ಕೊಲ್ಲುವ ಮೊದಲು ಅತ್ಯಾಚಾರವೆಸಗಿದ್ದನಾ ಪಾಪಿ..? ಆ ರಾತ್ರಿ ಮೈಸೂರಿನಲ್ಲಿ ನಡೆದಿದ್ದೇನು..?

ಕೊಲ್ಲುವ ಮೊದಲು ಅತ್ಯಾಚಾರವೆಸಗಿದ್ದನಾ ಪಾಪಿ..? ಆ ರಾತ್ರಿ ಮೈಸೂರಿನಲ್ಲಿ ನಡೆದಿದ್ದೇನು..?

Published : Oct 08, 2023, 03:46 PM IST

ಪ್ರೀತ್ಸೆ ಪ್ರೀತ್ಸೆ ಅಂತ ಹಿಂದೆ ಬಿದ್ದವನೇ ಕೊಂದುಬಿಟ್ಟ..!
ರಾತ್ರಿ ಅಮ್ಮನ ಬಳಿ ಮಾತನ್ನಾಡಿದವಳು ಬೆಳಗ್ಗೆ ಇಲ್ಲ..!
ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅವಳ ಕಥೆ ಮುಗಿಸಿದ !
ಅವಳನ್ನ ಆಸ್ಪತ್ರೆಗೆ ಸೇರಿಸಿ ಮನೆಗೆ ಕಾಲ್ ಮಾಡಿದ್ದ..!

ಅವಳು 19ರ ಚೆಲುವೆ. ಡಿಪ್ಲೊಮಾ ಮಾಡಿ ದೂರದ ಊರಿನಲ್ಲಿ ಕೆಲಸಕ್ಕೆ ಸೇರಿದ್ಲು. ಕಷ್ಟದಲ್ಲಿದ್ದ ಹೆತ್ತವರಿಗೆ ನೆರವಾಗ್ತಿದ್ಲು. ಇನ್ನೂ ಹೆತ್ತವರೂ ಕೂಡ ಮಗಳ ಸಂಪಾದನೆಯನ್ನ ನಂಬಿಕೊಂಡಿದ್ರು. ಹೀಗಿರುವಾಗ್ಲೇ ಆವತ್ತೊಂದು ದಿನ ಮಗಳು ಕೋಮಾಗೆ ಹೋಗಿಬಿಟ್ಟಳು. ಹೆತ್ತವರಿಗೆ ದಿಕ್ಕೇ ತೋಚದಂತಾಗಿಬಿಡ್ತು. 3 ದಿನ ಕೋಮಾದಲ್ಲಿದ್ದವಳು ನಾಲ್ಕನೇ ಪ್ರಾಣವನ್ನೇ ಬಿಟ್ಟಿದ್ಲು. ಆದ್ರೆ ಅವಳ ಸಾವಿಗೆ ಕಾರಣವಾಗಿದ್ದು ಮಾತ್ರ ಒಬ್ಬ ಪಾಗಲ್ ಪ್ರೇಮಿ. ಪ್ರೀತ್ಸೆ ಪ್ರೀತ್ಸೆ ಅಂತ ಹಿಂದೆ ಬಿದ್ದವನು ಕೊನೆಗೆ ಅವಳನ್ನೇ ಮುಗಿಸಿಬಿಟ್ಟಿದ್ದಾನೆ. ಇಲ್ಲೊಬ್ಬ ಪಾಗಲ್ ಪ್ರೇಮಿ ಪ್ರೀತ್ಸೆ ಪ್ರೀತ್ಸೆ ಅಂತ ಯುವತಿ ಹಿಂದೆ ಬಿದ್ದು ಕೊನೆಗೆ ಪ್ರೀತಿ ಮತ್ತು ಹುಡುಗಿ ಇಬ್ಬರನ್ನೂ ಬಲಿ ಹಾಕಿದ್ದಾನೆ. ಚಿತ್ರದುರ್ಗ ಜಿಲ್ಲೆಯ ಹುಲ್ಲೂರು ಅನ್ನೋ ಪುಟ್ಟ ಗ್ರಾಮ ಅದು. ಇದೇ ಗ್ರಾಮದ ಹೆಣ್ಣು ಮಕ್ಕಳು ಬೀದಿಗೆ ಬಂದಿದ್ರು. ಹೆಣ್ಣುಮಕ್ಕಳೆಲ್ಲಾ ಗುಂಪು ಕಟ್ಟಿಕೊಂಡು ಯಾರನ್ನೋ ಬೈದು ಕೊಳ್ತಿದ್ರು. ಅವನೊಬ್ಬನಿಂದ ನಾವು ನಮ್ಮ ಹೆಣ್ಣು ಮಕ್ಕಳನ್ನ ಹೊರಗೆ ಕಳಿಸೋದಕ್ಕೆರ ಭಯ ಆಗ್ತಿದೆ. ಅವನಿಂದ ನಮಗೆ ನೆಮ್ಮದಿಯಾಗಿ ಇರೋದಕ್ಕೆ ಆಗ್ತಿಲ್ಲ ಅಂತ ಇನ್ನಿಲ್ಲದಂತೆ ಬೈಯುತ್ತಿದ್ರು. ಇನ್ನೂ ವಯಸ್ಸು 19 ವರ್ಷ. ಡಿಪ್ಲೊಮಾ ಮುಗಿಸಿದ್ಲು.. ಓದು ಮುಗಿಸಿ ಮುನ್ನೂರು ಕಿಲೋ ಮೀಟರ್ ದೂರ ಅಂದ್ರೆ ಮೈಸೂರಿಗೆ ಹೋಗಿ ಕೆಲಸಕ್ಕೆ ಸೇರಿದ್ಲು. ನಾಲ್ಕು ತಿಂಗಳಿನಿಂದ ಕೆಲಸಕ್ಕೆ ಹೋಗ್ತಿದ್ದ ಅರ್ಪಿತಾ ತನ್ನನ್ನೇ ನಂಬಿಕೊಂಡಿದ್ದ ಹೆತ್ತವರಿಗೆ ನೆರವಾಗ್ತಿದ್ಲು. ಆದ್ರೆ ಈ ಪಾಪಿ ಆ ಮುದ್ದು ಹೆಣ್ಣುಮಗಳ ಜೀವವನ್ನೇ ಬಲಿಪಡೆದಿದ್ದಾನೆ. ಪ್ರೀತಿಯ ಹೆಸರಲ್ಲಿ ಅವಳನ್ನ ಕೊಂದು ಮುಗಿಸಿದ್ದಾನೆ. 

ಇದನ್ನೂ ವೀಕ್ಷಿಸಿ:  ಡಿಸಿಎಂ ಲೈಸೆನ್ಸ್ ನೀಡ್ತೀವಿ ಅಂದ್ರೆ..ಸಿಎಂ NO ಅಂತಾರೆ..! ಕಾಂಗ್ರೆಸ್ ನಡೆಗೆ ವಿಪಕ್ಷಗಳ ಲೇವಡಿ!

23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
Read more