ಹೊರ ರಾಜ್ಯದಿಂದ ಬಂದು ಬಾಂಬ್ ಇಟ್ಟನಾ ಆರೋಪಿ..? FSLನಲ್ಲಿ ಬರಲಿದೆಯಾ ಅಚ್ಚರಿಗೊಳಿಸುವ ವರದಿ..?

ಹೊರ ರಾಜ್ಯದಿಂದ ಬಂದು ಬಾಂಬ್ ಇಟ್ಟನಾ ಆರೋಪಿ..? FSLನಲ್ಲಿ ಬರಲಿದೆಯಾ ಅಚ್ಚರಿಗೊಳಿಸುವ ವರದಿ..?

Published : Mar 03, 2024, 03:05 PM ISTUpdated : Mar 03, 2024, 03:17 PM IST

ಆರೋಪಿ ಪತ್ತೆಗೆ ಪೊಲೀಸರು ಮಾಡಿರುವ ಪ್ಲಾನ್ ಏನು..?
ಅದೊಂದು ಕ್ಲೂಗಾಗಿ ಕಾಯ್ತಿದೆ ಬೇಟೆಗಾರರ ಸೈನ್ಯ..!
ಕೃತ್ಯವೆಸಗಿದ ಆರೋಪಿ ಸ್ವಂತ ವಾಹನ ಬಳಕೆ ಮಾಡಿಲ್ಲ
ಕೃತ್ಯ ಸಂದರ್ಭದಲ್ಲಿ ಆರೋಪಿ ಮೊಬೈಲ್ ಬಳಕೆ ಮಾಡಿಲ್ಲ

ಬೆಂಗಳೂರಿನಲ್ಲಿ ನಡೆದ ಬಾಂಬ್ ಬ್ಲಾಸ್ಟ್‌ಗೆ ಸಿಲಿಕಾನ್‌ ಸಿಟಿಯೇ ಬೆಚ್ ಬಿದ್ದಿದೆ. ಈ ಕೃತ್ಯ ಎಸಗಿದವರು ಯಾರು? ಈ ಕೃತ್ಯ ಹಿಂದಿನ ಉದ್ದೇಶವೇನು? ಯಾವ ಕಾರಣಕ್ಕಾಗಿ ರಾಮೇಶ್ವರಂ ಕೆಫೆಯನ್ನೇ(Rameshwaram Cafe) ಆಯ್ಕೆ ಮಾಡಿಕೊಳ್ಳಲಾಯ್ತು ಎಂಬೆಲ್ಲ ಪ್ರಶ್ನೆಗಳು ಹುಟ್ಟಿಕೊಂಡಿವೆ. ಈ ಎಲ್ಲ ಗೊಂದಲಗಳ ನಡುವೆಯೇ ಬೆಂಗಳೂರು ಪೊಲೀಸರು(Police) ಕೃತ್ಯ ಎಸಗಿದವರ ಪತ್ತೆಗೆ ಬಲೆ ಬೀಸಿದೆ. ಆದ್ರೆ, ಬಾಂಬ್ ಬ್ಲಾಸ್ಟ್ ಮಾಡಿದವನ ಪತ್ತೆ ಇನ್ನೂ ಆಗಿಲ್ಲ. ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಬ್ಲಾಸ್ಟ್(Bomb Blast) ನಡೆದಿದೆ.ಈ ಬ್ಲಾಸ್ಟ್‌ನಲ್ಲಿ 9 ಜನರು ಗಾಯಗೊಂಡಿದ್ದಾರೆ. ಇದರಲ್ಲಿ ಮೂವರು ಗಂಭೀರ ಗಾಯಗೊಂಡಿದ್ದಾರೆ. ಅದೃಷ್ಟವಶಾತ್ ಈ ಬಾಂಬ್ ಬ್ಲಾಸ್ಟ್‌ನಿಂದಾಗಿ ಯಾವುದೇ ಸಾವು ಸಂಭಿವಿಸಿಲ್ಲ. ಬೆಂಗಳೂರು ಪೊಲೀಸರು ಆರೋಪಿಗಾಗಿ ಬಲೆ ಬೀಸಿದ್ದಾರೆ. ಈತನ ಪತ್ತೆಗೆ ನಿಂತ ಬೆಂಗಳೂರು ಪೊಲೀಸರಿಗೆ ಅನೇಕ ಸವಾಲುಗಳು ಎದುರಾಗುತ್ತಿವೆ. ಎದುರಾದ ಸವಾಲುಗಳನ್ನೆಲ್ಲ ಬೇಧಿಸಿ ಪೊಲೀಸ್ ತನಿಖಾ ಪಡೆ ಮುನ್ನುಗ್ಗುತ್ತಿದೆ. 

ಇದನ್ನೂ ವೀಕ್ಷಿಸಿ:  ಬ್ಲಾಸ್ಟ್ ಕೇಸ್ ಬಗ್ಗೆ ಕೆಲ ಮಾಹಿತಿ ಸಿಕ್ಕಿದ್ದು, ಶೀಘ್ರದಲ್ಲೇ ಆರೋಪಿಗಳನ್ನು ಬಂಧಿಸುತ್ತೇವೆ: ಗೃಹ ಸಚಿವ ಪರಮೇಶ್ವರ್

23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
Read more