ಕಿಡ್ನಾಪರ್ಸ್ ಕೈಯಿಂದ ತಪ್ಪಿಸಿಕೊಂಡಿದ್ದರೂ ವರ್ತೂರು ದೂರು ಕೊಡಲಿಲ್ಲ.. ಯಾಕೆ?

ಕಿಡ್ನಾಪರ್ಸ್ ಕೈಯಿಂದ ತಪ್ಪಿಸಿಕೊಂಡಿದ್ದರೂ ವರ್ತೂರು ದೂರು ಕೊಡಲಿಲ್ಲ.. ಯಾಕೆ?

Published : Dec 02, 2020, 03:40 PM ISTUpdated : Dec 02, 2020, 03:41 PM IST

ವರ್ತೂರು ಪ್ರಕಾಶ್ ಕಿಡ್ನಾಪ್ ಪ್ರಕರಣ/ ಹಲವು ಅನುಮಾನಗಳಿಕೆ ಕಾರಣವಾದ ಪ್ರಕಾಶ ಹೇಳೀಕೆ/ ಬಿಡುಗಡೆಯಾಗಿ ದಿನಗಳೆ ಕಳೆದಿದ್ದರೂ ದೂರು ನೀಡದೆ ಇದ್ದಿದ್ದು ಯಾಕೆ/ ಪೊಲೀಸರ ಮುಂದೆ ಅನುಮಾನಗಳು

ಬೆಂಗಳೂರು(  ಡಿ. 02)  ಮಾಜಿ ಸಚಿವ ವರ್ತೂರು ಪ್ರಕಾಶ್ ಕಿಡ್ನಾಪ್ ಪ್ರಕರಣ ಮತ್ತು ಅವರು   ನೀಡುತ್ತಿರುವ ಹೇಳಿಕೆ ಹಲವು ಅನುಮಾನಗಳಿಗೆ ಕಾರಣವಾಗಿದೆ. ವರ್ತೂರು ಚಾಲಕ ಮೊದಲೆ ತಪ್ಪಿಸಿಕೊಂಡಿದ್ದರೂ ಯಾಕೆ ದೂರು ನೀಡಲು ವಿಳಂಬ ಯಾಕೆ ಮಾಡಿದರು?

ಅಷ್ಟಕ್ಕೂ ಆ ದಿನ ಏನಾಯಿತು? ಕಿಡ್ನಾಪ್ ಹಿಂದಿನ ಸತ್ಯ ಹೇಳಿದ ವರ್ತೂರು

ಅಪಹರಣಕಾರರ ಕೈಯಿಂದ ನವೆಂಬರ್  28  ರಂದೆ ಬಿಡುಗಡೆಯಾದರೂ ಯಾಕೆ ದೂರು ಕೊಡಲಿಲ್ಲ. ಘಟನೆಯ ಮೂಲ ಹುಡುಕಿದಾಗ ಮತ್ತಷ್ಟು ಹೊಸ ಸಂಗತಿಗಳು ಬಯಲಾಗುತ್ತಿವೆ. 

24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
23:12ಬೀದಿಗೆ ಬಂತು ಕನ್ನಡದ ಮತ್ತೊಬ್ಬ ಸೀರಿಯಲ್ ನಟಿಯ ಕುಟುಂಬ; ಮದುವೆಗೂ ಮುನ್ನವೇ ಬಳಸಿಕೊಂಡಿದ್ದ ಸುರೇಶ!
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!