ಪ್ರಿಯತಮನಿಗಾಗಿ ಗಂಡನನ್ನೇ ಕೊಂದುಬಿಟ್ಲು, ಫೋನ್ ರೆಕಾರ್ಡಿಂಗ್ ಕೇಳಿ ಪೊಲೀಸ್ರು ಬೆಚ್ಚಿಬಿದ್ರು!

ಪ್ರಿಯತಮನಿಗಾಗಿ ಗಂಡನನ್ನೇ ಕೊಂದುಬಿಟ್ಲು, ಫೋನ್ ರೆಕಾರ್ಡಿಂಗ್ ಕೇಳಿ ಪೊಲೀಸ್ರು ಬೆಚ್ಚಿಬಿದ್ರು!

Published : Aug 09, 2022, 03:57 PM ISTUpdated : Aug 09, 2022, 03:59 PM IST

 ಆ ಊರಿನಲ್ಲಿ ವೈರಲ್ ಆದ ಒಂದು ವಿಡಿಯೋ ರೈತನ ಸಾವಿನ ಪ್ರಕರಣಕ್ಕೆ ಬಿಗ್ಟ್ವಿಸ್ಟ್ ಸಿಕ್ಕಿಬಿಟ್ಟಿತ್ತು. ಹೀಗೆ ಬೆಳೆ ಸಾಲದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಅಂತ ಕೇಸ್ ಕ್ಲೋಸ್ ಮಾಡಲು ಹೊರಟ ಪೊಲೀಸರಿಗೆ ಆಡಿಯೋ ಕ್ಲಿಪ್ ಒಂದು ಕೊಟ್ಟ ಶಾಕ್‌ನ ಕಥೆಯೇ ಇವತ್ತಿನ ಎಫ್.ಐ.ಆರ್...
 

ಕಲಬುರಗಿ, (ಆಗಸ್ಟ್.09): ಅದು 16-17 ವರ್ಷದ ಸಂಸಾರ. ಎದೆ ಮಟ್ಟಕ್ಕೆ ಬೆಳೆದಿರೋ ಇಬ್ಬರು ಮಕ್ಕಳು. ಕಷ್ಟವಿದ್ದರೂ ಸುಖವಾಗಿ ಬದುಕುತ್ತಿದ್ದ ಕುಟುಂಬ ಅದು. ಆದ್ರೆ ಅವತ್ತೊಂದು ದಿನ ಮನೆಯ ಒಡೆಯ ಕೆರೆಯಲ್ಲಿ ಹೆಣವಾಗಿ ಸಿಗ್ತಾನೆ. ಬೆಳೆ ಸಾಲ ಪಡೆದಿದ್ದ ಈತ ಈ ವರ್ಷ ಬಿದ್ದ ಭಾರಿ ಮಳೆಗೆ ಬೆಳೆ ನಾಶವಾಗಿದ್ರಿಂದ ಸಾಲ ಕಟ್ಟಲಾಗದೇ ಆತ್ಮಹತ್ಯೆ ಮಾಡಿಕೊಂಡ ಅಂತ ಆತನಿಗೆ ಪರಿಹಾರ ಕೊಡಲೂ ಕಂದಾಯ ಇಲಾಖೆ ರೆಡಿಯಾಗ್ತಿತ್ತು. 

ತನ್ನ ಕಾಮದ ತೀಟೆಗೆ ಹೆತ್ತ ಮಗನನ್ನೇ ಕೊಂದ ಪಾಪಿ ತಾಯಿ

ಆದ್ರೆ ಇದೇ ಟೈಂನಲ್ಲಿ ಆ ಊರಿನಲ್ಲಿ ವೈರಲ್ ಆದ ಒಂದು ವಿಡಿಯೋ ರೈತನ ಸಾವಿನ ಪ್ರಕರಣಕ್ಕೆ ಬಿಗ್ಟ್ವಿಸ್ಟ್ ಸಿಕ್ಕಿಬಿಟ್ಟಿತ್ತು. ಹೀಗೆ ಬೆಳೆ ಸಾಲದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಅಂತ ಕೇಸ್ ಕ್ಲೋಸ್ ಮಾಡಲು ಹೊರಟ ಪೊಲೀಸರಿಗೆ ಆಡಿಯೋ ಕ್ಲಿಪ್ ಒಂದು ಕೊಟ್ಟ ಶಾಕ್‌ನ ಕಥೆಯೇ ಇವತ್ತಿನ ಎಫ್.ಐ.ಆರ್...

25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
24:03ಪ್ರೇಯಸಿಯನ್ನು ಕೊಂದು ಪೀಸ್ ಪೀಸ್ ಮಾಡಿದ: ಆ ಅರ್ಧ ಭಾಗ ಇಟ್ಟುಕೊಂಡು, ಇನ್ನರ್ಧ ಭಾಗ ಎಸೆದುಬಿಟ್ಟ..!
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
Read more