ನಟಿ ಸೌಜನ್ಯ ಮೊಬೈಲ್ ಸಿಕ್ಕಿಲ್ಲ? ಮತ್ತೊಂದಷ್ಟು ಅನುಮಾನಗಳು

ನಟಿ ಸೌಜನ್ಯ ಮೊಬೈಲ್ ಸಿಕ್ಕಿಲ್ಲ? ಮತ್ತೊಂದಷ್ಟು ಅನುಮಾನಗಳು

Published : Oct 01, 2021, 07:44 PM ISTUpdated : Oct 01, 2021, 07:46 PM IST

* ನಟಿ ಸೌಜನ್ಯ ಆತ್ಮಹತ್ಯೆ ಪ್ರಕರಣ
* ಪೊಲೀಸರಿಗೆ ದೂರು ನೀಡಿದ ನಟಿ ತಂದೆ
* ಮೊಬೈಲ್ ಮತ್ತು ಚಿನ್ನಾಭರಣ ಕಾಣೆಯಾಗಿರುವ ಮಾಃಇತಿ
* ಪೊಲೀಸರು ಬರುವ ಮುನ್ನವೇ ಶವ ಇಳಿಸಿದ್ದು ಯಾಕೆ? 

ಬೆಂಗಳೂರು/ ಕುಂಬಳಗೋಡು(ಅ. 01)   ಕಿರುತೆರೆ ನಟಿ(Sandalwood)  ಸವಿ ಮಾದಪ್ಪ ಸೌಜನ್ಯ ಆತ್ಮಹತ್ಯೆ(Suicide) ಪ್ರಕರಣ ಮತ್ತೊಂದು ತಿರುವು ಪಡೆದುಕೊಂಡಿದೆ. ಕುಂಬಳಗೋಡು ಠಾಣೆಗೆ ಸವಿ ತಂದೆ ಮಾದಪ್ಪ ದೂರು ನೀಡಿದ್ದಾರೆ. 

ಕಿರುತೆರೆ ನಟಿ ಸುಸೈಡ್‌ ಕೇಸ್‌ಗೆ ಟ್ವಿಸ್ಟ್.. ಮದುವೆಯಾಗು ಎಂದು ಕಿರುಕುಳ ಕೊಡ್ತಿದ್ದ ನಟ!

ಸಾವಿನ ಸುತ್ತ ಹಲವಾರು ಅನುಮಾನಗಳು  ಎದ್ದಿವೆ. ಪೊಲೀಸರು ಬರುವ ಮುನ್ನವೇ ಶವವನ್ನು ಕೆಳಕ್ಕೆ ಇಳಿಸಿದ್ದು ಯಾಕೆ? ಸೌಜನ್ಯ ಮೊಬೈಲ್ ಮತ್ತು ಚಿನ್ನಾಭರಣ ಎಲ್ಲಿ ಹೋಯಿತು?  ಈ ಪ್ರಕರಣದಲ್ಲಿ ವಿವೇಕ್ ಪಾತ್ರವೇನು? ಎಂಬ ಎಲ್ಲ ವಿಚಾರಗಳ ಬಗ್ಗೆ ತನಿಖೆಯಾಗುತ್ತಿದೆ. ಕನ್ನಡ ಹಾಗೂ ತೆಲುಗು ಕಿರುತೆರೆ ನಟನೊಬ್ಬ ಮಗಳಿಗೆ ಪರಿಚಿತನಿದ್ದ. ಮದುವೆಯಾಗು ಎಂದು‌ ನನ್ನ ಮಗಳಿಗೆ ಕಿರುಕುಳ‌ ನೀಡುತ್ತಿದ್ದ ಎಂದು ನಟಿ ತಂದೆ ಆರೋಪಿಸಿದ್ದರು. 

 

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
20:21ಎಪ್‌ಸ್ಟೀನ್ ಫೈಲ್ಸ್‌: ಟ್ರಂಪ್, ಬಿಲ್ ಗೇಟ್ಸ್ ರಾಸ*ಲೀಲೆ ರಹಸ್ಯ! 2000 ವಿಡಿಯೋ, ರಷ್ಯಾ ಚೆಲುವೆಯರ ವಿಡಿಯೋ ಬಟಾಬಯಲು!
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
25:56ಬೆಟ್ಟಿಂಗ್​​ ಚಟ, ಊರು ತುಂಬ ಸಾಲ! ಸ್ವಂತ ತಂಗಿಯ ಮೇಲೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಸ್ಯಾಂಡಲ್‌ವುಡ್ ನಟಿ! ಏನಿದು ಪ್ರಕರಣ?
21:04ಪಿಜಿಯಲ್ಲಿ ಪ್ರೇಯಸಿ ಜೊತೆ ಕುಚ್​-ಕುಚ್​​! ರೆಡ್ ​​ಹ್ಯಾಂಡಾಗಿ ಸಿಕ್ಕಿಬಿದ್ದ ಗಂಡ ಕೊಟ್ಟ ಕಾರಣವೇ ಬೇರೆ!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!