ಹೆಂಡತಿ ನೋಡಲು ಹೋದವನು ಸತ್ತುಹೋದ: ಗಂಡನನ್ನೇ ಕೊಂದು ಮಿಸ್ಸಿಂಗ್‌ ಕೇಸ್‌ ದಾಖಲಿಸಿದ ಪತ್ನಿ..!

ಹೆಂಡತಿ ನೋಡಲು ಹೋದವನು ಸತ್ತುಹೋದ: ಗಂಡನನ್ನೇ ಕೊಂದು ಮಿಸ್ಸಿಂಗ್‌ ಕೇಸ್‌ ದಾಖಲಿಸಿದ ಪತ್ನಿ..!

Published : Jul 23, 2023, 12:31 PM IST

3 ತಿಂಗಳ ಹಿಂದೆ ಅದು ಆ್ಯಕ್ಸಿಡೆಂಟ್.. ಈಗ ಕೊಲೆ..!
ಗಂಡನನ್ನ ಕೊಂದು ಮಿಸ್ಸಿಂಗ್ ಕೇಸ್ ದಾಖಲಿಸಿದ್ಲು..!
ಆ ಸಂಸಾರಕ್ಕೆ ಎಂಟ್ರಿ ಕೊಟ್ಟಿದ್ದ ಜೀಪ್ ಡ್ರೈವರ್..!
 


ಅದೊಂದು ಪುಟ್ಟ ಸಂಸಾರ, ಗಂಡ ಸ್ಕೂಲ್ ಬಸ್ ಡ್ರೈವರ್.. ಹೆಂಡ್ತಿ ಗಾರ್ಮೆಂಟ್ಸ್ ಕೆಲಸಕ್ಕೆ ಹೋಗ್ತಿದ್ದಳು. ಈ ಪುಟ್ಟ ಸಂಸಾರದಲ್ಲಿ ಇಬ್ಬರು ಮಕ್ಕಳೂ ಇದ್ರು. ಆದ್ರೆ ಆವತ್ತೊಂದಿನ ದಿನ ಊರಿಗೆ ಹೋಗಿದ್ದ ಹೆಂಡತಿಯನ್ನ ನೋಡಲು ಹೊರಟಿದ್ದ ಗಂಡ ರಸ್ತೆ ಅಪಘಾತದಲ್ಲಿ(Accident) ಸಾವನ್ನಪ್ಪಿದ್ದ. ಹೆಂಡತಿಗೆ ಗಂಡನ ಸಾವಿನ ವಿಷ್ಯ ಗೊತ್ತಾಗದೇ ಆಕೆ ಮಿಸ್ಸಿಂಗ್ ಕಂಪ್ಲೆಂಟ್ (Missing case) ದಾಖಲಿಸಿದ್ಲು. ಇತ್ತ ಆ್ಯಕ್ಸಿಡೆಂಟ್ ಆದ ಗಂಡನ ಗುರುತು ಪತ್ತೆಯಾಗದ ಕಾರಣ ಪೊಲೀಸರು(police) ಮೃತದೇಹವನ್ನ ತಾವೇ ದಫಾನ್ ಮಾಡಿದ್ರು. ಇದೆಲ್ಲಾ ಆಗಿ ಇವತ್ತಿಗೆ 3 ತಿಂಗಳಾಗಿದೆ. ಇವತ್ತು ಆ ಆ್ಯಕ್ಸಿಡೆಂಟ್‌ನ ಹಿಂದಿನ ರಹಸ್ಯ ಬಯಲಾಗಿದೆ. ಆವತ್ತು ಆಗಿದ್ದು ಆ್ಯಕ್ಸಿಡೆಂಟ್ ಅಲ್ಲ ಬದಲಿಗೆ ಕೊಲೆ(Murder) ಅನ್ನೋದನ್ನ ಪೊಲೀಸರು 3 ತಿಂಗಳ ನಂತರ ಪತ್ತೆ ಮಾಡಿದ್ದಾರೆ.ಈ ವೇಳೆಗೆ ಸರ್ಜಾಪುರ ಪೊಲೀಸರಿಗೆ ಆ ಮಿಸ್ಸಿಂಗ್ ಕೇಸ್ ಬಗ್ಗೆ ಕ್ಲಿಯರ್ ಪಿಕ್ಚರ್ ಸಿಕ್ಕಿತ್ತು. ದೂರು ನೀಡಿದ್ದ ಹೆಂಡತಿ ಪಾರ್ವತಿಯೇ ಇಲ್ಲಿ ಏನೋ ಎಡವಟ್ಟು ಮಾಡಿದ್ದಾಳೆ. ಆಕೆ ಜೊತೆಗೆ ಯಲ್ಲಪ್ಪ ಕೂಡ ಸೇರಿಕೊಂಡು ಪವನ್ ಕುಮಾರ್‌ನನ್ನ ಏನೋ ಮಾಡಿದ್ದಾರೆ ಅಂತನಿಸಿತ್ತು. ಅದಕ್ಕೆ ಪುಷ್ಟಿ ನೀಡಿದ್ದು ಅವರಿಬ್ಬರ ಮೊಬೈಲ್ ಲೊಕೇಷನ್ ಮತ್ತು ಕಾಲ್ ಡಿಟೇಲ್ಸ್. ಹಾಗಾದ್ರೆ ಪಾರ್ವತಿ ಮತ್ತು ಯಲ್ಲಪ್ಪ ಇಬ್ಬರೂ ಸೇರಿಕೊಂಡೇ ಪವನ್ ಕುಮಾರ್ನನ್ನ ಮುಗಿಸಿದ್ರಾ..? ಹೆಂಡತಿಯೇ ಗಂಡನನ್ನ ಕೊಲ್ಲೋದಕ್ಕೆ ಸುಪಾರಿ ಕೊಟ್ಟುಬಿಟ್ಟಿದ್ಲಾ..? ಎಂಬ ಅನುಮಾನ ಕಾಡತೊಡಗಿದೆ.

ಇದನ್ನೂ ವೀಕ್ಷಿಸಿ:  ಮಂತ್ರಿಸ್ಥಾನ ತಪ್ಪಿದ್ದೇ “ಹರಿ” ಕಥೆ "ಉರಿ"ಕಥೆಗೆ ಕಾರಣವಾಯ್ತಾ..?: ಕಿಚ್ಚಿಗೆ ತುಪ್ಪ ಸುರಿದ ಕೇಸರಿ ಕಲಿಗಳು..!

23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
Read more