ಪ್ರಿಯತಮನಿಗಾಗಿ ಗಂಡನನ್ನೇ ಕೊಂದುಬಿಟ್ಲು, ಫೋನ್ ರೆಕಾರ್ಡಿಂಗ್ ಕೇಳಿ ಪೊಲೀಸ್ರು ಬೆಚ್ಚಿಬಿದ್ರು!

ಪ್ರಿಯತಮನಿಗಾಗಿ ಗಂಡನನ್ನೇ ಕೊಂದುಬಿಟ್ಲು, ಫೋನ್ ರೆಕಾರ್ಡಿಂಗ್ ಕೇಳಿ ಪೊಲೀಸ್ರು ಬೆಚ್ಚಿಬಿದ್ರು!

Published : Aug 09, 2022, 03:57 PM ISTUpdated : Aug 09, 2022, 03:59 PM IST

 ಆ ಊರಿನಲ್ಲಿ ವೈರಲ್ ಆದ ಒಂದು ವಿಡಿಯೋ ರೈತನ ಸಾವಿನ ಪ್ರಕರಣಕ್ಕೆ ಬಿಗ್ಟ್ವಿಸ್ಟ್ ಸಿಕ್ಕಿಬಿಟ್ಟಿತ್ತು. ಹೀಗೆ ಬೆಳೆ ಸಾಲದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಅಂತ ಕೇಸ್ ಕ್ಲೋಸ್ ಮಾಡಲು ಹೊರಟ ಪೊಲೀಸರಿಗೆ ಆಡಿಯೋ ಕ್ಲಿಪ್ ಒಂದು ಕೊಟ್ಟ ಶಾಕ್‌ನ ಕಥೆಯೇ ಇವತ್ತಿನ ಎಫ್.ಐ.ಆರ್...
 

ಕಲಬುರಗಿ, (ಆಗಸ್ಟ್.09): ಅದು 16-17 ವರ್ಷದ ಸಂಸಾರ. ಎದೆ ಮಟ್ಟಕ್ಕೆ ಬೆಳೆದಿರೋ ಇಬ್ಬರು ಮಕ್ಕಳು. ಕಷ್ಟವಿದ್ದರೂ ಸುಖವಾಗಿ ಬದುಕುತ್ತಿದ್ದ ಕುಟುಂಬ ಅದು. ಆದ್ರೆ ಅವತ್ತೊಂದು ದಿನ ಮನೆಯ ಒಡೆಯ ಕೆರೆಯಲ್ಲಿ ಹೆಣವಾಗಿ ಸಿಗ್ತಾನೆ. ಬೆಳೆ ಸಾಲ ಪಡೆದಿದ್ದ ಈತ ಈ ವರ್ಷ ಬಿದ್ದ ಭಾರಿ ಮಳೆಗೆ ಬೆಳೆ ನಾಶವಾಗಿದ್ರಿಂದ ಸಾಲ ಕಟ್ಟಲಾಗದೇ ಆತ್ಮಹತ್ಯೆ ಮಾಡಿಕೊಂಡ ಅಂತ ಆತನಿಗೆ ಪರಿಹಾರ ಕೊಡಲೂ ಕಂದಾಯ ಇಲಾಖೆ ರೆಡಿಯಾಗ್ತಿತ್ತು. 

ತನ್ನ ಕಾಮದ ತೀಟೆಗೆ ಹೆತ್ತ ಮಗನನ್ನೇ ಕೊಂದ ಪಾಪಿ ತಾಯಿ

ಆದ್ರೆ ಇದೇ ಟೈಂನಲ್ಲಿ ಆ ಊರಿನಲ್ಲಿ ವೈರಲ್ ಆದ ಒಂದು ವಿಡಿಯೋ ರೈತನ ಸಾವಿನ ಪ್ರಕರಣಕ್ಕೆ ಬಿಗ್ಟ್ವಿಸ್ಟ್ ಸಿಕ್ಕಿಬಿಟ್ಟಿತ್ತು. ಹೀಗೆ ಬೆಳೆ ಸಾಲದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಅಂತ ಕೇಸ್ ಕ್ಲೋಸ್ ಮಾಡಲು ಹೊರಟ ಪೊಲೀಸರಿಗೆ ಆಡಿಯೋ ಕ್ಲಿಪ್ ಒಂದು ಕೊಟ್ಟ ಶಾಕ್‌ನ ಕಥೆಯೇ ಇವತ್ತಿನ ಎಫ್.ಐ.ಆರ್...

23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
Read more