Ramanagar : ನಿಧಿಗಾಗಿ ಮಹಿಳೆಯನ್ನು ಬೆತ್ತಲೆಗೊಳಿಸಿ ವಾಮಾಚಾರ

Ramanagar : ನಿಧಿಗಾಗಿ ಮಹಿಳೆಯನ್ನು ಬೆತ್ತಲೆಗೊಳಿಸಿ ವಾಮಾಚಾರ

Published : Nov 12, 2021, 10:36 AM ISTUpdated : Nov 12, 2021, 11:59 AM IST

ನಿಧಿ ಆಸೆ​ಗಾಗಿ ಅಮಾ​ಯಕ ಮಹಿ​ಳೆ​ಯನ್ನು ವಿವಸ್ತ್ರಗೊಳಿಸಿ ಪೂಜೆ ನೆರ​ವೇ​ರಿ​ಸಿದ ನಂತರ ಬಲಿ ಕೊಡಲು ತಯಾರಿ ನಡೆ​ಸಿದ್ದ ಆರು ಮಂದಿ ಆರೋ​ಪಿ​ಗ​ಳನ್ನು ಪೊಲೀ​ಸರು ಬಂಧಿ​ಸಿ​ರುವ ಘಟನೆ ಕನ​ಕ​ಪುರ ತಾಲೂಕು ಸಾತನೂರು ಸಮೀ​ಪದ ಭೂಹಳ್ಳಿ ಗ್ರಾಮ​ದಲ್ಲಿ ನಡೆ​ದಿದೆ. 

 

ರಾಮ​ನ​ಗ​ರ (ನ. 12):  ನಿಧಿ ಆಸೆ​ಗಾಗಿ ಅಮಾ​ಯಕ ಮಹಿ​ಳೆ​ಯನ್ನು ವಿವಸ್ತ್ರಗೊಳಿಸಿ ಪೂಜೆ ನೆರ​ವೇ​ರಿ​ಸಿದ ನಂತರ ಬಲಿ ಕೊಡಲು ತಯಾರಿ ನಡೆ​ಸಿದ್ದ ಆರು ಮಂದಿ ಆರೋ​ಪಿ​ಗ​ಳನ್ನು ಪೊಲೀ​ಸರು ಬಂಧಿ​ಸಿ​ರುವ ಘಟನೆ ಕನ​ಕ​ಪುರ (Kanakapura)  ತಾಲೂಕು ಸಾತನೂರು ಸಮೀ​ಪದ ಭೂಹಳ್ಳಿ ಗ್ರಾಮ​ದಲ್ಲಿ ನಡೆ​ದಿದೆ. 

ಭೂ ಹಳ್ಳಿ ಗ್ರಾಮದ ಶ್ರೀನಿವಾಸ್ ಎಂಬುವವರು ವ್ಯವಹಾರದಲ್ಲಿ ಸಾಕಷ್ಟು ನಷ್ಟ ಹೊಂದಿದ್ದರು. ತಮಿಳುನಾಡು ಮೂಲದ ಶಶಿಕುಮಾರ್ ಎಂಬ ಗುರೂಜಿ, ನಿಮ್ಮ ಮನೆಯಲ್ಲಿ ನಿಧಿಯಿದೆ. ಹೀಗಾಗಿ ನಿನಗೆ ನಷ್ಟವಾಗುತ್ತಿದೆ. ಮನೆಯಲ್ಲಿ ಪೂಜೆ ಮಾಡಿ ಎಂದು ಸಲಹೆ ನೀಡಿದ್ದಾರೆ. ಗುರೂಜಿ ಶಶಿಕುಮಾರ್ ಸಲಹೆ ಮೇರೆಗೆ ಅಮಾವಾಸ್ಯೆ ದಿನ ಮಹಿಳೆಯನ್ನು ವಿವಸ್ತ್ರಗೊಳಿಸಿ ಪೂಜೆ ಮಾಡಿಸಿದ್ಧಾರೆ. ಕೂಡಲೇ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. 

ತಮಿಳುನಾಡು ಮೂಲದವರಾದ ಪಾರ್ಥ ಸಾರಥಿ, ನಾಗರಾಜು, ಶಶಿಕುಮಾರ್‌, ಲೋಕೇಶ್‌, ಮೋಹನ್‌, ಲಕ್ಷ್ಮಿ ನರಸಪ್ಪ ಎಂಬುವರನ್ನು ಬಂಧಿಸಲಾಗಿದ್ದು, ಪೂಜೆ ನೆಪದಲ್ಲಿ ಬಲಿಯಾಗುತ್ತಿದ್ದ ಕೂಲಿ ಕಾರ್ಮಿಕರಾದ ಸುಜಾತಾ ಎಂಬವರನ್ನು ರಕ್ಷಿಸಲಾಗಿದೆ.

ನಿಧಿಗಾಗಿ ಮಹಿಳೆಯನ್ನು ಬೆತ್ತಲೆಗೊಳಿಸಿ ವಾಮಾಚಾರ

24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
24:03ಪ್ರೇಯಸಿಯನ್ನು ಕೊಂದು ಪೀಸ್ ಪೀಸ್ ಮಾಡಿದ: ಆ ಅರ್ಧ ಭಾಗ ಇಟ್ಟುಕೊಂಡು, ಇನ್ನರ್ಧ ಭಾಗ ಎಸೆದುಬಿಟ್ಟ..!
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
24:33ಪರ ಪುರುಷನ ಸಹವಾಸಕ್ಕೆ ಪತಿ ಪರಮೇಶಿಯನ್ನೇ ಪರಲೋಕಕ್ಕೆ ಕಳಿಸಿದ ಪತ್ನಿ! ಹೆಣ ಹೊರತೆಗೆದಾಗ ಸತ್ಯವೂ ಹೊರಬಿತ್ತು!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
Read more