ಹೊರ ರಾಜ್ಯದಿಂದ ಬಂದು ಬಾಂಬ್ ಇಟ್ಟನಾ ಆರೋಪಿ..? FSLನಲ್ಲಿ ಬರಲಿದೆಯಾ ಅಚ್ಚರಿಗೊಳಿಸುವ ವರದಿ..?

ಹೊರ ರಾಜ್ಯದಿಂದ ಬಂದು ಬಾಂಬ್ ಇಟ್ಟನಾ ಆರೋಪಿ..? FSLನಲ್ಲಿ ಬರಲಿದೆಯಾ ಅಚ್ಚರಿಗೊಳಿಸುವ ವರದಿ..?

Published : Mar 03, 2024, 03:05 PM ISTUpdated : Mar 03, 2024, 03:17 PM IST

ಆರೋಪಿ ಪತ್ತೆಗೆ ಪೊಲೀಸರು ಮಾಡಿರುವ ಪ್ಲಾನ್ ಏನು..?
ಅದೊಂದು ಕ್ಲೂಗಾಗಿ ಕಾಯ್ತಿದೆ ಬೇಟೆಗಾರರ ಸೈನ್ಯ..!
ಕೃತ್ಯವೆಸಗಿದ ಆರೋಪಿ ಸ್ವಂತ ವಾಹನ ಬಳಕೆ ಮಾಡಿಲ್ಲ
ಕೃತ್ಯ ಸಂದರ್ಭದಲ್ಲಿ ಆರೋಪಿ ಮೊಬೈಲ್ ಬಳಕೆ ಮಾಡಿಲ್ಲ

ಬೆಂಗಳೂರಿನಲ್ಲಿ ನಡೆದ ಬಾಂಬ್ ಬ್ಲಾಸ್ಟ್‌ಗೆ ಸಿಲಿಕಾನ್‌ ಸಿಟಿಯೇ ಬೆಚ್ ಬಿದ್ದಿದೆ. ಈ ಕೃತ್ಯ ಎಸಗಿದವರು ಯಾರು? ಈ ಕೃತ್ಯ ಹಿಂದಿನ ಉದ್ದೇಶವೇನು? ಯಾವ ಕಾರಣಕ್ಕಾಗಿ ರಾಮೇಶ್ವರಂ ಕೆಫೆಯನ್ನೇ(Rameshwaram Cafe) ಆಯ್ಕೆ ಮಾಡಿಕೊಳ್ಳಲಾಯ್ತು ಎಂಬೆಲ್ಲ ಪ್ರಶ್ನೆಗಳು ಹುಟ್ಟಿಕೊಂಡಿವೆ. ಈ ಎಲ್ಲ ಗೊಂದಲಗಳ ನಡುವೆಯೇ ಬೆಂಗಳೂರು ಪೊಲೀಸರು(Police) ಕೃತ್ಯ ಎಸಗಿದವರ ಪತ್ತೆಗೆ ಬಲೆ ಬೀಸಿದೆ. ಆದ್ರೆ, ಬಾಂಬ್ ಬ್ಲಾಸ್ಟ್ ಮಾಡಿದವನ ಪತ್ತೆ ಇನ್ನೂ ಆಗಿಲ್ಲ. ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಬ್ಲಾಸ್ಟ್(Bomb Blast) ನಡೆದಿದೆ.ಈ ಬ್ಲಾಸ್ಟ್‌ನಲ್ಲಿ 9 ಜನರು ಗಾಯಗೊಂಡಿದ್ದಾರೆ. ಇದರಲ್ಲಿ ಮೂವರು ಗಂಭೀರ ಗಾಯಗೊಂಡಿದ್ದಾರೆ. ಅದೃಷ್ಟವಶಾತ್ ಈ ಬಾಂಬ್ ಬ್ಲಾಸ್ಟ್‌ನಿಂದಾಗಿ ಯಾವುದೇ ಸಾವು ಸಂಭಿವಿಸಿಲ್ಲ. ಬೆಂಗಳೂರು ಪೊಲೀಸರು ಆರೋಪಿಗಾಗಿ ಬಲೆ ಬೀಸಿದ್ದಾರೆ. ಈತನ ಪತ್ತೆಗೆ ನಿಂತ ಬೆಂಗಳೂರು ಪೊಲೀಸರಿಗೆ ಅನೇಕ ಸವಾಲುಗಳು ಎದುರಾಗುತ್ತಿವೆ. ಎದುರಾದ ಸವಾಲುಗಳನ್ನೆಲ್ಲ ಬೇಧಿಸಿ ಪೊಲೀಸ್ ತನಿಖಾ ಪಡೆ ಮುನ್ನುಗ್ಗುತ್ತಿದೆ. 

ಇದನ್ನೂ ವೀಕ್ಷಿಸಿ:  ಬ್ಲಾಸ್ಟ್ ಕೇಸ್ ಬಗ್ಗೆ ಕೆಲ ಮಾಹಿತಿ ಸಿಕ್ಕಿದ್ದು, ಶೀಘ್ರದಲ್ಲೇ ಆರೋಪಿಗಳನ್ನು ಬಂಧಿಸುತ್ತೇವೆ: ಗೃಹ ಸಚಿವ ಪರಮೇಶ್ವರ್

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
25:03ಅವಳು 9ನೇ ಕ್ಲಾಸ್​​, ಅವನು ಮ್ಯಕಾನಿಕ್​; ಹೋಗೋ ಮುನ್ನ ಎದುರು ಮನೆ ಅಂಕಲ್​​​​​ನ ಹೆಣ ಉರುಳಿಸಿದ್ರು!
25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
Read more