ರೀಲ್ಸ್‌ನಿಂದ ಸಂಸಾರದಲ್ಲಿ ಬಿರುಕು: ಕೊಲೆಗಾರನ ಮನಸ್ಸು ಬದಲಿಸಿದ್ಲು ನಿಮಿಷಾಂಬ ತಾಯಿ !

ರೀಲ್ಸ್‌ನಿಂದ ಸಂಸಾರದಲ್ಲಿ ಬಿರುಕು: ಕೊಲೆಗಾರನ ಮನಸ್ಸು ಬದಲಿಸಿದ್ಲು ನಿಮಿಷಾಂಬ ತಾಯಿ !

Published : Aug 12, 2023, 01:30 PM IST

ಹೆಂಡತಿಯನ್ನ ಕೊಂದು 2 ದಿನ ಹುಡುಕುವ ನಾಟಕ ..!
ಹೆಂಡತಿಯ ಶವ ಸಾಗಿಸಲು ಮಾವ ಸಹಾಯ ಮಾಡಿದ್ದ..!
ದೇವಸ್ಥಾನಕ್ಕೆ ಹೋದವನು ಪೊಲೀಸರಿಗೆ ಕಾಲ್ ಮಾಡಿದ..!

ಅವರಿಬ್ಬರು ಪ್ರೀತಿಸಿ ಮದುವೆಯಾದವರು. ಮನೆಯಲ್ಲಿ ಒಪ್ಪದೇ ಇದ್ದಾಗ ಓಡಿ ಹೋಗಿ ಜೀವನ ಕಟ್ಟಿಕೊಂಡವರು. ಇವರ ಸುಖ ಸಂಸಾರಕ್ಕೆ 9 ವರ್ಷ ವಯಸ್ಸಾಗಿತ್ತು. ಆದ್ರೆ ಆವತ್ತು ಇದ್ದಕ್ಕಿದ್ದಂತೆ ಹೆಂಡತಿ ಮಿಸ್ಸಿಂಗ್. ಗಂಡ(Husband) ಆಕೆಗೆ ಎಲ್ಲಾ ಕಡೆ ಹುಡುಕಾಡಿದ.. ಆದ್ರೆ ಎಲ್ಲೂ ಅವಳ ಸುಳಿವೇ ಇಲ್ಲ.. ಗ್ರಾಮದಲ್ಲಿ ಒಬ್ಬೊಬ್ಬರು ಒಂದೊಂದು ರೀತಿ ಮಾತನ್ನಾಡಿಕೊಳ್ಳೋದಕ್ಕೆ ಶುರು ಮಾಡಿದ್ರು. ಆದ್ರೆ ಹೆಂಡತಿ (Wife) ಕಾಣಿಸದೆ ಎರಡು ದಿನಗಳ ನಂತರ ಗಂಡ ನಿಮಿಷಾಂಬ ದೇವಸ್ಥನಕ್ಕೆ ಹೋಗಿ ಕೈಮುಗಿದ. ಆದ್ರೆ ಈತ ದೇವರಿಗೆ ಕೈ ಮುಗಿಯುತ್ತಿದ್ರೆ ಅತ್ತ ಪೊಲೀಸ್ ಠಾಣೆಗೆ ಒಂದು ಕಾಲ್ ಬಂದಿತ್ತು. ಕಾಲ್ ಮಾಡಿದವನು ಕಾಣೆಯಾಗಿದ್ದ ಹೆಂಡತಿಯ ಬಗ್ಗೆ ಮಾಹಿತಿ ಕೊಟ್ಟಿದ್ದ. ಹೆಂಡತಿ ಮೇಲೆ ಅನುಮಾನ ಪಟ್ಟ ಶ್ರೀನಾಥ, ಅದೇ ಕಾರಣಕ್ಕೆ ಹೆಂಡತಿ ಮಗಳನ್ನ ಕರೆದುಕೊಂಡು ವಾಪಸ್ ಮಂಡ್ಯಕೊಪ್ಪಲಿಗೆ(Mandya) ಬಂದುಬಿಟ್ಟ. ಆದ್ರೆ ಊರು ಬದಲಿಸಿ 2 ತಿಂಗಳಾಯ್ತು ಅಷ್ಟೇ ಪೂಜಾ ಕಾವೇರಿ ನದಿಯ(cauvery river) ಹೊಳೆಯಲ್ಲಿ ಹೆಣವಾಗಿ ಸಿಕ್ಕಿದ್ಲು. ಆದ್ರೆ ಅವಳನ್ನ ಕೊಂದಿದ್ದು ಮಾತ್ರ ಶ್ರೀನಾಥನೇ. ಆದ್ರೆ ಶ್ರೀನಾಥನಿಗೆ ಸಾಥ್ ಕೊಟ್ಟವನು ಮಾವ ಶೇಖರ. ಅಂದ್ರೆ ಪೂಜಾಳ ತಂದೆ. ಊರು ಬದಲಾದ್ರೂ ಪೂಜಾ ಬದಲಾಗಿರಲಿಲ್ಲ. ಶ್ರೀನಾಥನ ಅನುಮಾನವೂ ಕಡಿಮೆಯಾಗಿರಲಿಲ್ಲ. ಅರಕೆರೆಯಿಂದ ಮಂಡ್ಯಕೊಪ್ಪಲಿಗೆ ಬಂದ ಶ್ರೀನಾಥ ಮತ್ತು ಪೂಜಾ ಸಂಸಾರದಲ್ಲಿ ಸುಧಾರಣೆಯಾಗಿರಲಿಲ್ಲ. ಬದಲಿಗೆ ಜಗಳಗಳು ಹೆಚ್ಚಾಯ್ತು. ಅದೆಷ್ಟರ ಮಟ್ಟಿಗೆ ಅಂದ್ರೆ ಆವತ್ತೊಂದು ದಿನ ಪೂಜಾಳನ್ನ ಕೊಲ್ಲಲೇಬೇಕೆಂದು ಮತ್ತು ಬರುವ ಔಷಧಿಯನ್ನ ಖರೀಧಿಸಿ ಮನೆಗೆ ಬಂದಿದ್ದ. ಅವಳು ಕುಡಿಯುವ ನೀರಿನಲ್ಲಿ ಮತ್ತು ಬರುವ ಔಷಧಿ ಬೆರಸಿ ನಂತರ ಅವಳು ಪ್ರಜ್ಞೆ ತಪ್ಪಿದ ಮೇಲೆ ಆಕೆಯ ಕುತ್ತಿಗೆಗೆ ಶಾಲು ಬಿಗಿದು ಆಕೆಯ ಕಥೆಯನ್ನ ಮುಗಿಸಿದ. 

ಇದನ್ನೂ ವೀಕ್ಷಿಸಿ:  ಬಿಜೆಪಿ ನಾಯಕರನ್ನು ಸೆಳೆಯಲು ಆಪರೇಷನ್ "ಹಸ್ತ": ಶೆಟ್ಟರ್-ಸವದಿ ನೇತೃತ್ವದಲ್ಲಿ ಆಟ ಶುರು !

23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
25:03ಅವಳು 9ನೇ ಕ್ಲಾಸ್​​, ಅವನು ಮ್ಯಕಾನಿಕ್​; ಹೋಗೋ ಮುನ್ನ ಎದುರು ಮನೆ ಅಂಕಲ್​​​​​ನ ಹೆಣ ಉರುಳಿಸಿದ್ರು!
25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
Read more