ಹೆಂಡತಿ, ಮಗುವನ್ನು ಕೊಂದ ಮೆಂಟಲ್ ಗಂಡ: ದೇವರ ಹಣ ಕದ್ದಿದ್ದಕ್ಕೆ ಕುಟುಂಬ ಬಲಿಯಾಯ್ತಾ?

ಹೆಂಡತಿ, ಮಗುವನ್ನು ಕೊಂದ ಮೆಂಟಲ್ ಗಂಡ: ದೇವರ ಹಣ ಕದ್ದಿದ್ದಕ್ಕೆ ಕುಟುಂಬ ಬಲಿಯಾಯ್ತಾ?

Published : Oct 21, 2022, 05:39 PM IST

ಗುಬ್ಬಿ ತಾಲ್ಲೂಕಿನ ಮಾವಿನಹಳ್ಳಿ ಗ್ರಾಮದಲ್ಲಿ ಗಂಡನೇ ತನ್ನ ಹೆಂಡತಿ ಹಾಗೂ ಮಗುವಿಗೆ ಹಾರೆಯಿಂದ ತಲೆಗೆ ಹೊಡೆದು ಕೊಲೆ ಮಾಡಿದ್ದಾನೆ. ಆರೋಪಿಯು ದೇವರ ದುಡ್ಡು ಕದ್ದು ಮೆಂಟಲ್ ಆಗಿದ್ದ.

ಮಾವಿನಹಳ್ಳಿ ಗ್ರಾಮದ ಕರಿಯಮ್ಮ ದೇವಸ್ಥಾನದಲ್ಲಿ ಆರೋಪಿ ಮೋಹನ್ ಪೂಜೆ ಮಾಡ್ತಿದ್ದ. ಕಳೆದ ಐದಾರು ವರ್ಷಗಳ ಹಿಂದೆ ಆ  ದೇವಸ್ಥಾನದಲ್ಲಿ ಹಣ ಕದ್ದು ಸಿಕ್ಕಿಬಿದಿದ್ದ. ಅಂದಿನಿಂದ ಮೋಹನ್ ಮಾನಸಿಕ ಅಸ್ವಸ್ಥನಂತೆ ವರ್ತಿಸುತ್ತಿದ್ದ. ಆಗಾಗ ಪತ್ನಿಯ ಜೊತೆ ಜಗಳವಾಡಿ ತೊಂದರೆ ಕೊಡುತ್ತಿದ್ದ. ಈ ಬಾರಿ ಗಲಾಟೆ ವಿಕೋಪಕ್ಕೆ ತಿರುಗಿ ಪತ್ನಿ ಹಾಗೂ ಮಗುವಿಗೆ ಹಾರೆಯಿಂದ ಹೊಡೆದು ಕೊಲೆ ಮಾಡಿದ್ದಾನೆ.

 

23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
Read more