ಕೊಲ್ಲುವ ಮೊದಲು ಅತ್ಯಾಚಾರವೆಸಗಿದ್ದನಾ ಪಾಪಿ..? ಆ ರಾತ್ರಿ ಮೈಸೂರಿನಲ್ಲಿ ನಡೆದಿದ್ದೇನು..?

ಕೊಲ್ಲುವ ಮೊದಲು ಅತ್ಯಾಚಾರವೆಸಗಿದ್ದನಾ ಪಾಪಿ..? ಆ ರಾತ್ರಿ ಮೈಸೂರಿನಲ್ಲಿ ನಡೆದಿದ್ದೇನು..?

Published : Oct 08, 2023, 03:46 PM IST

ಪ್ರೀತ್ಸೆ ಪ್ರೀತ್ಸೆ ಅಂತ ಹಿಂದೆ ಬಿದ್ದವನೇ ಕೊಂದುಬಿಟ್ಟ..!
ರಾತ್ರಿ ಅಮ್ಮನ ಬಳಿ ಮಾತನ್ನಾಡಿದವಳು ಬೆಳಗ್ಗೆ ಇಲ್ಲ..!
ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅವಳ ಕಥೆ ಮುಗಿಸಿದ !
ಅವಳನ್ನ ಆಸ್ಪತ್ರೆಗೆ ಸೇರಿಸಿ ಮನೆಗೆ ಕಾಲ್ ಮಾಡಿದ್ದ..!

ಅವಳು 19ರ ಚೆಲುವೆ. ಡಿಪ್ಲೊಮಾ ಮಾಡಿ ದೂರದ ಊರಿನಲ್ಲಿ ಕೆಲಸಕ್ಕೆ ಸೇರಿದ್ಲು. ಕಷ್ಟದಲ್ಲಿದ್ದ ಹೆತ್ತವರಿಗೆ ನೆರವಾಗ್ತಿದ್ಲು. ಇನ್ನೂ ಹೆತ್ತವರೂ ಕೂಡ ಮಗಳ ಸಂಪಾದನೆಯನ್ನ ನಂಬಿಕೊಂಡಿದ್ರು. ಹೀಗಿರುವಾಗ್ಲೇ ಆವತ್ತೊಂದು ದಿನ ಮಗಳು ಕೋಮಾಗೆ ಹೋಗಿಬಿಟ್ಟಳು. ಹೆತ್ತವರಿಗೆ ದಿಕ್ಕೇ ತೋಚದಂತಾಗಿಬಿಡ್ತು. 3 ದಿನ ಕೋಮಾದಲ್ಲಿದ್ದವಳು ನಾಲ್ಕನೇ ಪ್ರಾಣವನ್ನೇ ಬಿಟ್ಟಿದ್ಲು. ಆದ್ರೆ ಅವಳ ಸಾವಿಗೆ ಕಾರಣವಾಗಿದ್ದು ಮಾತ್ರ ಒಬ್ಬ ಪಾಗಲ್ ಪ್ರೇಮಿ. ಪ್ರೀತ್ಸೆ ಪ್ರೀತ್ಸೆ ಅಂತ ಹಿಂದೆ ಬಿದ್ದವನು ಕೊನೆಗೆ ಅವಳನ್ನೇ ಮುಗಿಸಿಬಿಟ್ಟಿದ್ದಾನೆ. ಇಲ್ಲೊಬ್ಬ ಪಾಗಲ್ ಪ್ರೇಮಿ ಪ್ರೀತ್ಸೆ ಪ್ರೀತ್ಸೆ ಅಂತ ಯುವತಿ ಹಿಂದೆ ಬಿದ್ದು ಕೊನೆಗೆ ಪ್ರೀತಿ ಮತ್ತು ಹುಡುಗಿ ಇಬ್ಬರನ್ನೂ ಬಲಿ ಹಾಕಿದ್ದಾನೆ. ಚಿತ್ರದುರ್ಗ ಜಿಲ್ಲೆಯ ಹುಲ್ಲೂರು ಅನ್ನೋ ಪುಟ್ಟ ಗ್ರಾಮ ಅದು. ಇದೇ ಗ್ರಾಮದ ಹೆಣ್ಣು ಮಕ್ಕಳು ಬೀದಿಗೆ ಬಂದಿದ್ರು. ಹೆಣ್ಣುಮಕ್ಕಳೆಲ್ಲಾ ಗುಂಪು ಕಟ್ಟಿಕೊಂಡು ಯಾರನ್ನೋ ಬೈದು ಕೊಳ್ತಿದ್ರು. ಅವನೊಬ್ಬನಿಂದ ನಾವು ನಮ್ಮ ಹೆಣ್ಣು ಮಕ್ಕಳನ್ನ ಹೊರಗೆ ಕಳಿಸೋದಕ್ಕೆರ ಭಯ ಆಗ್ತಿದೆ. ಅವನಿಂದ ನಮಗೆ ನೆಮ್ಮದಿಯಾಗಿ ಇರೋದಕ್ಕೆ ಆಗ್ತಿಲ್ಲ ಅಂತ ಇನ್ನಿಲ್ಲದಂತೆ ಬೈಯುತ್ತಿದ್ರು. ಇನ್ನೂ ವಯಸ್ಸು 19 ವರ್ಷ. ಡಿಪ್ಲೊಮಾ ಮುಗಿಸಿದ್ಲು.. ಓದು ಮುಗಿಸಿ ಮುನ್ನೂರು ಕಿಲೋ ಮೀಟರ್ ದೂರ ಅಂದ್ರೆ ಮೈಸೂರಿಗೆ ಹೋಗಿ ಕೆಲಸಕ್ಕೆ ಸೇರಿದ್ಲು. ನಾಲ್ಕು ತಿಂಗಳಿನಿಂದ ಕೆಲಸಕ್ಕೆ ಹೋಗ್ತಿದ್ದ ಅರ್ಪಿತಾ ತನ್ನನ್ನೇ ನಂಬಿಕೊಂಡಿದ್ದ ಹೆತ್ತವರಿಗೆ ನೆರವಾಗ್ತಿದ್ಲು. ಆದ್ರೆ ಈ ಪಾಪಿ ಆ ಮುದ್ದು ಹೆಣ್ಣುಮಗಳ ಜೀವವನ್ನೇ ಬಲಿಪಡೆದಿದ್ದಾನೆ. ಪ್ರೀತಿಯ ಹೆಸರಲ್ಲಿ ಅವಳನ್ನ ಕೊಂದು ಮುಗಿಸಿದ್ದಾನೆ. 

ಇದನ್ನೂ ವೀಕ್ಷಿಸಿ:  ಡಿಸಿಎಂ ಲೈಸೆನ್ಸ್ ನೀಡ್ತೀವಿ ಅಂದ್ರೆ..ಸಿಎಂ NO ಅಂತಾರೆ..! ಕಾಂಗ್ರೆಸ್ ನಡೆಗೆ ವಿಪಕ್ಷಗಳ ಲೇವಡಿ!

23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
25:03ಅವಳು 9ನೇ ಕ್ಲಾಸ್​​, ಅವನು ಮ್ಯಕಾನಿಕ್​; ಹೋಗೋ ಮುನ್ನ ಎದುರು ಮನೆ ಅಂಕಲ್​​​​​ನ ಹೆಣ ಉರುಳಿಸಿದ್ರು!
25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
Read more