ನಟಿ ಸೌಜನ್ಯ ಮೊಬೈಲ್ ಸಿಕ್ಕಿಲ್ಲ? ಮತ್ತೊಂದಷ್ಟು ಅನುಮಾನಗಳು

ನಟಿ ಸೌಜನ್ಯ ಮೊಬೈಲ್ ಸಿಕ್ಕಿಲ್ಲ? ಮತ್ತೊಂದಷ್ಟು ಅನುಮಾನಗಳು

Published : Oct 01, 2021, 07:44 PM ISTUpdated : Oct 01, 2021, 07:46 PM IST

* ನಟಿ ಸೌಜನ್ಯ ಆತ್ಮಹತ್ಯೆ ಪ್ರಕರಣ
* ಪೊಲೀಸರಿಗೆ ದೂರು ನೀಡಿದ ನಟಿ ತಂದೆ
* ಮೊಬೈಲ್ ಮತ್ತು ಚಿನ್ನಾಭರಣ ಕಾಣೆಯಾಗಿರುವ ಮಾಃಇತಿ
* ಪೊಲೀಸರು ಬರುವ ಮುನ್ನವೇ ಶವ ಇಳಿಸಿದ್ದು ಯಾಕೆ? 

ಬೆಂಗಳೂರು/ ಕುಂಬಳಗೋಡು(ಅ. 01)   ಕಿರುತೆರೆ ನಟಿ(Sandalwood)  ಸವಿ ಮಾದಪ್ಪ ಸೌಜನ್ಯ ಆತ್ಮಹತ್ಯೆ(Suicide) ಪ್ರಕರಣ ಮತ್ತೊಂದು ತಿರುವು ಪಡೆದುಕೊಂಡಿದೆ. ಕುಂಬಳಗೋಡು ಠಾಣೆಗೆ ಸವಿ ತಂದೆ ಮಾದಪ್ಪ ದೂರು ನೀಡಿದ್ದಾರೆ. 

ಕಿರುತೆರೆ ನಟಿ ಸುಸೈಡ್‌ ಕೇಸ್‌ಗೆ ಟ್ವಿಸ್ಟ್.. ಮದುವೆಯಾಗು ಎಂದು ಕಿರುಕುಳ ಕೊಡ್ತಿದ್ದ ನಟ!

ಸಾವಿನ ಸುತ್ತ ಹಲವಾರು ಅನುಮಾನಗಳು  ಎದ್ದಿವೆ. ಪೊಲೀಸರು ಬರುವ ಮುನ್ನವೇ ಶವವನ್ನು ಕೆಳಕ್ಕೆ ಇಳಿಸಿದ್ದು ಯಾಕೆ? ಸೌಜನ್ಯ ಮೊಬೈಲ್ ಮತ್ತು ಚಿನ್ನಾಭರಣ ಎಲ್ಲಿ ಹೋಯಿತು?  ಈ ಪ್ರಕರಣದಲ್ಲಿ ವಿವೇಕ್ ಪಾತ್ರವೇನು? ಎಂಬ ಎಲ್ಲ ವಿಚಾರಗಳ ಬಗ್ಗೆ ತನಿಖೆಯಾಗುತ್ತಿದೆ. ಕನ್ನಡ ಹಾಗೂ ತೆಲುಗು ಕಿರುತೆರೆ ನಟನೊಬ್ಬ ಮಗಳಿಗೆ ಪರಿಚಿತನಿದ್ದ. ಮದುವೆಯಾಗು ಎಂದು‌ ನನ್ನ ಮಗಳಿಗೆ ಕಿರುಕುಳ‌ ನೀಡುತ್ತಿದ್ದ ಎಂದು ನಟಿ ತಂದೆ ಆರೋಪಿಸಿದ್ದರು. 

 

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?