ತಾಯಿಯನ್ನೇ ಮುಗಿಸಿದ ಹೆಂಡತಿ, ತಿಥಿ ದಿನ ರಟ್ಟಾಯ್ತು ಕೊಲೆಯ ರಹಸ್ಯ!

ತಾಯಿಯನ್ನೇ ಮುಗಿಸಿದ ಹೆಂಡತಿ, ತಿಥಿ ದಿನ ರಟ್ಟಾಯ್ತು ಕೊಲೆಯ ರಹಸ್ಯ!

Published : Oct 18, 2023, 07:10 PM IST

ತಾಯಿ ಹೃದಯಾಘಾತಕ್ಕೆ ಮೃತಪಟ್ಟಿದ್ದಳು. 11ನೇ ದಿನದಂದು ತಿಥಿ ಕಾರ್ಯಕ್ಕೆ ಕುಟಂಬ ಸಜ್ಜಾಗಿತ್ತು. ಆದರೆ 10 ದಿನದ ಪತ್ನಿಯ ನಾಟಕ ತಿಥಿಯಂದೇ ಬಯಲಾಗಿತ್ತು.  
 

ಅದು ಸುಂದರ ಕುಟುಂಬ.ಅತ್ತೆಯೇ ಆ ಕುಟುಂಬದ ಬಾಸ್. ಬೆಂಗಳೂರಿನಲ್ಲಿ ಸ್ವಂತ ಮನೆ.. ಕೈ ತುಂಬ ಸಂಬಳ ತರೋ ಮಗ, ಮಹಾಲಕ್ಷ್ಮಿಯಂತಹ ಸೊಸೆ ಮತ್ತು ಇಬ್ಬರು ಮೊಮ್ಮಕ್ಕಳು. ಆದರೆ ಮನೆಯ ಒಡತಿ ಇದ್ದಕ್ಕಿಂದತೆ ಹಾರ್ಟ್ಅಟ್ಯಾಕ್ ಆಗಿ ಮೃತಪಟ್ಟಳು.. ಕುಟುಂಬದವರೆಲ್ಲಾ ಕಣ್ಣೀರಿಡುತ್ತಲೇ ತಾಯಿಯ ಅಂತ್ಯ ಸಂಸ್ಕಾರ ಮಾಡಿ ಮುಗಿಸಿದ್ದರು. ಇನ್ನೇನು 11 ದಿನದ ತಿಥಿ ಕಾರ್ಯಕ್ಕೆ ತಯಾರಿ ಮಾಡಿಕೊಳ್ಳಬೇಕು ಅನ್ನುವಾಗ್ಲೇ ಆ ಕುಟುಂಬಕ್ಕೆ ಶಾಕ್ ಕಾದಿತ್ತು.. ಕಾರಣ ಆ ಮನೆಯ ಒಡತಿ ಸಾವಿನ ಹಿಂದೆ ಹೃದಯಾಘಾತ ಅಲ್ಲ, ಬದಲಿಗೆ ಕೊಲೆ ಅನ್ನೋದು ಗೊತ್ತಾಗಿತ್ತು. 

09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
Read more