ಆಂಟಿ ಹಿಂದೆ ಬಿದ್ದು ಜೀವವನ್ನೇ ಕಳೆದುಕೊಂಡ ಬಡಪಾಯಿ ಯುವಕನ ಕಥೆ

ಆಂಟಿ ಹಿಂದೆ ಬಿದ್ದು ಜೀವವನ್ನೇ ಕಳೆದುಕೊಂಡ ಬಡಪಾಯಿ ಯುವಕನ ಕಥೆ

Published : Sep 14, 2022, 04:04 PM IST

ಆಂಟಿ ಹಿಂದೆ ಬಿದ್ದು ತನ್ನ ಜೀವವನ್ನೇ ಕಳೆದುಕೊಂಡ ಬಡಪಾಯಿ ಯುವಕನ ಕಥೆಯೇ ಇವತ್ತಿನ ಎಫ್.ಐ.ಆರ್...

ಯಾದದಗಿರಿ, (ಸೆಪ್ಟೆಂಬರ್.14): ಅವನು ತನ್ನ ಮನೆಯ ಆಧಾರ ಸ್ತಂಭ. ಚೆನ್ನಾಗಿ ದುಡಿದು ಅಪ್ಪ ಅಮ್ಮನನ್ನ ಚೆನ್ನಾಗಿ ನೋಡಿಕೊಂಡಿದ್ದ. ಕಷ್ಟಪಟ್ಟು ದುಡಿದು ಕಾರ್ ಖರೀಧಿಸಿ ಜೀವನಕ್ಕೆ ದಾರಿ ಮಾಡಿಕೊಂಡಿದ್ದ. ಇಷ್ಟೇ ಮಾಡಿಕೊಂಡು ಹೋಗಿದಿದ್ರೆ ಏನೂ ಆಗ್ತಿರಲಿಲ್ಲ. ಆದ್ರೆ ಆತ ಒಂದು ಆಂಟಿಯ ಸಹವಾಸ ಮಾಡಿಬಿಟ್ಟಿದ್ದ. ಅವಳಿಗಾಗಿ ತನ್ನ ಬಳಿ ಇದ್ದ ದುಡ್ಡನ್ನೆಲ್ಲಾ ಖಾಲಿ ಮಾಡಿಕೊಂಡ. ಅವಳಿಗಾಗಿ ಈತ ಯಾವ ಮಟ್ಟಕ್ಕೆ ಹೋದ ಅಂದ್ರೆ ಜೀವನಾಂಶಕ್ಕೆ ಇಟ್ಟುಕೊಂಡಿದ್ದ ಕಾರನ್ನೂ ಮಾರಿ ಊರಿಗೆ ಹೋಗಿ ಟ್ರಾಕ್ಟರ್ ಡ್ರೈವರ್ ಆದ.

ರಾಮನಗರ: ಪ್ರೀತಿ ನಿರಾಕರಣೆ: ಯುವತಿಗೆ ಚಾಕು ಇರಿದು ಆತ್ಮಹತ್ಯೆಗೆ ಯತ್ನ

 ಆದ್ರೆ ಅವಳು ಇವನ ಬಳಿ ದುಡ್ಡು ಖಾಲಿ ಆಗಿದೆ ಅಂತ ಗೊತ್ತಾಗ್ತಿದ್ದ ಹಾಗೆ ಆತನನ್ನ ಬಿಟ್ಟು, ವಾಪಸ್ ಹಳೆ ಗಂಡನ ಬಳಿ ಹೋಗಿದ್ಲು. ಈತ ಮೊದಲೇ ಅವಳ ಬಗ್ಗೆ ಹುಚ್ಚನಾಗಿದ್ರಿಂದ ಅವಳನ್ನ ಪ್ರೀತ್ಸೆ ಪ್ರೀತ್ಸೆ ಅಂತ ಬೀಳೋದಕ್ಕೆ ಶುರು ಮಾಡಿದ, ಕೊನೆಗೆ ತನ್ನ ಜೀವವನ್ನೇ ಕಳೆದುಕೊಂಡ. ಹೀಗೆ ಆಂಟಿ ಹಿಂದೆ ಬಿದ್ದು ತನ್ನ ಜೀವವನ್ನೇ ಕಳೆದುಕೊಂಡ ಬಡಪಾಯಿ ಯುವಕನ ಕಥೆಯೇ ಇವತ್ತಿನ ಎಫ್.ಐ.ಆರ್.

24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
23:12ಬೀದಿಗೆ ಬಂತು ಕನ್ನಡದ ಮತ್ತೊಬ್ಬ ಸೀರಿಯಲ್ ನಟಿಯ ಕುಟುಂಬ; ಮದುವೆಗೂ ಮುನ್ನವೇ ಬಳಸಿಕೊಂಡಿದ್ದ ಸುರೇಶ!
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
Read more