ನಡುವೆ ಮಾತುಕತೆ ನಡೆದಿದೆ. ಈ ವಿಡಿಯೋಗಳು ಹರಿಬಿಟ್ಟಿರುವ ಉದ್ದೇಶವೇ ಅಧೀಕ್ಷಕಿ ಡಾ. ಅನೀತಾ ವಿರುದ್ದದ ಷಡ್ಯಂತ್ರವಾ ?

ಜೈಲಿನಲ್ಲಿ ಇಷ್ಟೆಲ್ಲಾ ಇದ್ರೂ ಅಧೀಕ್ಷಕಿ‌ ಡಾ. ಅನಿತಾ ಸೇರಿ ಅಧಿಕಾರಿಗಳು ಮೌನವಾಗಿದ್ದೇಕೆ ? ಹಾಗಾದ್ರೆ ಇದೆಲ್ಲಾ ಪೂರೈಕೆಯಾಗಿದ್ದು ಯಾವಾಗ? ಜೈಲಿನ ಕೆಲ ಸಿಬ್ಬಂದಿಗಳೂ ಇದರಲ್ಲಿ ಶಾಮೀಲಿರುವ ಶಂಕೆ ವ್ಯಕ್ತವಾಗಿದೆ.

ಇದೇ ಕಾರಣಕ್ಕೆ ಆರು ಖೈದಿಗಳಿಗೆ ಬೇರೆ ಬೇರೆ ಜೈಲುಗಳಿಗೆ ಸ್ಥಳಾಂತರ ಮಾಡಲಾಗಿದೆ. ಈಗ ವೈರಲ್ ಆಗುತ್ತಿರುವ ವಿಡಿಯೋಗಳು ಯಾವಾಗಿಂದು ಎನ್ನುವುದರ ಖಚಿತತೆ ಇಲ್ಲ. ಆದ್ರೆ ಈ ವಿಡಿಯೋಗಳೆಲ್ಲಾ ಅನಿತಾ ಅಧಿಕ್ಷಕಿಯಾಗಿ ಬಂದ ನಂತರದ್ದೇ ಎನ್ನುವುದಕ್ಕೆ ಅಕ್ಟೋಬರ್ 29 ರ ನ್ಯೂಸ್ ಪೇಪರ್ ಸಾಕ್ಷಿಯಾಗಿದೆ. ಕೆಲವರಿಗಷ್ಟೇ ಕಲಬುರಗಿ ಜೈಲಿನಲ್ಲಿ ಸೌಲಭ್ಯ ನೀಡಲಾಗ್ತಿದೆಯಾ ? ಎನ್ನುವ ಅನುಮಾನ ಮೂಡಿಸುತ್ತಿರುವ ವಿಡಿಯೋಗಳು. ಅದಾಗ್ಯೂ ಈ ಬಗ್ಗೆ ತನಿಖೆ ನಡೆದು ಸತ್ಯಾಂಶ ಹೊರಬರಬೇಕಿದೆ.

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more