ಪ್ರಭಾವಿ ರಾಜಕಾರಣಿಯ ಆಪ್ತನನ್ನೇ ಮುಗಿಸಲು ಹೋದವನು ತಾನೇ ಹೆಣವಾದ!

ಪ್ರಭಾವಿ ರಾಜಕಾರಣಿಯ ಆಪ್ತನನ್ನೇ ಮುಗಿಸಲು ಹೋದವನು ತಾನೇ ಹೆಣವಾದ!

Published : Sep 17, 2022, 01:20 PM IST

ಪ್ರಭಾವಿ ರಾಜಕಾರಣಿಯ ಆಪ್ತನನ್ನೇ ಮುಗಿಸಲು ಹೋದವನು ತಾನೇ ಹೆಣವಾದವನ ಮತ್ತು ಆ ಕೊಲೆಯ ಹಿಂದಿನ ಪೊಲೀಸ್ ಇನ್ವೆಸ್ಟಿಗೇಷನ್ ಕಥೆಯೇ ಇವತ್ತಿನ ಎಫ್.ಐ.ಆರ್

ಬೆಳಗಾವಿ, (ಸೆಪ್ಟೆಂಬರ್.17): ಆ ಊರಲ್ಲಿ ಹವಾ ಮೆಂಟೇನ್ ಮಾಡಬೇಕು, ಎಲ್ಲರನ್ನೂ ಹೆದರಿಸುತ್ತಾ ತನ್ನದೇ ವರ್ಚಸ್ಸು ಮಾಡಿಕೊಳ್ಳಬೇಕೆಂದು ಜಿದ್ದಿಗೆ ಬಿದ್ದವು ಎರಡು ಗ್ಯಾಂಗ್ ಗಳು. ಎರಡು ಗ್ಯಾಂಗ್ ಗಳ ನಡುವೆ ಆಗಾಗ ಗಲಾಟೆ ಕೂಡ ಆಗುತ್ತಿತ್ತು. ಊರಲ್ಲಿ ದೊಡ್ಡವರನ್ನ ಹೊಡೆದ್ರೇ ತನ್ನದೇ ಹವಾ ಇರುತ್ತೆ ಅಂದುಕೊಂಡವ ನಾಡ ಪಿಸ್ತೂಲ್ ದಿಂದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಆಪ್ತನ ಮೇಲೆಯೇ ಫೈರಿಂಗ್ ಮಾಡಿದ್ದ. 

ಆಂಟಿ ಹಿಂದೆ ಬಿದ್ದು ಜೀವವನ್ನೇ ಕಳೆದುಕೊಂಡ ಬಡಪಾಯಿ ಯುವಕನ ಕಥೆ

ಈ ಕೇಸ್ ನಲ್ಲಿ ಅಂದರ್ ಆಗಿ ಬಂದವನು ಹುಟ್ಟು ಹಬ್ಬ ಮಾಡಿಕೊಂಡ ಮಾರನೇ ದಿನವೇ ಹೆದ್ದಾರಿಯಲ್ಲಿ ಹೆಣವಾಗಿದ್ದಾನೆ. ಹೀಗೆ ಪ್ರಭಾವಿ ರಾಜಕಾರಣಿಯ ಆಪ್ತನನ್ನೇ ಮುಗಿಸಲು ಹೋದವನು ತಾನೇ ಹೆಣವಾದವನ ಮತ್ತು ಆ ಕೊಲೆಯ ಹಿಂದಿನ ಪೊಲೀಸ್ ಇನ್ವೆಸ್ಟಿಗೇಷನ್ ಕಥೆಯೇ ಇವತ್ತಿನ ಎಫ್.ಐ.ಆರ್....

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more