Ramanagar : ನಿಧಿಗಾಗಿ ಮಹಿಳೆಯನ್ನು ಬೆತ್ತಲೆಗೊಳಿಸಿ ವಾಮಾಚಾರ

Ramanagar : ನಿಧಿಗಾಗಿ ಮಹಿಳೆಯನ್ನು ಬೆತ್ತಲೆಗೊಳಿಸಿ ವಾಮಾಚಾರ

Published : Nov 12, 2021, 10:36 AM ISTUpdated : Nov 12, 2021, 11:59 AM IST

ನಿಧಿ ಆಸೆ​ಗಾಗಿ ಅಮಾ​ಯಕ ಮಹಿ​ಳೆ​ಯನ್ನು ವಿವಸ್ತ್ರಗೊಳಿಸಿ ಪೂಜೆ ನೆರ​ವೇ​ರಿ​ಸಿದ ನಂತರ ಬಲಿ ಕೊಡಲು ತಯಾರಿ ನಡೆ​ಸಿದ್ದ ಆರು ಮಂದಿ ಆರೋ​ಪಿ​ಗ​ಳನ್ನು ಪೊಲೀ​ಸರು ಬಂಧಿ​ಸಿ​ರುವ ಘಟನೆ ಕನ​ಕ​ಪುರ ತಾಲೂಕು ಸಾತನೂರು ಸಮೀ​ಪದ ಭೂಹಳ್ಳಿ ಗ್ರಾಮ​ದಲ್ಲಿ ನಡೆ​ದಿದೆ. 

 

ರಾಮ​ನ​ಗ​ರ (ನ. 12):  ನಿಧಿ ಆಸೆ​ಗಾಗಿ ಅಮಾ​ಯಕ ಮಹಿ​ಳೆ​ಯನ್ನು ವಿವಸ್ತ್ರಗೊಳಿಸಿ ಪೂಜೆ ನೆರ​ವೇ​ರಿ​ಸಿದ ನಂತರ ಬಲಿ ಕೊಡಲು ತಯಾರಿ ನಡೆ​ಸಿದ್ದ ಆರು ಮಂದಿ ಆರೋ​ಪಿ​ಗ​ಳನ್ನು ಪೊಲೀ​ಸರು ಬಂಧಿ​ಸಿ​ರುವ ಘಟನೆ ಕನ​ಕ​ಪುರ (Kanakapura)  ತಾಲೂಕು ಸಾತನೂರು ಸಮೀ​ಪದ ಭೂಹಳ್ಳಿ ಗ್ರಾಮ​ದಲ್ಲಿ ನಡೆ​ದಿದೆ. 

ಭೂ ಹಳ್ಳಿ ಗ್ರಾಮದ ಶ್ರೀನಿವಾಸ್ ಎಂಬುವವರು ವ್ಯವಹಾರದಲ್ಲಿ ಸಾಕಷ್ಟು ನಷ್ಟ ಹೊಂದಿದ್ದರು. ತಮಿಳುನಾಡು ಮೂಲದ ಶಶಿಕುಮಾರ್ ಎಂಬ ಗುರೂಜಿ, ನಿಮ್ಮ ಮನೆಯಲ್ಲಿ ನಿಧಿಯಿದೆ. ಹೀಗಾಗಿ ನಿನಗೆ ನಷ್ಟವಾಗುತ್ತಿದೆ. ಮನೆಯಲ್ಲಿ ಪೂಜೆ ಮಾಡಿ ಎಂದು ಸಲಹೆ ನೀಡಿದ್ದಾರೆ. ಗುರೂಜಿ ಶಶಿಕುಮಾರ್ ಸಲಹೆ ಮೇರೆಗೆ ಅಮಾವಾಸ್ಯೆ ದಿನ ಮಹಿಳೆಯನ್ನು ವಿವಸ್ತ್ರಗೊಳಿಸಿ ಪೂಜೆ ಮಾಡಿಸಿದ್ಧಾರೆ. ಕೂಡಲೇ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. 

ತಮಿಳುನಾಡು ಮೂಲದವರಾದ ಪಾರ್ಥ ಸಾರಥಿ, ನಾಗರಾಜು, ಶಶಿಕುಮಾರ್‌, ಲೋಕೇಶ್‌, ಮೋಹನ್‌, ಲಕ್ಷ್ಮಿ ನರಸಪ್ಪ ಎಂಬುವರನ್ನು ಬಂಧಿಸಲಾಗಿದ್ದು, ಪೂಜೆ ನೆಪದಲ್ಲಿ ಬಲಿಯಾಗುತ್ತಿದ್ದ ಕೂಲಿ ಕಾರ್ಮಿಕರಾದ ಸುಜಾತಾ ಎಂಬವರನ್ನು ರಕ್ಷಿಸಲಾಗಿದೆ.

ನಿಧಿಗಾಗಿ ಮಹಿಳೆಯನ್ನು ಬೆತ್ತಲೆಗೊಳಿಸಿ ವಾಮಾಚಾರ

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
25:03ಅವಳು 9ನೇ ಕ್ಲಾಸ್​​, ಅವನು ಮ್ಯಕಾನಿಕ್​; ಹೋಗೋ ಮುನ್ನ ಎದುರು ಮನೆ ಅಂಕಲ್​​​​​ನ ಹೆಣ ಉರುಳಿಸಿದ್ರು!
25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
Read more