ಹೆಂಡತಿ ಯಾಕೆ ಕೊಲ್ಲುತಿ; ಹಣಕ್ಕಾಗಿ ಗಂಡನನ್ನೇ ಹೆಣ ಮಾಡಿದ ಪಾಪಿ ಪತ್ನಿ

ಹೆಂಡತಿ ಯಾಕೆ ಕೊಲ್ಲುತಿ; ಹಣಕ್ಕಾಗಿ ಗಂಡನನ್ನೇ ಹೆಣ ಮಾಡಿದ ಪಾಪಿ ಪತ್ನಿ

Published : Jan 28, 2020, 08:54 PM ISTUpdated : Jan 28, 2020, 09:00 PM IST

ಹಣಕ್ಕಾಗಿ ಗಂಡನನ್ನೇ ಕೊಲೆ ಮಾಡಿದ ಪತ್ನಿ/ ಚಾಮರಾಜನಗರದ ಪ್ರಕರಣ/ ಅಣ್ಣನ ಜತೆ ಸೇರಿ ಎರಡನೇ ಗಂಡನ ಹತ್ಯೆ/ ಉಗುರು ಕಿತ್ತು ಕಬ್ಬಿಣದ ರಾಡ್ ನಿಂದ ಹೊಡೆದು ಹಿಂಸೆ

ಚಾಮರಾಜನಗರ(ಜ. 28)  ಹಣಕ್ಕಾಗಿ ಗಂಡನನ್ನೇ ಕಿಡ್ನಾಪ್ ಮಾಡಿ ಚಿತ್ರಹಿಂಸೆ ನೀಡಿದ್ದಾಳೆ. ಅಣ್ಣನ ಜತೆ ಸೇರಿ ಗಂಡನ ಅಪಹರಿಸಿ ಹಲ್ಲೆ ಮಾಡಿದ್ದಾಳೆ. ಪೊಲೀಸರ ಮುಂದೆ ಹೇಳಿಕೆ ಕೊಟ್ಟು ಪತಿ ಸುಬ್ರಹ್ಮಣ್ಯ ಕೊನೆ ಉಸಿರು ಎಳೆದಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿ ಮೂವರ ಮೇಲೆ ಎಫ್ ಐ ಆರ್ ದಾಖಲಾಗಿದೆ. ಚಾಮರಾಜನಗರದ ಈ ಘಟನೆ ಇದೀಗ ಜಿಲ್ಲಾದ್ಯಂತ ಸುದ್ದಿ ಮಾಡಿದೆ.

ಇದನ್ನು ಓದಿ: 

"

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?