ಯಾದಗಿರಿ; ಸಾಲಗಾರನ ಪತ್ನಿ ಒತ್ತೆಯಾಳು, ಮೂತ್ರ ವಿಸರ್ಜನೆಗೂ ಬಿಡಲಿಲ್ಲ!

ಯಾದಗಿರಿ; ಸಾಲಗಾರನ ಪತ್ನಿ ಒತ್ತೆಯಾಳು, ಮೂತ್ರ ವಿಸರ್ಜನೆಗೂ ಬಿಡಲಿಲ್ಲ!

Published : Aug 31, 2021, 11:43 PM IST

* ಗಂಡನ ಸಾಲಕ್ಕೆ ಹೆಂಡತಿಯನ್ನು ಒತ್ತೆಯಾಳಗಿಸಿದ  ಫೈನಾನ್ಸ್

*  ಗಂಡ ಮಾಡಿದ ಸಾಲಕ್ಕೆ ಹೆಂಡತಿಯನ್ನು ಒತ್ತೆಯಾಳಾಗಿಸಿದ  ಫೈನಾನ್ಸ್!

* ಯಾದಗಿರಿಯಲ್ಲಿ ಮೀತಿ ಮೀರಿದ ಬಡ್ಡಿ ವ್ಯವಹಾರ; ಫೈನಾನ್ಸ್‌ಗಳಿಗಿಲ್ಲ ಅಂಕುಶ!

* ಖಾಸಗಿ ಫೈನಾನ್ಸ್‌ಗಳಿಂದ ಸಾಲಗಾರರಿಗೆ ಮಾನಸಿಕ ಹಿಂಸೆ ತಪ್ಪಿದ್ದಲ್ಲ

ಯಾದಗಿರಿ(ಆ. 31) ಗಂಡ ಮಾಡಿದ ಸಾಲಕ್ಕೆ ಹೆಂಡತಿಯನ್ನು ಫೈನಾನ್ಸ್ ಒಂದು ಒತ್ತೆಯಾಳಾಗಿರಿಸಿಕೊಂಡಿದ್ದ ಅಮಾನವೀಯ ಘಟನೆ ವರದಿಯಾಗಿದೆ. ಯಾದಗಿರಿಯಲ್ಲಿ ಬಡ್ಡಿ ವ್ಯವಹಾರ ಮೀತಿ ಮೀರಿದ  ಫೈನಾನ್ಸ್‌ಗಳಿಗೆ ಅಂಕುಶವಿಲ್ಲವಾಗಿದೆ.

ಶಿವಶಂಕರ್ ಫೈನಾನ್ಸ್‌ನಿಂದ ಸಾಲಗಾರರ ಕುಟುಂಬಕ್ಕೆ ಹಿಂಸೆ ನೀಡಲಾಗಿದೆ ಎನ್ನುವ ಆರೋಪ ಕೇಳಿಬಂದಿದೆ ಯಾದಗಿರಿಯ ಅಜೀಜ್ ಕಾಲೋನಿಯಲ್ಲಿ ಘಟನೆ ನಡೆದಿದೆ. ಶಿವಶಂಕರ್ ಫೈನಾನ್ಸ್‌ನಲ್ಲಿ   ಮೂರು ಲಕ್ಷ ರೂ. ಸಾಲವನ್ನು ಮಹ್ಮದ್ ಎಂಬುವರು ಪಡೆದುಕೊಂಡಿದ್ದರು ಸಮಯಕ್ಕೆ ಸರಿಯಾಗಿ ಅಸಲು ಮತ್ತು ಬಡ್ಡಿ ಕಟ್ಟಿದರೂ, ಹೆಚ್ಚಿನ ಬಡ್ಡಿ ನೀಡಲು ಒತ್ತಡ ಹಾಕಿದ್ದಾರೆ.

'ಕುಡಿಯಲು ಹಣ ಕೊಡಲ್ಲ, ಬುದ್ಧಿ ಹೇಳ್ತಿಯಾ' ದಾವಣಗೆರೆ ಪಾಪಿಯಿಂದ ಪತ್ನಿ ಹತ್ಯೆ!

ಇದಕ್ಕೆ ಒಪ್ಪದ ಮಹ್ಮದ್ ಹೆಂಡತಿ ರಿಜ್ವಾನರನ್ನು ಫೈನಾಲ್ಸ್ ಮಾಲೀಕ ತಮ್ಮ ಆಫೀಸಿಗೆ ಕರೆದುಕೊಂಡು ಹೋಗಿ ಕುಳ್ಳಿರಿಸಕೊಂಡಿದ್ದಾನೆ. ಮಹಿಳೆಯನ್ನು ಒತ್ತೆಯಾಳಾಗಿಸಿಕೊಂಡ ಫೈನಾನ್ಸ್ ಮಾಲೀಕ, ಮೂತ್ರ ವಿಸರ್ಜನೆಗೂ ಬಿಡದೇ ಚಿತ್ರಹಿಂಸೆ ನೀಡಿದ್ದಾನೆ ಶಿವಶಂಕರ್, ಚಂದ್ರಕಲಾ, ಶಿವಮ್ಮ, ಪಾರ್ವತಿ ಎಂಬುವವರಿಂದ ಕೃತ್ಯ ನಡೆದಿದ್ದು ಪ್ರಕರಣ ದಾಖಲಾಗಿದೆ. 

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
25:03ಅವಳು 9ನೇ ಕ್ಲಾಸ್​​, ಅವನು ಮ್ಯಕಾನಿಕ್​; ಹೋಗೋ ಮುನ್ನ ಎದುರು ಮನೆ ಅಂಕಲ್​​​​​ನ ಹೆಣ ಉರುಳಿಸಿದ್ರು!
25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!