ಬಸ್‌ನಲ್ಲಿ ಕಿತಾಪತಿ ಮಾಡ್ತಿದ್ದ ಕಾಮಿಗೆ ಪೊಲೀಸರೆದುರೆ ಯುವತಿ ಗೂಸಾ ಕೊಟ್ಟಿದ್ದು ಹೀಗೆ!

ಬಸ್‌ನಲ್ಲಿ ಕಿತಾಪತಿ ಮಾಡ್ತಿದ್ದ ಕಾಮಿಗೆ ಪೊಲೀಸರೆದುರೆ ಯುವತಿ ಗೂಸಾ ಕೊಟ್ಟಿದ್ದು ಹೀಗೆ!

Published : Jan 21, 2021, 06:17 PM IST

ಬಸ್ ನಲ್ಲಿ ಯುವತಿಗೆ ಕಾಮುಕನ ದೈಹಿಕ ಕಿರುಕುಳ ಪ್ರಕರಣ/ ಕಮೀಷನರ್ ಎದುರೇ ಕಾಮುಕನಿಗೆ ಯುವತಿಯಿಂದ ಕಪಾಳಮೋಕ್ಷ/ ಮಂಗಳೂರು ಕಮಿಷನರ್ ಎನ್ ಶಶಿಕುಮಾರ್/ ಆರೋಪಿ,ಸಂತ್ರಸ್ತ ಯುವತಿ ಜೊತೆ ಪತ್ರಿಕಾಗೋಷ್ಠಿ ನಡೆಸಿದ್ದ ಕಮಿಷನರ್/ ಕಮಿಷನರ್ ಪ್ರೆಸ್ ಮೀಟ್ ಬಳಿಕ ಯುವತಿಯಿಂದ ಕಪಾಳಮೋಕ್ಷ/

ಮಂಗಳೂರು (ಜ.  21)   ಬಸ್ ನಲ್ಲಿ ಯುವತಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಕಾಮ ಪಿಶಾಚಿಯನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಸುದ್ದಿಗೋಷ್ಠಿ ನಡೆಸುತ್ತಿದ್ದ ವೇಳೆ ಸಿಟ್ಟಿಗೆದ್ದ ಯುವತಿ ಕಾಮಾಂಧನಿಗೆ ಕಪಾಳ ಮೋಕ್ಷ ಮಾಡಿದ್ದಾಳೆ.

ನಶೆ  ನಂಟಲ್ಲಿ ಆದಿತ್ಯ ಆಳ್ವಾ ಸಿಕ್ಕಿ ಬಿದ್ದಿದ್ದು ಹೇಗೆ?

ಹಲವು ದಿನಗಳಿಂದ ಈತ ಇದೇ ಕೆಲಸ ಮಾಡಿಕೊಂಡು ಬಂದಿದ್ದ. ನೊಂದ ಯುವತಿ ವಿಚಾರವನ್ನು ಸೋಶಿಯಲ್  ಮೀಡಿಯಾದಲ್ಲಿ ಶೇರ್ ಮಾಡಿಕೊಂಡಿದ್ದರು. 

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?