ಹೆಂಡತಿ ಬಡಿಸೋ ಊಟದಲ್ಲಿ ವಿಷ, ಗಂಡ ಮಟಾಷ್‌: ಹೆಣದ ಮೇಲೆ ಹುಲಿ ಕಥೆ ಕಟ್ಟಿದ ಪತ್ನಿ!

ಹೆಂಡತಿ ಬಡಿಸೋ ಊಟದಲ್ಲಿ ವಿಷ, ಗಂಡ ಮಟಾಷ್‌: ಹೆಣದ ಮೇಲೆ ಹುಲಿ ಕಥೆ ಕಟ್ಟಿದ ಪತ್ನಿ!

Published : Sep 13, 2025, 10:50 PM IST

ಪರಿಹಾರದ ಆಸೆಗಾಗಿ ಪತ್ನಿಯೇ ಗಂಡನನ್ನು ಕೊಂದ ಶಾಕಿಂಗ್ ಕಥೆ. ಹುಲಿ ದಾಳಿ ಎಂದು ಸುಳ್ಳು ಹೇಳಿದ್ದ ಪತ್ನಿ, ಪೊಲೀಸರ ವಿಚಾರಣೆಯಲ್ಲಿ ಸಿಕ್ಕಿಬಿದ್ದಿದ್ದಾಳೆ.

ಬೆಂಗಳೂರು (ಸೆ.13): ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳಿಗೆ ಸರ್ಕಾರವು ಪರಿಹಾರ ಒದಗಿಸುವುದು ಸಾಮಾನ್ಯ. ಆದರೆ, ಇದೇ ಹಣದ ಆಸೆಗಾಗಿ ತನ್ನ ಗಂಡನನ್ನೇ ಕೊಂದ ಪತ್ನಿಯೊಬ್ಬಳ ಶಾಕಿಂಗ್‌ ಕಥೆ ಇದು. ಈಕೆಯ ಕಥೆ ಕೇಳಿದರೆ, ಹಣದ ಮುಂದೆ ಸಂಬಂಧಗಳಿಗೆ ಬೆಲೆಯೇ ಇಲ್ವಾ ಎಂದು ಆಶ್ಚರ್ಯವಾಗುತ್ತದೆ.

ತಾಯಿ ಕಳೆದುಕೊಂಡ ಮರಿ ಆನೆ ರಕ್ಷಿಸಿ ಮಗುವಿನಂತೆ ಆರೈಕೆ, ಫೋಟೋ ಹಂಚಿಕೊಂಡ IFS ಅಧಿಕಾರಿ!

ಇದೊಂದು ಬಡ ಕುಟುಂಬ. ಗಂಡ, ಹೆಂಡತಿ ಮತ್ತು ಇಬ್ಬರು ಮಕ್ಕಳು ಸೇರಿ ಬದುಕುತ್ತಿದ್ದರು. ಕೂಲಿ ಕೆಲಸಕ್ಕಾಗಿ ಕಾಡಿನ ಅಂಚಿನ ಹಳ್ಳಿಯೊಂದಕ್ಕೆ ಬಂದು ನೆಲೆಸಿದ್ದರು. ಒಂದು ದಿನ ಗಂಡ ವೆಂಕಟಸ್ವಾಮಿ ಮತ್ತು ಹೆಂಡತಿ ಸಲ್ಲಾಪುರಿ ಮಾತ್ರ ಮನೆಯಲ್ಲಿದ್ದರು. ವೆಂಕಟಸ್ವಾಮಿ ಮನೆಯ ಹೊರಗೆ ಕುಳಿತಿದ್ದಾಗ, ಆತನ ಮೇಲೆ ಹುಲಿ ದಾಳಿ ಮಾಡಿ ಎಳೆದೊಯ್ದಿದೆ ಎಂದು ಸಲ್ಲಾಪುರಿ ಅರಣ್ಯ ಇಲಾಖೆ ಹಾಗೂ ಪೊಲೀಸರಿಗೆ ಮಾಹಿತಿ ನೀಡಿದ್ದಳು.

ಸ್ಥಳಕ್ಕೆ ಬಂದ ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಪೊಲೀಸರು ಪರಿಶೀಲನೆ ನಡೆಸಿದಾಗ ಎಲ್ಲೂ ಹುಲಿಯ ಹೆಜ್ಜೆ ಗುರುತುಗಳು ಪತ್ತೆಯಾಗಿಲ್ಲ. ಇದರಿಂದ ಅನುಮಾನಗೊಂಡ ಪೊಲೀಸರು ಸಲ್ಲಾಪುರಿಯನ್ನು ತೀವ್ರವಾಗಿ ವಿಚಾರಣೆ ನಡೆಸಿದಾಗ ನಿಜಾಂಶ ಹೊರಬಿದ್ದಿದೆ. ಗಂಡನನ್ನು ಕೊಂದದ್ದು ಬೇರಾರೂ ಅಲ್ಲ, ಸ್ವತಃ ಆಕೆಯೆಂಬುದು ತಿಳಿದುಬಂದಿದೆ.
 

02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
20:21ಎಪ್‌ಸ್ಟೀನ್ ಫೈಲ್ಸ್‌: ಟ್ರಂಪ್, ಬಿಲ್ ಗೇಟ್ಸ್ ರಾಸ*ಲೀಲೆ ರಹಸ್ಯ! 2000 ವಿಡಿಯೋ, ರಷ್ಯಾ ಚೆಲುವೆಯರ ವಿಡಿಯೋ ಬಟಾಬಯಲು!
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
25:56ಬೆಟ್ಟಿಂಗ್​​ ಚಟ, ಊರು ತುಂಬ ಸಾಲ! ಸ್ವಂತ ತಂಗಿಯ ಮೇಲೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಸ್ಯಾಂಡಲ್‌ವುಡ್ ನಟಿ! ಏನಿದು ಪ್ರಕರಣ?
21:04ಪಿಜಿಯಲ್ಲಿ ಪ್ರೇಯಸಿ ಜೊತೆ ಕುಚ್​-ಕುಚ್​​! ರೆಡ್ ​​ಹ್ಯಾಂಡಾಗಿ ಸಿಕ್ಕಿಬಿದ್ದ ಗಂಡ ಕೊಟ್ಟ ಕಾರಣವೇ ಬೇರೆ!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:37ಬೆಂಗಳೂರು: ತಾಯಿ ಮೇಲಿನ ದ್ವೇಷಕ್ಕೆ 6 ವರ್ಷದ ಬಾಲಕಿ ಹತ್ಯೆ; ಪಾಗಲ್ ಪ್ರೇಮಿ ಕಾಟಕ್ಕೆ ವಿದ್ಯಾರ್ಥಿನಿ ಬಲಿ!
Read more