ಹೆಂಡತಿ, ಮಗುವನ್ನು ಕೊಂದ ಮೆಂಟಲ್ ಗಂಡ: ದೇವರ ಹಣ ಕದ್ದಿದ್ದಕ್ಕೆ ಕುಟುಂಬ ಬಲಿಯಾಯ್ತಾ?

ಹೆಂಡತಿ, ಮಗುವನ್ನು ಕೊಂದ ಮೆಂಟಲ್ ಗಂಡ: ದೇವರ ಹಣ ಕದ್ದಿದ್ದಕ್ಕೆ ಕುಟುಂಬ ಬಲಿಯಾಯ್ತಾ?

Published : Oct 21, 2022, 05:39 PM IST

ಗುಬ್ಬಿ ತಾಲ್ಲೂಕಿನ ಮಾವಿನಹಳ್ಳಿ ಗ್ರಾಮದಲ್ಲಿ ಗಂಡನೇ ತನ್ನ ಹೆಂಡತಿ ಹಾಗೂ ಮಗುವಿಗೆ ಹಾರೆಯಿಂದ ತಲೆಗೆ ಹೊಡೆದು ಕೊಲೆ ಮಾಡಿದ್ದಾನೆ. ಆರೋಪಿಯು ದೇವರ ದುಡ್ಡು ಕದ್ದು ಮೆಂಟಲ್ ಆಗಿದ್ದ.

ಮಾವಿನಹಳ್ಳಿ ಗ್ರಾಮದ ಕರಿಯಮ್ಮ ದೇವಸ್ಥಾನದಲ್ಲಿ ಆರೋಪಿ ಮೋಹನ್ ಪೂಜೆ ಮಾಡ್ತಿದ್ದ. ಕಳೆದ ಐದಾರು ವರ್ಷಗಳ ಹಿಂದೆ ಆ  ದೇವಸ್ಥಾನದಲ್ಲಿ ಹಣ ಕದ್ದು ಸಿಕ್ಕಿಬಿದಿದ್ದ. ಅಂದಿನಿಂದ ಮೋಹನ್ ಮಾನಸಿಕ ಅಸ್ವಸ್ಥನಂತೆ ವರ್ತಿಸುತ್ತಿದ್ದ. ಆಗಾಗ ಪತ್ನಿಯ ಜೊತೆ ಜಗಳವಾಡಿ ತೊಂದರೆ ಕೊಡುತ್ತಿದ್ದ. ಈ ಬಾರಿ ಗಲಾಟೆ ವಿಕೋಪಕ್ಕೆ ತಿರುಗಿ ಪತ್ನಿ ಹಾಗೂ ಮಗುವಿಗೆ ಹಾರೆಯಿಂದ ಹೊಡೆದು ಕೊಲೆ ಮಾಡಿದ್ದಾನೆ.

 

23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
Read more