ಪ್ರಿಯತಮನಿಗಾಗಿ ಗಂಡನನ್ನೇ ಕೊಂದುಬಿಟ್ಲು, ಫೋನ್ ರೆಕಾರ್ಡಿಂಗ್ ಕೇಳಿ ಪೊಲೀಸ್ರು ಬೆಚ್ಚಿಬಿದ್ರು!

ಪ್ರಿಯತಮನಿಗಾಗಿ ಗಂಡನನ್ನೇ ಕೊಂದುಬಿಟ್ಲು, ಫೋನ್ ರೆಕಾರ್ಡಿಂಗ್ ಕೇಳಿ ಪೊಲೀಸ್ರು ಬೆಚ್ಚಿಬಿದ್ರು!

Published : Aug 09, 2022, 03:57 PM ISTUpdated : Aug 09, 2022, 03:59 PM IST

 ಆ ಊರಿನಲ್ಲಿ ವೈರಲ್ ಆದ ಒಂದು ವಿಡಿಯೋ ರೈತನ ಸಾವಿನ ಪ್ರಕರಣಕ್ಕೆ ಬಿಗ್ಟ್ವಿಸ್ಟ್ ಸಿಕ್ಕಿಬಿಟ್ಟಿತ್ತು. ಹೀಗೆ ಬೆಳೆ ಸಾಲದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಅಂತ ಕೇಸ್ ಕ್ಲೋಸ್ ಮಾಡಲು ಹೊರಟ ಪೊಲೀಸರಿಗೆ ಆಡಿಯೋ ಕ್ಲಿಪ್ ಒಂದು ಕೊಟ್ಟ ಶಾಕ್‌ನ ಕಥೆಯೇ ಇವತ್ತಿನ ಎಫ್.ಐ.ಆರ್...
 

ಕಲಬುರಗಿ, (ಆಗಸ್ಟ್.09): ಅದು 16-17 ವರ್ಷದ ಸಂಸಾರ. ಎದೆ ಮಟ್ಟಕ್ಕೆ ಬೆಳೆದಿರೋ ಇಬ್ಬರು ಮಕ್ಕಳು. ಕಷ್ಟವಿದ್ದರೂ ಸುಖವಾಗಿ ಬದುಕುತ್ತಿದ್ದ ಕುಟುಂಬ ಅದು. ಆದ್ರೆ ಅವತ್ತೊಂದು ದಿನ ಮನೆಯ ಒಡೆಯ ಕೆರೆಯಲ್ಲಿ ಹೆಣವಾಗಿ ಸಿಗ್ತಾನೆ. ಬೆಳೆ ಸಾಲ ಪಡೆದಿದ್ದ ಈತ ಈ ವರ್ಷ ಬಿದ್ದ ಭಾರಿ ಮಳೆಗೆ ಬೆಳೆ ನಾಶವಾಗಿದ್ರಿಂದ ಸಾಲ ಕಟ್ಟಲಾಗದೇ ಆತ್ಮಹತ್ಯೆ ಮಾಡಿಕೊಂಡ ಅಂತ ಆತನಿಗೆ ಪರಿಹಾರ ಕೊಡಲೂ ಕಂದಾಯ ಇಲಾಖೆ ರೆಡಿಯಾಗ್ತಿತ್ತು. 

ತನ್ನ ಕಾಮದ ತೀಟೆಗೆ ಹೆತ್ತ ಮಗನನ್ನೇ ಕೊಂದ ಪಾಪಿ ತಾಯಿ

ಆದ್ರೆ ಇದೇ ಟೈಂನಲ್ಲಿ ಆ ಊರಿನಲ್ಲಿ ವೈರಲ್ ಆದ ಒಂದು ವಿಡಿಯೋ ರೈತನ ಸಾವಿನ ಪ್ರಕರಣಕ್ಕೆ ಬಿಗ್ಟ್ವಿಸ್ಟ್ ಸಿಕ್ಕಿಬಿಟ್ಟಿತ್ತು. ಹೀಗೆ ಬೆಳೆ ಸಾಲದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಅಂತ ಕೇಸ್ ಕ್ಲೋಸ್ ಮಾಡಲು ಹೊರಟ ಪೊಲೀಸರಿಗೆ ಆಡಿಯೋ ಕ್ಲಿಪ್ ಒಂದು ಕೊಟ್ಟ ಶಾಕ್‌ನ ಕಥೆಯೇ ಇವತ್ತಿನ ಎಫ್.ಐ.ಆರ್...

23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
Read more