ಕೊಲ್ಲುವ ಮೊದಲು ಅತ್ಯಾಚಾರವೆಸಗಿದ್ದನಾ ಪಾಪಿ..? ಆ ರಾತ್ರಿ ಮೈಸೂರಿನಲ್ಲಿ ನಡೆದಿದ್ದೇನು..?

ಕೊಲ್ಲುವ ಮೊದಲು ಅತ್ಯಾಚಾರವೆಸಗಿದ್ದನಾ ಪಾಪಿ..? ಆ ರಾತ್ರಿ ಮೈಸೂರಿನಲ್ಲಿ ನಡೆದಿದ್ದೇನು..?

Published : Oct 08, 2023, 03:46 PM IST

ಪ್ರೀತ್ಸೆ ಪ್ರೀತ್ಸೆ ಅಂತ ಹಿಂದೆ ಬಿದ್ದವನೇ ಕೊಂದುಬಿಟ್ಟ..!
ರಾತ್ರಿ ಅಮ್ಮನ ಬಳಿ ಮಾತನ್ನಾಡಿದವಳು ಬೆಳಗ್ಗೆ ಇಲ್ಲ..!
ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅವಳ ಕಥೆ ಮುಗಿಸಿದ !
ಅವಳನ್ನ ಆಸ್ಪತ್ರೆಗೆ ಸೇರಿಸಿ ಮನೆಗೆ ಕಾಲ್ ಮಾಡಿದ್ದ..!

ಅವಳು 19ರ ಚೆಲುವೆ. ಡಿಪ್ಲೊಮಾ ಮಾಡಿ ದೂರದ ಊರಿನಲ್ಲಿ ಕೆಲಸಕ್ಕೆ ಸೇರಿದ್ಲು. ಕಷ್ಟದಲ್ಲಿದ್ದ ಹೆತ್ತವರಿಗೆ ನೆರವಾಗ್ತಿದ್ಲು. ಇನ್ನೂ ಹೆತ್ತವರೂ ಕೂಡ ಮಗಳ ಸಂಪಾದನೆಯನ್ನ ನಂಬಿಕೊಂಡಿದ್ರು. ಹೀಗಿರುವಾಗ್ಲೇ ಆವತ್ತೊಂದು ದಿನ ಮಗಳು ಕೋಮಾಗೆ ಹೋಗಿಬಿಟ್ಟಳು. ಹೆತ್ತವರಿಗೆ ದಿಕ್ಕೇ ತೋಚದಂತಾಗಿಬಿಡ್ತು. 3 ದಿನ ಕೋಮಾದಲ್ಲಿದ್ದವಳು ನಾಲ್ಕನೇ ಪ್ರಾಣವನ್ನೇ ಬಿಟ್ಟಿದ್ಲು. ಆದ್ರೆ ಅವಳ ಸಾವಿಗೆ ಕಾರಣವಾಗಿದ್ದು ಮಾತ್ರ ಒಬ್ಬ ಪಾಗಲ್ ಪ್ರೇಮಿ. ಪ್ರೀತ್ಸೆ ಪ್ರೀತ್ಸೆ ಅಂತ ಹಿಂದೆ ಬಿದ್ದವನು ಕೊನೆಗೆ ಅವಳನ್ನೇ ಮುಗಿಸಿಬಿಟ್ಟಿದ್ದಾನೆ. ಇಲ್ಲೊಬ್ಬ ಪಾಗಲ್ ಪ್ರೇಮಿ ಪ್ರೀತ್ಸೆ ಪ್ರೀತ್ಸೆ ಅಂತ ಯುವತಿ ಹಿಂದೆ ಬಿದ್ದು ಕೊನೆಗೆ ಪ್ರೀತಿ ಮತ್ತು ಹುಡುಗಿ ಇಬ್ಬರನ್ನೂ ಬಲಿ ಹಾಕಿದ್ದಾನೆ. ಚಿತ್ರದುರ್ಗ ಜಿಲ್ಲೆಯ ಹುಲ್ಲೂರು ಅನ್ನೋ ಪುಟ್ಟ ಗ್ರಾಮ ಅದು. ಇದೇ ಗ್ರಾಮದ ಹೆಣ್ಣು ಮಕ್ಕಳು ಬೀದಿಗೆ ಬಂದಿದ್ರು. ಹೆಣ್ಣುಮಕ್ಕಳೆಲ್ಲಾ ಗುಂಪು ಕಟ್ಟಿಕೊಂಡು ಯಾರನ್ನೋ ಬೈದು ಕೊಳ್ತಿದ್ರು. ಅವನೊಬ್ಬನಿಂದ ನಾವು ನಮ್ಮ ಹೆಣ್ಣು ಮಕ್ಕಳನ್ನ ಹೊರಗೆ ಕಳಿಸೋದಕ್ಕೆರ ಭಯ ಆಗ್ತಿದೆ. ಅವನಿಂದ ನಮಗೆ ನೆಮ್ಮದಿಯಾಗಿ ಇರೋದಕ್ಕೆ ಆಗ್ತಿಲ್ಲ ಅಂತ ಇನ್ನಿಲ್ಲದಂತೆ ಬೈಯುತ್ತಿದ್ರು. ಇನ್ನೂ ವಯಸ್ಸು 19 ವರ್ಷ. ಡಿಪ್ಲೊಮಾ ಮುಗಿಸಿದ್ಲು.. ಓದು ಮುಗಿಸಿ ಮುನ್ನೂರು ಕಿಲೋ ಮೀಟರ್ ದೂರ ಅಂದ್ರೆ ಮೈಸೂರಿಗೆ ಹೋಗಿ ಕೆಲಸಕ್ಕೆ ಸೇರಿದ್ಲು. ನಾಲ್ಕು ತಿಂಗಳಿನಿಂದ ಕೆಲಸಕ್ಕೆ ಹೋಗ್ತಿದ್ದ ಅರ್ಪಿತಾ ತನ್ನನ್ನೇ ನಂಬಿಕೊಂಡಿದ್ದ ಹೆತ್ತವರಿಗೆ ನೆರವಾಗ್ತಿದ್ಲು. ಆದ್ರೆ ಈ ಪಾಪಿ ಆ ಮುದ್ದು ಹೆಣ್ಣುಮಗಳ ಜೀವವನ್ನೇ ಬಲಿಪಡೆದಿದ್ದಾನೆ. ಪ್ರೀತಿಯ ಹೆಸರಲ್ಲಿ ಅವಳನ್ನ ಕೊಂದು ಮುಗಿಸಿದ್ದಾನೆ. 

ಇದನ್ನೂ ವೀಕ್ಷಿಸಿ:  ಡಿಸಿಎಂ ಲೈಸೆನ್ಸ್ ನೀಡ್ತೀವಿ ಅಂದ್ರೆ..ಸಿಎಂ NO ಅಂತಾರೆ..! ಕಾಂಗ್ರೆಸ್ ನಡೆಗೆ ವಿಪಕ್ಷಗಳ ಲೇವಡಿ!

02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
20:21ಎಪ್‌ಸ್ಟೀನ್ ಫೈಲ್ಸ್‌: ಟ್ರಂಪ್, ಬಿಲ್ ಗೇಟ್ಸ್ ರಾಸ*ಲೀಲೆ ರಹಸ್ಯ! 2000 ವಿಡಿಯೋ, ರಷ್ಯಾ ಚೆಲುವೆಯರ ವಿಡಿಯೋ ಬಟಾಬಯಲು!
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
25:56ಬೆಟ್ಟಿಂಗ್​​ ಚಟ, ಊರು ತುಂಬ ಸಾಲ! ಸ್ವಂತ ತಂಗಿಯ ಮೇಲೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಸ್ಯಾಂಡಲ್‌ವುಡ್ ನಟಿ! ಏನಿದು ಪ್ರಕರಣ?
21:04ಪಿಜಿಯಲ್ಲಿ ಪ್ರೇಯಸಿ ಜೊತೆ ಕುಚ್​-ಕುಚ್​​! ರೆಡ್ ​​ಹ್ಯಾಂಡಾಗಿ ಸಿಕ್ಕಿಬಿದ್ದ ಗಂಡ ಕೊಟ್ಟ ಕಾರಣವೇ ಬೇರೆ!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:37ಬೆಂಗಳೂರು: ತಾಯಿ ಮೇಲಿನ ದ್ವೇಷಕ್ಕೆ 6 ವರ್ಷದ ಬಾಲಕಿ ಹತ್ಯೆ; ಪಾಗಲ್ ಪ್ರೇಮಿ ಕಾಟಕ್ಕೆ ವಿದ್ಯಾರ್ಥಿನಿ ಬಲಿ!
Read more