ನಟಿ ಸೌಜನ್ಯ ಮೊಬೈಲ್ ಸಿಕ್ಕಿಲ್ಲ? ಮತ್ತೊಂದಷ್ಟು ಅನುಮಾನಗಳು

ನಟಿ ಸೌಜನ್ಯ ಮೊಬೈಲ್ ಸಿಕ್ಕಿಲ್ಲ? ಮತ್ತೊಂದಷ್ಟು ಅನುಮಾನಗಳು

Published : Oct 01, 2021, 07:44 PM ISTUpdated : Oct 01, 2021, 07:46 PM IST

* ನಟಿ ಸೌಜನ್ಯ ಆತ್ಮಹತ್ಯೆ ಪ್ರಕರಣ
* ಪೊಲೀಸರಿಗೆ ದೂರು ನೀಡಿದ ನಟಿ ತಂದೆ
* ಮೊಬೈಲ್ ಮತ್ತು ಚಿನ್ನಾಭರಣ ಕಾಣೆಯಾಗಿರುವ ಮಾಃಇತಿ
* ಪೊಲೀಸರು ಬರುವ ಮುನ್ನವೇ ಶವ ಇಳಿಸಿದ್ದು ಯಾಕೆ? 

ಬೆಂಗಳೂರು/ ಕುಂಬಳಗೋಡು(ಅ. 01)   ಕಿರುತೆರೆ ನಟಿ(Sandalwood)  ಸವಿ ಮಾದಪ್ಪ ಸೌಜನ್ಯ ಆತ್ಮಹತ್ಯೆ(Suicide) ಪ್ರಕರಣ ಮತ್ತೊಂದು ತಿರುವು ಪಡೆದುಕೊಂಡಿದೆ. ಕುಂಬಳಗೋಡು ಠಾಣೆಗೆ ಸವಿ ತಂದೆ ಮಾದಪ್ಪ ದೂರು ನೀಡಿದ್ದಾರೆ. 

ಕಿರುತೆರೆ ನಟಿ ಸುಸೈಡ್‌ ಕೇಸ್‌ಗೆ ಟ್ವಿಸ್ಟ್.. ಮದುವೆಯಾಗು ಎಂದು ಕಿರುಕುಳ ಕೊಡ್ತಿದ್ದ ನಟ!

ಸಾವಿನ ಸುತ್ತ ಹಲವಾರು ಅನುಮಾನಗಳು  ಎದ್ದಿವೆ. ಪೊಲೀಸರು ಬರುವ ಮುನ್ನವೇ ಶವವನ್ನು ಕೆಳಕ್ಕೆ ಇಳಿಸಿದ್ದು ಯಾಕೆ? ಸೌಜನ್ಯ ಮೊಬೈಲ್ ಮತ್ತು ಚಿನ್ನಾಭರಣ ಎಲ್ಲಿ ಹೋಯಿತು?  ಈ ಪ್ರಕರಣದಲ್ಲಿ ವಿವೇಕ್ ಪಾತ್ರವೇನು? ಎಂಬ ಎಲ್ಲ ವಿಚಾರಗಳ ಬಗ್ಗೆ ತನಿಖೆಯಾಗುತ್ತಿದೆ. ಕನ್ನಡ ಹಾಗೂ ತೆಲುಗು ಕಿರುತೆರೆ ನಟನೊಬ್ಬ ಮಗಳಿಗೆ ಪರಿಚಿತನಿದ್ದ. ಮದುವೆಯಾಗು ಎಂದು‌ ನನ್ನ ಮಗಳಿಗೆ ಕಿರುಕುಳ‌ ನೀಡುತ್ತಿದ್ದ ಎಂದು ನಟಿ ತಂದೆ ಆರೋಪಿಸಿದ್ದರು. 

 

24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
23:12ಬೀದಿಗೆ ಬಂತು ಕನ್ನಡದ ಮತ್ತೊಬ್ಬ ಸೀರಿಯಲ್ ನಟಿಯ ಕುಟುಂಬ; ಮದುವೆಗೂ ಮುನ್ನವೇ ಬಳಸಿಕೊಂಡಿದ್ದ ಸುರೇಶ!
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!