ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗಿಲ್ವಾ ರಕ್ಷಣೆ..? ಚಿಕಿತ್ಸೆಗೆಂದು ಬಂದರೆ ರೋಗಿಗಳ ಮೇಲೆ ಇದೆಂಥಾ ಕ್ರೌರ್ಯ..?

ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗಿಲ್ವಾ ರಕ್ಷಣೆ..? ಚಿಕಿತ್ಸೆಗೆಂದು ಬಂದರೆ ರೋಗಿಗಳ ಮೇಲೆ ಇದೆಂಥಾ ಕ್ರೌರ್ಯ..?

Published : May 25, 2024, 11:29 AM IST

ರೋಗಿ ಮೇಲೆ ಆಸ್ಪತ್ರೆ ವಾರ್ಡ್ ಬಾಯ್ ರೌಡಿಸಂ..?
ಕೆಸಿ ಜನರಲ್ ಆಸ್ಪತ್ರೆಯಲ್ಲಿ ಅಮಾನವೀಯ ಘಟನೆ..!
ರೋಗಿಗೆ ರಕ್ತ ಬರುವಂತೆ ಥಳಿಸಿರುವ ವಾರ್ಡ್ ಬಾಯ್..? 
 

ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ರಕ್ಷಣೆ ಇಲ್ವಾ ಎಂಬ ಪ್ರಶ್ನೆಯೊಂದು ಇದೀಗ ಕಾಡತೊಡಗಿದೆ. ಇದಕ್ಕೆ ಕಾರಣ ಕೆಸಿ ಜನರಲ್‌ ಆಸ್ಪತ್ರೆಗೆ(KC General Hospital) ಚಿಕಿತ್ಸೆಗೆಂದು ಬಂದ ರೋಗಿಯ ಮೇಲೆ ವಾರ್ಡ್‌ ಬಾಯ್‌(Ward boy) ರೌಡಿಸಂ(Rowdyism) ತೋರಿರುವ ಘಟನೆ ನಡೆದಿದೆ. ಈ ಘಟನೆಯಿಂದ ಸರ್ಕಾರಿ ಆಸ್ಪತ್ರೆ ಸಿಬ್ಬಂದಿಗೆ ರೋಗಿಗಳ(Patient) ಮೇಲೆ ಕರುಣೆ ಇಲ್ವಾ ಎಂಬ ಪ್ರಶ್ನೆ ಕಾಡತೊಡಗಿದೆ. ವಾರ್ಡ್‌ ಬಾಯ್‌ ರೋಗಿಗೆ ರಕ್ತ ಬರುವಂತೆ ಥಳಿಸಿದ್ದಾನೆ ಎಂದು ಕುಟುಂಬಸ್ಥರು ಆರೋಪ ಮಾಡಿದ್ದಾರೆ. ಚಿಕಿತ್ಸೆಗೆ ದಾಖಲಾಗಿದ್ದ ವೇಳೆ ಸ್ಥಿಮಿತತೆ ಕಳೆದುಕೊಂಡು ರೋಗಿ ಕೂಗಾಡ್ತಿದ್ದ ಎಂದು ತಿಳಿದುಬಂದಿದೆ. ವಿಷ ಕುಡಿದು ಆಸ್ಪತ್ರೆಗೆ ದಾಖಲಾಗಿದ್ದ ವೆಂಕಟೇಶ್. ಈ ವೇಳೆ ಮಾನಸಿಕ ಸ್ಥಿಮಿತತೆ ಕಳೆದುಕೊಂಡು ವೆಂಕಟೇಶ್ ಕೂಗಾಡುತ್ತಿದ್ದ, ಕೂಗಾಡುತ್ತಿದ್ದ ವೆಂಕಟೇಶ್ ಕೈ-ಕಾಲನ್ನು ವಾರ್ಡ್‌ ಬಾಯ್‌ ಕಟ್ಟಿ ಹಾಕಿದ್ದಾನೆ. ವೆಂಕಟೇಶ್ ಕೂಗಾಡುವ ವೇಳೆ ವಾರ್ಡ್‌ ಬಾಯ್‌ಗಳಿಂದ ಹಲ್ಲೆ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ.

ಇದನ್ನೂ ವೀಕ್ಷಿಸಿ:  Deepika Padukone: ಸರೋಗೆಸಿ ಮಗು ಮಾಡ್ಕೊಳ್ತಿದ್ದಾರಾ ದೀಪಿಕಾ? ಗಾಸಿಪ್ ಮಾಡಿದವರಿಗೆ ನಟಿ ಹೇಳಿದ್ದೇನು ?

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
25:03ಅವಳು 9ನೇ ಕ್ಲಾಸ್​​, ಅವನು ಮ್ಯಕಾನಿಕ್​; ಹೋಗೋ ಮುನ್ನ ಎದುರು ಮನೆ ಅಂಕಲ್​​​​​ನ ಹೆಣ ಉರುಳಿಸಿದ್ರು!
25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
Read more