ನಟಿ ಸೌಜನ್ಯ ಮೊಬೈಲ್ ಸಿಕ್ಕಿಲ್ಲ? ಮತ್ತೊಂದಷ್ಟು ಅನುಮಾನಗಳು

ನಟಿ ಸೌಜನ್ಯ ಮೊಬೈಲ್ ಸಿಕ್ಕಿಲ್ಲ? ಮತ್ತೊಂದಷ್ಟು ಅನುಮಾನಗಳು

Published : Oct 01, 2021, 07:44 PM ISTUpdated : Oct 01, 2021, 07:46 PM IST

* ನಟಿ ಸೌಜನ್ಯ ಆತ್ಮಹತ್ಯೆ ಪ್ರಕರಣ
* ಪೊಲೀಸರಿಗೆ ದೂರು ನೀಡಿದ ನಟಿ ತಂದೆ
* ಮೊಬೈಲ್ ಮತ್ತು ಚಿನ್ನಾಭರಣ ಕಾಣೆಯಾಗಿರುವ ಮಾಃಇತಿ
* ಪೊಲೀಸರು ಬರುವ ಮುನ್ನವೇ ಶವ ಇಳಿಸಿದ್ದು ಯಾಕೆ? 

ಬೆಂಗಳೂರು/ ಕುಂಬಳಗೋಡು(ಅ. 01)   ಕಿರುತೆರೆ ನಟಿ(Sandalwood)  ಸವಿ ಮಾದಪ್ಪ ಸೌಜನ್ಯ ಆತ್ಮಹತ್ಯೆ(Suicide) ಪ್ರಕರಣ ಮತ್ತೊಂದು ತಿರುವು ಪಡೆದುಕೊಂಡಿದೆ. ಕುಂಬಳಗೋಡು ಠಾಣೆಗೆ ಸವಿ ತಂದೆ ಮಾದಪ್ಪ ದೂರು ನೀಡಿದ್ದಾರೆ. 

ಕಿರುತೆರೆ ನಟಿ ಸುಸೈಡ್‌ ಕೇಸ್‌ಗೆ ಟ್ವಿಸ್ಟ್.. ಮದುವೆಯಾಗು ಎಂದು ಕಿರುಕುಳ ಕೊಡ್ತಿದ್ದ ನಟ!

ಸಾವಿನ ಸುತ್ತ ಹಲವಾರು ಅನುಮಾನಗಳು  ಎದ್ದಿವೆ. ಪೊಲೀಸರು ಬರುವ ಮುನ್ನವೇ ಶವವನ್ನು ಕೆಳಕ್ಕೆ ಇಳಿಸಿದ್ದು ಯಾಕೆ? ಸೌಜನ್ಯ ಮೊಬೈಲ್ ಮತ್ತು ಚಿನ್ನಾಭರಣ ಎಲ್ಲಿ ಹೋಯಿತು?  ಈ ಪ್ರಕರಣದಲ್ಲಿ ವಿವೇಕ್ ಪಾತ್ರವೇನು? ಎಂಬ ಎಲ್ಲ ವಿಚಾರಗಳ ಬಗ್ಗೆ ತನಿಖೆಯಾಗುತ್ತಿದೆ. ಕನ್ನಡ ಹಾಗೂ ತೆಲುಗು ಕಿರುತೆರೆ ನಟನೊಬ್ಬ ಮಗಳಿಗೆ ಪರಿಚಿತನಿದ್ದ. ಮದುವೆಯಾಗು ಎಂದು‌ ನನ್ನ ಮಗಳಿಗೆ ಕಿರುಕುಳ‌ ನೀಡುತ್ತಿದ್ದ ಎಂದು ನಟಿ ತಂದೆ ಆರೋಪಿಸಿದ್ದರು. 

 

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
25:03ಅವಳು 9ನೇ ಕ್ಲಾಸ್​​, ಅವನು ಮ್ಯಕಾನಿಕ್​; ಹೋಗೋ ಮುನ್ನ ಎದುರು ಮನೆ ಅಂಕಲ್​​​​​ನ ಹೆಣ ಉರುಳಿಸಿದ್ರು!
25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!