ಬಸ್‌ನಲ್ಲಿ ಕಿತಾಪತಿ ಮಾಡ್ತಿದ್ದ ಕಾಮಿಗೆ ಪೊಲೀಸರೆದುರೆ ಯುವತಿ ಗೂಸಾ ಕೊಟ್ಟಿದ್ದು ಹೀಗೆ!

ಬಸ್‌ನಲ್ಲಿ ಕಿತಾಪತಿ ಮಾಡ್ತಿದ್ದ ಕಾಮಿಗೆ ಪೊಲೀಸರೆದುರೆ ಯುವತಿ ಗೂಸಾ ಕೊಟ್ಟಿದ್ದು ಹೀಗೆ!

Published : Jan 21, 2021, 06:17 PM IST

ಬಸ್ ನಲ್ಲಿ ಯುವತಿಗೆ ಕಾಮುಕನ ದೈಹಿಕ ಕಿರುಕುಳ ಪ್ರಕರಣ/ ಕಮೀಷನರ್ ಎದುರೇ ಕಾಮುಕನಿಗೆ ಯುವತಿಯಿಂದ ಕಪಾಳಮೋಕ್ಷ/ ಮಂಗಳೂರು ಕಮಿಷನರ್ ಎನ್ ಶಶಿಕುಮಾರ್/ ಆರೋಪಿ,ಸಂತ್ರಸ್ತ ಯುವತಿ ಜೊತೆ ಪತ್ರಿಕಾಗೋಷ್ಠಿ ನಡೆಸಿದ್ದ ಕಮಿಷನರ್/ ಕಮಿಷನರ್ ಪ್ರೆಸ್ ಮೀಟ್ ಬಳಿಕ ಯುವತಿಯಿಂದ ಕಪಾಳಮೋಕ್ಷ/

ಮಂಗಳೂರು (ಜ.  21)   ಬಸ್ ನಲ್ಲಿ ಯುವತಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಕಾಮ ಪಿಶಾಚಿಯನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಸುದ್ದಿಗೋಷ್ಠಿ ನಡೆಸುತ್ತಿದ್ದ ವೇಳೆ ಸಿಟ್ಟಿಗೆದ್ದ ಯುವತಿ ಕಾಮಾಂಧನಿಗೆ ಕಪಾಳ ಮೋಕ್ಷ ಮಾಡಿದ್ದಾಳೆ.

ನಶೆ  ನಂಟಲ್ಲಿ ಆದಿತ್ಯ ಆಳ್ವಾ ಸಿಕ್ಕಿ ಬಿದ್ದಿದ್ದು ಹೇಗೆ?

ಹಲವು ದಿನಗಳಿಂದ ಈತ ಇದೇ ಕೆಲಸ ಮಾಡಿಕೊಂಡು ಬಂದಿದ್ದ. ನೊಂದ ಯುವತಿ ವಿಚಾರವನ್ನು ಸೋಶಿಯಲ್  ಮೀಡಿಯಾದಲ್ಲಿ ಶೇರ್ ಮಾಡಿಕೊಂಡಿದ್ದರು. 

09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!