ಹೊರ ರಾಜ್ಯದಿಂದ ಬಂದು ಬಾಂಬ್ ಇಟ್ಟನಾ ಆರೋಪಿ..? FSLನಲ್ಲಿ ಬರಲಿದೆಯಾ ಅಚ್ಚರಿಗೊಳಿಸುವ ವರದಿ..?

ಹೊರ ರಾಜ್ಯದಿಂದ ಬಂದು ಬಾಂಬ್ ಇಟ್ಟನಾ ಆರೋಪಿ..? FSLನಲ್ಲಿ ಬರಲಿದೆಯಾ ಅಚ್ಚರಿಗೊಳಿಸುವ ವರದಿ..?

Published : Mar 03, 2024, 03:05 PM ISTUpdated : Mar 03, 2024, 03:17 PM IST

ಆರೋಪಿ ಪತ್ತೆಗೆ ಪೊಲೀಸರು ಮಾಡಿರುವ ಪ್ಲಾನ್ ಏನು..?
ಅದೊಂದು ಕ್ಲೂಗಾಗಿ ಕಾಯ್ತಿದೆ ಬೇಟೆಗಾರರ ಸೈನ್ಯ..!
ಕೃತ್ಯವೆಸಗಿದ ಆರೋಪಿ ಸ್ವಂತ ವಾಹನ ಬಳಕೆ ಮಾಡಿಲ್ಲ
ಕೃತ್ಯ ಸಂದರ್ಭದಲ್ಲಿ ಆರೋಪಿ ಮೊಬೈಲ್ ಬಳಕೆ ಮಾಡಿಲ್ಲ

ಬೆಂಗಳೂರಿನಲ್ಲಿ ನಡೆದ ಬಾಂಬ್ ಬ್ಲಾಸ್ಟ್‌ಗೆ ಸಿಲಿಕಾನ್‌ ಸಿಟಿಯೇ ಬೆಚ್ ಬಿದ್ದಿದೆ. ಈ ಕೃತ್ಯ ಎಸಗಿದವರು ಯಾರು? ಈ ಕೃತ್ಯ ಹಿಂದಿನ ಉದ್ದೇಶವೇನು? ಯಾವ ಕಾರಣಕ್ಕಾಗಿ ರಾಮೇಶ್ವರಂ ಕೆಫೆಯನ್ನೇ(Rameshwaram Cafe) ಆಯ್ಕೆ ಮಾಡಿಕೊಳ್ಳಲಾಯ್ತು ಎಂಬೆಲ್ಲ ಪ್ರಶ್ನೆಗಳು ಹುಟ್ಟಿಕೊಂಡಿವೆ. ಈ ಎಲ್ಲ ಗೊಂದಲಗಳ ನಡುವೆಯೇ ಬೆಂಗಳೂರು ಪೊಲೀಸರು(Police) ಕೃತ್ಯ ಎಸಗಿದವರ ಪತ್ತೆಗೆ ಬಲೆ ಬೀಸಿದೆ. ಆದ್ರೆ, ಬಾಂಬ್ ಬ್ಲಾಸ್ಟ್ ಮಾಡಿದವನ ಪತ್ತೆ ಇನ್ನೂ ಆಗಿಲ್ಲ. ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಬ್ಲಾಸ್ಟ್(Bomb Blast) ನಡೆದಿದೆ.ಈ ಬ್ಲಾಸ್ಟ್‌ನಲ್ಲಿ 9 ಜನರು ಗಾಯಗೊಂಡಿದ್ದಾರೆ. ಇದರಲ್ಲಿ ಮೂವರು ಗಂಭೀರ ಗಾಯಗೊಂಡಿದ್ದಾರೆ. ಅದೃಷ್ಟವಶಾತ್ ಈ ಬಾಂಬ್ ಬ್ಲಾಸ್ಟ್‌ನಿಂದಾಗಿ ಯಾವುದೇ ಸಾವು ಸಂಭಿವಿಸಿಲ್ಲ. ಬೆಂಗಳೂರು ಪೊಲೀಸರು ಆರೋಪಿಗಾಗಿ ಬಲೆ ಬೀಸಿದ್ದಾರೆ. ಈತನ ಪತ್ತೆಗೆ ನಿಂತ ಬೆಂಗಳೂರು ಪೊಲೀಸರಿಗೆ ಅನೇಕ ಸವಾಲುಗಳು ಎದುರಾಗುತ್ತಿವೆ. ಎದುರಾದ ಸವಾಲುಗಳನ್ನೆಲ್ಲ ಬೇಧಿಸಿ ಪೊಲೀಸ್ ತನಿಖಾ ಪಡೆ ಮುನ್ನುಗ್ಗುತ್ತಿದೆ. 

ಇದನ್ನೂ ವೀಕ್ಷಿಸಿ:  ಬ್ಲಾಸ್ಟ್ ಕೇಸ್ ಬಗ್ಗೆ ಕೆಲ ಮಾಹಿತಿ ಸಿಕ್ಕಿದ್ದು, ಶೀಘ್ರದಲ್ಲೇ ಆರೋಪಿಗಳನ್ನು ಬಂಧಿಸುತ್ತೇವೆ: ಗೃಹ ಸಚಿವ ಪರಮೇಶ್ವರ್

02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
20:21ಎಪ್‌ಸ್ಟೀನ್ ಫೈಲ್ಸ್‌: ಟ್ರಂಪ್, ಬಿಲ್ ಗೇಟ್ಸ್ ರಾಸ*ಲೀಲೆ ರಹಸ್ಯ! 2000 ವಿಡಿಯೋ, ರಷ್ಯಾ ಚೆಲುವೆಯರ ವಿಡಿಯೋ ಬಟಾಬಯಲು!
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
25:56ಬೆಟ್ಟಿಂಗ್​​ ಚಟ, ಊರು ತುಂಬ ಸಾಲ! ಸ್ವಂತ ತಂಗಿಯ ಮೇಲೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಸ್ಯಾಂಡಲ್‌ವುಡ್ ನಟಿ! ಏನಿದು ಪ್ರಕರಣ?
21:04ಪಿಜಿಯಲ್ಲಿ ಪ್ರೇಯಸಿ ಜೊತೆ ಕುಚ್​-ಕುಚ್​​! ರೆಡ್ ​​ಹ್ಯಾಂಡಾಗಿ ಸಿಕ್ಕಿಬಿದ್ದ ಗಂಡ ಕೊಟ್ಟ ಕಾರಣವೇ ಬೇರೆ!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:37ಬೆಂಗಳೂರು: ತಾಯಿ ಮೇಲಿನ ದ್ವೇಷಕ್ಕೆ 6 ವರ್ಷದ ಬಾಲಕಿ ಹತ್ಯೆ; ಪಾಗಲ್ ಪ್ರೇಮಿ ಕಾಟಕ್ಕೆ ವಿದ್ಯಾರ್ಥಿನಿ ಬಲಿ!
Read more