ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗಿಲ್ವಾ ರಕ್ಷಣೆ..? ಚಿಕಿತ್ಸೆಗೆಂದು ಬಂದರೆ ರೋಗಿಗಳ ಮೇಲೆ ಇದೆಂಥಾ ಕ್ರೌರ್ಯ..?

ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗಿಲ್ವಾ ರಕ್ಷಣೆ..? ಚಿಕಿತ್ಸೆಗೆಂದು ಬಂದರೆ ರೋಗಿಗಳ ಮೇಲೆ ಇದೆಂಥಾ ಕ್ರೌರ್ಯ..?

Published : May 25, 2024, 11:29 AM IST

ರೋಗಿ ಮೇಲೆ ಆಸ್ಪತ್ರೆ ವಾರ್ಡ್ ಬಾಯ್ ರೌಡಿಸಂ..?
ಕೆಸಿ ಜನರಲ್ ಆಸ್ಪತ್ರೆಯಲ್ಲಿ ಅಮಾನವೀಯ ಘಟನೆ..!
ರೋಗಿಗೆ ರಕ್ತ ಬರುವಂತೆ ಥಳಿಸಿರುವ ವಾರ್ಡ್ ಬಾಯ್..? 
 

ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ರಕ್ಷಣೆ ಇಲ್ವಾ ಎಂಬ ಪ್ರಶ್ನೆಯೊಂದು ಇದೀಗ ಕಾಡತೊಡಗಿದೆ. ಇದಕ್ಕೆ ಕಾರಣ ಕೆಸಿ ಜನರಲ್‌ ಆಸ್ಪತ್ರೆಗೆ(KC General Hospital) ಚಿಕಿತ್ಸೆಗೆಂದು ಬಂದ ರೋಗಿಯ ಮೇಲೆ ವಾರ್ಡ್‌ ಬಾಯ್‌(Ward boy) ರೌಡಿಸಂ(Rowdyism) ತೋರಿರುವ ಘಟನೆ ನಡೆದಿದೆ. ಈ ಘಟನೆಯಿಂದ ಸರ್ಕಾರಿ ಆಸ್ಪತ್ರೆ ಸಿಬ್ಬಂದಿಗೆ ರೋಗಿಗಳ(Patient) ಮೇಲೆ ಕರುಣೆ ಇಲ್ವಾ ಎಂಬ ಪ್ರಶ್ನೆ ಕಾಡತೊಡಗಿದೆ. ವಾರ್ಡ್‌ ಬಾಯ್‌ ರೋಗಿಗೆ ರಕ್ತ ಬರುವಂತೆ ಥಳಿಸಿದ್ದಾನೆ ಎಂದು ಕುಟುಂಬಸ್ಥರು ಆರೋಪ ಮಾಡಿದ್ದಾರೆ. ಚಿಕಿತ್ಸೆಗೆ ದಾಖಲಾಗಿದ್ದ ವೇಳೆ ಸ್ಥಿಮಿತತೆ ಕಳೆದುಕೊಂಡು ರೋಗಿ ಕೂಗಾಡ್ತಿದ್ದ ಎಂದು ತಿಳಿದುಬಂದಿದೆ. ವಿಷ ಕುಡಿದು ಆಸ್ಪತ್ರೆಗೆ ದಾಖಲಾಗಿದ್ದ ವೆಂಕಟೇಶ್. ಈ ವೇಳೆ ಮಾನಸಿಕ ಸ್ಥಿಮಿತತೆ ಕಳೆದುಕೊಂಡು ವೆಂಕಟೇಶ್ ಕೂಗಾಡುತ್ತಿದ್ದ, ಕೂಗಾಡುತ್ತಿದ್ದ ವೆಂಕಟೇಶ್ ಕೈ-ಕಾಲನ್ನು ವಾರ್ಡ್‌ ಬಾಯ್‌ ಕಟ್ಟಿ ಹಾಕಿದ್ದಾನೆ. ವೆಂಕಟೇಶ್ ಕೂಗಾಡುವ ವೇಳೆ ವಾರ್ಡ್‌ ಬಾಯ್‌ಗಳಿಂದ ಹಲ್ಲೆ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ.

ಇದನ್ನೂ ವೀಕ್ಷಿಸಿ:  Deepika Padukone: ಸರೋಗೆಸಿ ಮಗು ಮಾಡ್ಕೊಳ್ತಿದ್ದಾರಾ ದೀಪಿಕಾ? ಗಾಸಿಪ್ ಮಾಡಿದವರಿಗೆ ನಟಿ ಹೇಳಿದ್ದೇನು ?

23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
Read more