Ramanagar : ನಿಧಿಗಾಗಿ ಮಹಿಳೆಯನ್ನು ಬೆತ್ತಲೆಗೊಳಿಸಿ ವಾಮಾಚಾರ

Ramanagar : ನಿಧಿಗಾಗಿ ಮಹಿಳೆಯನ್ನು ಬೆತ್ತಲೆಗೊಳಿಸಿ ವಾಮಾಚಾರ

Published : Nov 12, 2021, 10:36 AM ISTUpdated : Nov 12, 2021, 11:59 AM IST

ನಿಧಿ ಆಸೆ​ಗಾಗಿ ಅಮಾ​ಯಕ ಮಹಿ​ಳೆ​ಯನ್ನು ವಿವಸ್ತ್ರಗೊಳಿಸಿ ಪೂಜೆ ನೆರ​ವೇ​ರಿ​ಸಿದ ನಂತರ ಬಲಿ ಕೊಡಲು ತಯಾರಿ ನಡೆ​ಸಿದ್ದ ಆರು ಮಂದಿ ಆರೋ​ಪಿ​ಗ​ಳನ್ನು ಪೊಲೀ​ಸರು ಬಂಧಿ​ಸಿ​ರುವ ಘಟನೆ ಕನ​ಕ​ಪುರ ತಾಲೂಕು ಸಾತನೂರು ಸಮೀ​ಪದ ಭೂಹಳ್ಳಿ ಗ್ರಾಮ​ದಲ್ಲಿ ನಡೆ​ದಿದೆ. 

 

ರಾಮ​ನ​ಗ​ರ (ನ. 12):  ನಿಧಿ ಆಸೆ​ಗಾಗಿ ಅಮಾ​ಯಕ ಮಹಿ​ಳೆ​ಯನ್ನು ವಿವಸ್ತ್ರಗೊಳಿಸಿ ಪೂಜೆ ನೆರ​ವೇ​ರಿ​ಸಿದ ನಂತರ ಬಲಿ ಕೊಡಲು ತಯಾರಿ ನಡೆ​ಸಿದ್ದ ಆರು ಮಂದಿ ಆರೋ​ಪಿ​ಗ​ಳನ್ನು ಪೊಲೀ​ಸರು ಬಂಧಿ​ಸಿ​ರುವ ಘಟನೆ ಕನ​ಕ​ಪುರ (Kanakapura)  ತಾಲೂಕು ಸಾತನೂರು ಸಮೀ​ಪದ ಭೂಹಳ್ಳಿ ಗ್ರಾಮ​ದಲ್ಲಿ ನಡೆ​ದಿದೆ. 

ಭೂ ಹಳ್ಳಿ ಗ್ರಾಮದ ಶ್ರೀನಿವಾಸ್ ಎಂಬುವವರು ವ್ಯವಹಾರದಲ್ಲಿ ಸಾಕಷ್ಟು ನಷ್ಟ ಹೊಂದಿದ್ದರು. ತಮಿಳುನಾಡು ಮೂಲದ ಶಶಿಕುಮಾರ್ ಎಂಬ ಗುರೂಜಿ, ನಿಮ್ಮ ಮನೆಯಲ್ಲಿ ನಿಧಿಯಿದೆ. ಹೀಗಾಗಿ ನಿನಗೆ ನಷ್ಟವಾಗುತ್ತಿದೆ. ಮನೆಯಲ್ಲಿ ಪೂಜೆ ಮಾಡಿ ಎಂದು ಸಲಹೆ ನೀಡಿದ್ದಾರೆ. ಗುರೂಜಿ ಶಶಿಕುಮಾರ್ ಸಲಹೆ ಮೇರೆಗೆ ಅಮಾವಾಸ್ಯೆ ದಿನ ಮಹಿಳೆಯನ್ನು ವಿವಸ್ತ್ರಗೊಳಿಸಿ ಪೂಜೆ ಮಾಡಿಸಿದ್ಧಾರೆ. ಕೂಡಲೇ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. 

ತಮಿಳುನಾಡು ಮೂಲದವರಾದ ಪಾರ್ಥ ಸಾರಥಿ, ನಾಗರಾಜು, ಶಶಿಕುಮಾರ್‌, ಲೋಕೇಶ್‌, ಮೋಹನ್‌, ಲಕ್ಷ್ಮಿ ನರಸಪ್ಪ ಎಂಬುವರನ್ನು ಬಂಧಿಸಲಾಗಿದ್ದು, ಪೂಜೆ ನೆಪದಲ್ಲಿ ಬಲಿಯಾಗುತ್ತಿದ್ದ ಕೂಲಿ ಕಾರ್ಮಿಕರಾದ ಸುಜಾತಾ ಎಂಬವರನ್ನು ರಕ್ಷಿಸಲಾಗಿದೆ.

ನಿಧಿಗಾಗಿ ಮಹಿಳೆಯನ್ನು ಬೆತ್ತಲೆಗೊಳಿಸಿ ವಾಮಾಚಾರ

30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
24:482.5 ಲಕ್ಷ ಸಂಬಳ, 1 ಕೋಟಿ ಸಾಲ: ಸುಳಿವೇ ಇಲ್ಲದ ಟೆಕ್ಕಿ ಮರ್ಡರ್​​ ಕೇಸ್ ಟ್ರೇಸ್​​ ಆಗಿದ್ದೇ ರೋಚಕ!
Read more