ಕಿಡ್ನಾಪರ್ಸ್ ಕೈಯಿಂದ ತಪ್ಪಿಸಿಕೊಂಡಿದ್ದರೂ ವರ್ತೂರು ದೂರು ಕೊಡಲಿಲ್ಲ.. ಯಾಕೆ?

ಕಿಡ್ನಾಪರ್ಸ್ ಕೈಯಿಂದ ತಪ್ಪಿಸಿಕೊಂಡಿದ್ದರೂ ವರ್ತೂರು ದೂರು ಕೊಡಲಿಲ್ಲ.. ಯಾಕೆ?

Published : Dec 02, 2020, 03:40 PM ISTUpdated : Dec 02, 2020, 03:41 PM IST

ವರ್ತೂರು ಪ್ರಕಾಶ್ ಕಿಡ್ನಾಪ್ ಪ್ರಕರಣ/ ಹಲವು ಅನುಮಾನಗಳಿಕೆ ಕಾರಣವಾದ ಪ್ರಕಾಶ ಹೇಳೀಕೆ/ ಬಿಡುಗಡೆಯಾಗಿ ದಿನಗಳೆ ಕಳೆದಿದ್ದರೂ ದೂರು ನೀಡದೆ ಇದ್ದಿದ್ದು ಯಾಕೆ/ ಪೊಲೀಸರ ಮುಂದೆ ಅನುಮಾನಗಳು

ಬೆಂಗಳೂರು(  ಡಿ. 02)  ಮಾಜಿ ಸಚಿವ ವರ್ತೂರು ಪ್ರಕಾಶ್ ಕಿಡ್ನಾಪ್ ಪ್ರಕರಣ ಮತ್ತು ಅವರು   ನೀಡುತ್ತಿರುವ ಹೇಳಿಕೆ ಹಲವು ಅನುಮಾನಗಳಿಗೆ ಕಾರಣವಾಗಿದೆ. ವರ್ತೂರು ಚಾಲಕ ಮೊದಲೆ ತಪ್ಪಿಸಿಕೊಂಡಿದ್ದರೂ ಯಾಕೆ ದೂರು ನೀಡಲು ವಿಳಂಬ ಯಾಕೆ ಮಾಡಿದರು?

ಅಷ್ಟಕ್ಕೂ ಆ ದಿನ ಏನಾಯಿತು? ಕಿಡ್ನಾಪ್ ಹಿಂದಿನ ಸತ್ಯ ಹೇಳಿದ ವರ್ತೂರು

ಅಪಹರಣಕಾರರ ಕೈಯಿಂದ ನವೆಂಬರ್  28  ರಂದೆ ಬಿಡುಗಡೆಯಾದರೂ ಯಾಕೆ ದೂರು ಕೊಡಲಿಲ್ಲ. ಘಟನೆಯ ಮೂಲ ಹುಡುಕಿದಾಗ ಮತ್ತಷ್ಟು ಹೊಸ ಸಂಗತಿಗಳು ಬಯಲಾಗುತ್ತಿವೆ. 

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
25:03ಅವಳು 9ನೇ ಕ್ಲಾಸ್​​, ಅವನು ಮ್ಯಕಾನಿಕ್​; ಹೋಗೋ ಮುನ್ನ ಎದುರು ಮನೆ ಅಂಕಲ್​​​​​ನ ಹೆಣ ಉರುಳಿಸಿದ್ರು!
25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!