ಆಂಟಿ ಹಿಂದೆ ಬಿದ್ದು ಜೀವವನ್ನೇ ಕಳೆದುಕೊಂಡ ಬಡಪಾಯಿ ಯುವಕನ ಕಥೆ

ಆಂಟಿ ಹಿಂದೆ ಬಿದ್ದು ಜೀವವನ್ನೇ ಕಳೆದುಕೊಂಡ ಬಡಪಾಯಿ ಯುವಕನ ಕಥೆ

Published : Sep 14, 2022, 04:04 PM IST

ಆಂಟಿ ಹಿಂದೆ ಬಿದ್ದು ತನ್ನ ಜೀವವನ್ನೇ ಕಳೆದುಕೊಂಡ ಬಡಪಾಯಿ ಯುವಕನ ಕಥೆಯೇ ಇವತ್ತಿನ ಎಫ್.ಐ.ಆರ್...

ಯಾದದಗಿರಿ, (ಸೆಪ್ಟೆಂಬರ್.14): ಅವನು ತನ್ನ ಮನೆಯ ಆಧಾರ ಸ್ತಂಭ. ಚೆನ್ನಾಗಿ ದುಡಿದು ಅಪ್ಪ ಅಮ್ಮನನ್ನ ಚೆನ್ನಾಗಿ ನೋಡಿಕೊಂಡಿದ್ದ. ಕಷ್ಟಪಟ್ಟು ದುಡಿದು ಕಾರ್ ಖರೀಧಿಸಿ ಜೀವನಕ್ಕೆ ದಾರಿ ಮಾಡಿಕೊಂಡಿದ್ದ. ಇಷ್ಟೇ ಮಾಡಿಕೊಂಡು ಹೋಗಿದಿದ್ರೆ ಏನೂ ಆಗ್ತಿರಲಿಲ್ಲ. ಆದ್ರೆ ಆತ ಒಂದು ಆಂಟಿಯ ಸಹವಾಸ ಮಾಡಿಬಿಟ್ಟಿದ್ದ. ಅವಳಿಗಾಗಿ ತನ್ನ ಬಳಿ ಇದ್ದ ದುಡ್ಡನ್ನೆಲ್ಲಾ ಖಾಲಿ ಮಾಡಿಕೊಂಡ. ಅವಳಿಗಾಗಿ ಈತ ಯಾವ ಮಟ್ಟಕ್ಕೆ ಹೋದ ಅಂದ್ರೆ ಜೀವನಾಂಶಕ್ಕೆ ಇಟ್ಟುಕೊಂಡಿದ್ದ ಕಾರನ್ನೂ ಮಾರಿ ಊರಿಗೆ ಹೋಗಿ ಟ್ರಾಕ್ಟರ್ ಡ್ರೈವರ್ ಆದ.

ರಾಮನಗರ: ಪ್ರೀತಿ ನಿರಾಕರಣೆ: ಯುವತಿಗೆ ಚಾಕು ಇರಿದು ಆತ್ಮಹತ್ಯೆಗೆ ಯತ್ನ

 ಆದ್ರೆ ಅವಳು ಇವನ ಬಳಿ ದುಡ್ಡು ಖಾಲಿ ಆಗಿದೆ ಅಂತ ಗೊತ್ತಾಗ್ತಿದ್ದ ಹಾಗೆ ಆತನನ್ನ ಬಿಟ್ಟು, ವಾಪಸ್ ಹಳೆ ಗಂಡನ ಬಳಿ ಹೋಗಿದ್ಲು. ಈತ ಮೊದಲೇ ಅವಳ ಬಗ್ಗೆ ಹುಚ್ಚನಾಗಿದ್ರಿಂದ ಅವಳನ್ನ ಪ್ರೀತ್ಸೆ ಪ್ರೀತ್ಸೆ ಅಂತ ಬೀಳೋದಕ್ಕೆ ಶುರು ಮಾಡಿದ, ಕೊನೆಗೆ ತನ್ನ ಜೀವವನ್ನೇ ಕಳೆದುಕೊಂಡ. ಹೀಗೆ ಆಂಟಿ ಹಿಂದೆ ಬಿದ್ದು ತನ್ನ ಜೀವವನ್ನೇ ಕಳೆದುಕೊಂಡ ಬಡಪಾಯಿ ಯುವಕನ ಕಥೆಯೇ ಇವತ್ತಿನ ಎಫ್.ಐ.ಆರ್.

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
25:03ಅವಳು 9ನೇ ಕ್ಲಾಸ್​​, ಅವನು ಮ್ಯಕಾನಿಕ್​; ಹೋಗೋ ಮುನ್ನ ಎದುರು ಮನೆ ಅಂಕಲ್​​​​​ನ ಹೆಣ ಉರುಳಿಸಿದ್ರು!
25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
Read more