ಕೇವಲ ರೂ. 1.5 ಲಕ್ಷಕ್ಕೆ ಸುಪಾರಿ ಕೊಟ್ಟು ಗಂಡನನ್ನು ಪರಲೋಕಕ್ಕೆ ಕಳಿಸಿದ ಪತ್ನಿ!

ಕೇವಲ ರೂ. 1.5 ಲಕ್ಷಕ್ಕೆ ಸುಪಾರಿ ಕೊಟ್ಟು ಗಂಡನನ್ನು ಪರಲೋಕಕ್ಕೆ ಕಳಿಸಿದ ಪತ್ನಿ!

Published : Nov 26, 2024, 02:54 PM IST

ಒಂದು ಸುಂದರ ಕುಟುಂಬದಲ್ಲಿ ನಡೆದ ಗಂಡನ ಸುಪಾರಿ ಕೊಲೆ ಮತ್ತು ಕೊಲೆಗಾರ ಯಾರು ಎಂಬುದರ ಬಗ್ಗೆ ಕಥೆ. ಗಂಡನನ್ನು ಕೊಲ್ಲಲು ಸುಪಾರಿ ಕೊಟ್ಟವರು ಯಾರು ಮತ್ತು ಅವರ ದ್ವೇಷಕ್ಕೆ ಕಾರಣವೇನು ಎಂಬುದನ್ನು ತಿಳಿದುಕೊಳ್ಳಿ.

ಅದೊಂದು ಸುಂದರ ಕುಟುಂಬ. ಗಂಡ ಹೆಂಡತಿ ಮತ್ತು ಮೂವರು ಮಕ್ಕಳು. ಗಂಡ ಕೃಷಿಕನಾಗಿದ್ದರೆ ಹೆಂಡತಿ ಧರ್ಮಸ್ಥಳದ ಸಂಘದಲ್ಲಿ ಕೆಲಸ ಮಾಡ್ತಿದ್ದಳು. ಮಕ್ಕಳು ಶಾಲೆಗೆ ಹೋಗುತ್ತಿದ್ದವು. ಆದರೆ, ಆವತ್ತೊಂದು ದಿನ ಮನೆಯ ಮುಂದೆ ಇದ್ದ ಜಗುಲಿ ಮೇಲೆ ಮಲಗಿದ್ದ ಗಂಡ ಬೆಳಗಾಗುವಷ್ಟರಲ್ಲಿ ಹೆಣವಾಗಿ ಹೋಗಿದ್ದನು. ಯಾರು ಕೊಲೆ ಮಾಡಿದ್ದಾರೆ, ಯಾಕೆ ಮಾಡಿದ್ದಾರೆ ಎನ್ನುವುದು ನಿಗೂಢವಾಗಿತ್ತು. ಆದರೆ ತನಿಖೆ ನಡೆಸಿದ ಪೊಲೀಸರಿಗೆ ಗೊತ್ತಾಗಿದ್ದು ಅದೊಂದು ಸುಪಾರಿ ಕೊಲೆ ಅಂತ. ಅಷ್ಟಕ್ಕೂ ಆ ಬಡಪಾಯಿಯನ್ನ ಕೊಲ್ಲುವ ಸುಪಾರಿ ಕೊಟ್ಟಿದ್ದು ಯಾರು? ಅಂಥಹ ದ್ವೇಷ ಯಾರಲ್ಲಿತ್ತು? ಎನ್ನುವುದೇ ಇವತ್ತಿನ ಎಫ್‌ಐಆರ್...

ಬಂಗಾರದಂಥ ಗಂಡ ಮತ್ತು ಮಕ್ಕಳು ಇದ್ರೂ ಮತ್ತೊಬ್ಬನ ಸಂಗ ಬಯಸಿದ ಹೆಂಡತಿ ಮಾಡಬಾರದನ್ನ ಮಾಡಿ ಇವತ್ತು ಜೈಲಿಗೆ ಸೇರಿದ್ದಾಳೆ. ಇದೀಗ ಅವಳ ಮೂರು ಮಕ್ಕಳು ಅನಾಥವಾಗಿವೆ. ಸಹೋದರರಿಬ್ಬರು ಕುಡಿತದ ಚಟಕ್ಕೆ ಬಲಿಯಾಗಿ ಊರಿನ ಜನರ ಪಾಲಿಗೆ ವಿಲನ್​​ ಆಗಿದ್ದವರು. ಆದರೆ, ಇವತ್ತು ಅಣ್ಣನೇ ತಮ್ಮನ ಹೆಣ ಹಾಕಿದ್ದಾನೆ. ಕುಡಿದು ಪಕ್ಕದವರ ಮನೆ ಇಣುಕಿ‌ ನೋಡಿದ ತಮ್ಮನಿಗೆ ಅಣ್ಣ ಚಾಕು ಹಾಕಿ ಕೊಂದು ಬಿಟ್ಟಿದ್ದಾನೆ. ನೋಡಿದ್ರಲ್ಲಾ.. ಎಣ್ಣೆ ಏಟು ಎಷ್ಟೆಲ್ಲಾ ಮಾಡಿಸಿಬಿಡುತ್ತೆ ಅಂತ. ಇವತ್ತು ಕುಡಿದ ಮತ್ತಲ್ಲಿ ಅಣ್ಣನೇ ತಮ್ಮನ ಕೊಲೆ ಮಾಡಿ ಜೈಲಿಗೆ ಹೋದ್ರೆ ಆತನ ಹೆತ್ತವರು ಕಣ್ಣೀರಲ್ಲಿ ಕೈ ತೊಳೆಯುತ್ತಿದ್ದಾರೆ.

25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
24:03ಪ್ರೇಯಸಿಯನ್ನು ಕೊಂದು ಪೀಸ್ ಪೀಸ್ ಮಾಡಿದ: ಆ ಅರ್ಧ ಭಾಗ ಇಟ್ಟುಕೊಂಡು, ಇನ್ನರ್ಧ ಭಾಗ ಎಸೆದುಬಿಟ್ಟ..!
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!