ರೀಲ್ಸ್‌ನಿಂದ ಸಂಸಾರದಲ್ಲಿ ಬಿರುಕು: ಕೊಲೆಗಾರನ ಮನಸ್ಸು ಬದಲಿಸಿದ್ಲು ನಿಮಿಷಾಂಬ ತಾಯಿ !

ರೀಲ್ಸ್‌ನಿಂದ ಸಂಸಾರದಲ್ಲಿ ಬಿರುಕು: ಕೊಲೆಗಾರನ ಮನಸ್ಸು ಬದಲಿಸಿದ್ಲು ನಿಮಿಷಾಂಬ ತಾಯಿ !

Published : Aug 12, 2023, 01:30 PM IST

ಹೆಂಡತಿಯನ್ನ ಕೊಂದು 2 ದಿನ ಹುಡುಕುವ ನಾಟಕ ..!
ಹೆಂಡತಿಯ ಶವ ಸಾಗಿಸಲು ಮಾವ ಸಹಾಯ ಮಾಡಿದ್ದ..!
ದೇವಸ್ಥಾನಕ್ಕೆ ಹೋದವನು ಪೊಲೀಸರಿಗೆ ಕಾಲ್ ಮಾಡಿದ..!

ಅವರಿಬ್ಬರು ಪ್ರೀತಿಸಿ ಮದುವೆಯಾದವರು. ಮನೆಯಲ್ಲಿ ಒಪ್ಪದೇ ಇದ್ದಾಗ ಓಡಿ ಹೋಗಿ ಜೀವನ ಕಟ್ಟಿಕೊಂಡವರು. ಇವರ ಸುಖ ಸಂಸಾರಕ್ಕೆ 9 ವರ್ಷ ವಯಸ್ಸಾಗಿತ್ತು. ಆದ್ರೆ ಆವತ್ತು ಇದ್ದಕ್ಕಿದ್ದಂತೆ ಹೆಂಡತಿ ಮಿಸ್ಸಿಂಗ್. ಗಂಡ(Husband) ಆಕೆಗೆ ಎಲ್ಲಾ ಕಡೆ ಹುಡುಕಾಡಿದ.. ಆದ್ರೆ ಎಲ್ಲೂ ಅವಳ ಸುಳಿವೇ ಇಲ್ಲ.. ಗ್ರಾಮದಲ್ಲಿ ಒಬ್ಬೊಬ್ಬರು ಒಂದೊಂದು ರೀತಿ ಮಾತನ್ನಾಡಿಕೊಳ್ಳೋದಕ್ಕೆ ಶುರು ಮಾಡಿದ್ರು. ಆದ್ರೆ ಹೆಂಡತಿ (Wife) ಕಾಣಿಸದೆ ಎರಡು ದಿನಗಳ ನಂತರ ಗಂಡ ನಿಮಿಷಾಂಬ ದೇವಸ್ಥನಕ್ಕೆ ಹೋಗಿ ಕೈಮುಗಿದ. ಆದ್ರೆ ಈತ ದೇವರಿಗೆ ಕೈ ಮುಗಿಯುತ್ತಿದ್ರೆ ಅತ್ತ ಪೊಲೀಸ್ ಠಾಣೆಗೆ ಒಂದು ಕಾಲ್ ಬಂದಿತ್ತು. ಕಾಲ್ ಮಾಡಿದವನು ಕಾಣೆಯಾಗಿದ್ದ ಹೆಂಡತಿಯ ಬಗ್ಗೆ ಮಾಹಿತಿ ಕೊಟ್ಟಿದ್ದ. ಹೆಂಡತಿ ಮೇಲೆ ಅನುಮಾನ ಪಟ್ಟ ಶ್ರೀನಾಥ, ಅದೇ ಕಾರಣಕ್ಕೆ ಹೆಂಡತಿ ಮಗಳನ್ನ ಕರೆದುಕೊಂಡು ವಾಪಸ್ ಮಂಡ್ಯಕೊಪ್ಪಲಿಗೆ(Mandya) ಬಂದುಬಿಟ್ಟ. ಆದ್ರೆ ಊರು ಬದಲಿಸಿ 2 ತಿಂಗಳಾಯ್ತು ಅಷ್ಟೇ ಪೂಜಾ ಕಾವೇರಿ ನದಿಯ(cauvery river) ಹೊಳೆಯಲ್ಲಿ ಹೆಣವಾಗಿ ಸಿಕ್ಕಿದ್ಲು. ಆದ್ರೆ ಅವಳನ್ನ ಕೊಂದಿದ್ದು ಮಾತ್ರ ಶ್ರೀನಾಥನೇ. ಆದ್ರೆ ಶ್ರೀನಾಥನಿಗೆ ಸಾಥ್ ಕೊಟ್ಟವನು ಮಾವ ಶೇಖರ. ಅಂದ್ರೆ ಪೂಜಾಳ ತಂದೆ. ಊರು ಬದಲಾದ್ರೂ ಪೂಜಾ ಬದಲಾಗಿರಲಿಲ್ಲ. ಶ್ರೀನಾಥನ ಅನುಮಾನವೂ ಕಡಿಮೆಯಾಗಿರಲಿಲ್ಲ. ಅರಕೆರೆಯಿಂದ ಮಂಡ್ಯಕೊಪ್ಪಲಿಗೆ ಬಂದ ಶ್ರೀನಾಥ ಮತ್ತು ಪೂಜಾ ಸಂಸಾರದಲ್ಲಿ ಸುಧಾರಣೆಯಾಗಿರಲಿಲ್ಲ. ಬದಲಿಗೆ ಜಗಳಗಳು ಹೆಚ್ಚಾಯ್ತು. ಅದೆಷ್ಟರ ಮಟ್ಟಿಗೆ ಅಂದ್ರೆ ಆವತ್ತೊಂದು ದಿನ ಪೂಜಾಳನ್ನ ಕೊಲ್ಲಲೇಬೇಕೆಂದು ಮತ್ತು ಬರುವ ಔಷಧಿಯನ್ನ ಖರೀಧಿಸಿ ಮನೆಗೆ ಬಂದಿದ್ದ. ಅವಳು ಕುಡಿಯುವ ನೀರಿನಲ್ಲಿ ಮತ್ತು ಬರುವ ಔಷಧಿ ಬೆರಸಿ ನಂತರ ಅವಳು ಪ್ರಜ್ಞೆ ತಪ್ಪಿದ ಮೇಲೆ ಆಕೆಯ ಕುತ್ತಿಗೆಗೆ ಶಾಲು ಬಿಗಿದು ಆಕೆಯ ಕಥೆಯನ್ನ ಮುಗಿಸಿದ. 

ಇದನ್ನೂ ವೀಕ್ಷಿಸಿ:  ಬಿಜೆಪಿ ನಾಯಕರನ್ನು ಸೆಳೆಯಲು ಆಪರೇಷನ್ "ಹಸ್ತ": ಶೆಟ್ಟರ್-ಸವದಿ ನೇತೃತ್ವದಲ್ಲಿ ಆಟ ಶುರು !

30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
24:482.5 ಲಕ್ಷ ಸಂಬಳ, 1 ಕೋಟಿ ಸಾಲ: ಸುಳಿವೇ ಇಲ್ಲದ ಟೆಕ್ಕಿ ಮರ್ಡರ್​​ ಕೇಸ್ ಟ್ರೇಸ್​​ ಆಗಿದ್ದೇ ರೋಚಕ!
Read more