ಆಂಟಿ ಹಿಂದೆ ಬಿದ್ದು ಜೀವವನ್ನೇ ಕಳೆದುಕೊಂಡ ಬಡಪಾಯಿ ಯುವಕನ ಕಥೆ

ಆಂಟಿ ಹಿಂದೆ ಬಿದ್ದು ಜೀವವನ್ನೇ ಕಳೆದುಕೊಂಡ ಬಡಪಾಯಿ ಯುವಕನ ಕಥೆ

Published : Sep 14, 2022, 04:04 PM IST

ಆಂಟಿ ಹಿಂದೆ ಬಿದ್ದು ತನ್ನ ಜೀವವನ್ನೇ ಕಳೆದುಕೊಂಡ ಬಡಪಾಯಿ ಯುವಕನ ಕಥೆಯೇ ಇವತ್ತಿನ ಎಫ್.ಐ.ಆರ್...

ಯಾದದಗಿರಿ, (ಸೆಪ್ಟೆಂಬರ್.14): ಅವನು ತನ್ನ ಮನೆಯ ಆಧಾರ ಸ್ತಂಭ. ಚೆನ್ನಾಗಿ ದುಡಿದು ಅಪ್ಪ ಅಮ್ಮನನ್ನ ಚೆನ್ನಾಗಿ ನೋಡಿಕೊಂಡಿದ್ದ. ಕಷ್ಟಪಟ್ಟು ದುಡಿದು ಕಾರ್ ಖರೀಧಿಸಿ ಜೀವನಕ್ಕೆ ದಾರಿ ಮಾಡಿಕೊಂಡಿದ್ದ. ಇಷ್ಟೇ ಮಾಡಿಕೊಂಡು ಹೋಗಿದಿದ್ರೆ ಏನೂ ಆಗ್ತಿರಲಿಲ್ಲ. ಆದ್ರೆ ಆತ ಒಂದು ಆಂಟಿಯ ಸಹವಾಸ ಮಾಡಿಬಿಟ್ಟಿದ್ದ. ಅವಳಿಗಾಗಿ ತನ್ನ ಬಳಿ ಇದ್ದ ದುಡ್ಡನ್ನೆಲ್ಲಾ ಖಾಲಿ ಮಾಡಿಕೊಂಡ. ಅವಳಿಗಾಗಿ ಈತ ಯಾವ ಮಟ್ಟಕ್ಕೆ ಹೋದ ಅಂದ್ರೆ ಜೀವನಾಂಶಕ್ಕೆ ಇಟ್ಟುಕೊಂಡಿದ್ದ ಕಾರನ್ನೂ ಮಾರಿ ಊರಿಗೆ ಹೋಗಿ ಟ್ರಾಕ್ಟರ್ ಡ್ರೈವರ್ ಆದ.

ರಾಮನಗರ: ಪ್ರೀತಿ ನಿರಾಕರಣೆ: ಯುವತಿಗೆ ಚಾಕು ಇರಿದು ಆತ್ಮಹತ್ಯೆಗೆ ಯತ್ನ

 ಆದ್ರೆ ಅವಳು ಇವನ ಬಳಿ ದುಡ್ಡು ಖಾಲಿ ಆಗಿದೆ ಅಂತ ಗೊತ್ತಾಗ್ತಿದ್ದ ಹಾಗೆ ಆತನನ್ನ ಬಿಟ್ಟು, ವಾಪಸ್ ಹಳೆ ಗಂಡನ ಬಳಿ ಹೋಗಿದ್ಲು. ಈತ ಮೊದಲೇ ಅವಳ ಬಗ್ಗೆ ಹುಚ್ಚನಾಗಿದ್ರಿಂದ ಅವಳನ್ನ ಪ್ರೀತ್ಸೆ ಪ್ರೀತ್ಸೆ ಅಂತ ಬೀಳೋದಕ್ಕೆ ಶುರು ಮಾಡಿದ, ಕೊನೆಗೆ ತನ್ನ ಜೀವವನ್ನೇ ಕಳೆದುಕೊಂಡ. ಹೀಗೆ ಆಂಟಿ ಹಿಂದೆ ಬಿದ್ದು ತನ್ನ ಜೀವವನ್ನೇ ಕಳೆದುಕೊಂಡ ಬಡಪಾಯಿ ಯುವಕನ ಕಥೆಯೇ ಇವತ್ತಿನ ಎಫ್.ಐ.ಆರ್.

23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
Read more