ಪ್ರಭಾವಿ ರಾಜಕಾರಣಿಯ ಆಪ್ತನನ್ನೇ ಮುಗಿಸಲು ಹೋದವನು ತಾನೇ ಹೆಣವಾದ!

ಪ್ರಭಾವಿ ರಾಜಕಾರಣಿಯ ಆಪ್ತನನ್ನೇ ಮುಗಿಸಲು ಹೋದವನು ತಾನೇ ಹೆಣವಾದ!

Published : Sep 17, 2022, 01:20 PM IST

ಪ್ರಭಾವಿ ರಾಜಕಾರಣಿಯ ಆಪ್ತನನ್ನೇ ಮುಗಿಸಲು ಹೋದವನು ತಾನೇ ಹೆಣವಾದವನ ಮತ್ತು ಆ ಕೊಲೆಯ ಹಿಂದಿನ ಪೊಲೀಸ್ ಇನ್ವೆಸ್ಟಿಗೇಷನ್ ಕಥೆಯೇ ಇವತ್ತಿನ ಎಫ್.ಐ.ಆರ್

ಬೆಳಗಾವಿ, (ಸೆಪ್ಟೆಂಬರ್.17): ಆ ಊರಲ್ಲಿ ಹವಾ ಮೆಂಟೇನ್ ಮಾಡಬೇಕು, ಎಲ್ಲರನ್ನೂ ಹೆದರಿಸುತ್ತಾ ತನ್ನದೇ ವರ್ಚಸ್ಸು ಮಾಡಿಕೊಳ್ಳಬೇಕೆಂದು ಜಿದ್ದಿಗೆ ಬಿದ್ದವು ಎರಡು ಗ್ಯಾಂಗ್ ಗಳು. ಎರಡು ಗ್ಯಾಂಗ್ ಗಳ ನಡುವೆ ಆಗಾಗ ಗಲಾಟೆ ಕೂಡ ಆಗುತ್ತಿತ್ತು. ಊರಲ್ಲಿ ದೊಡ್ಡವರನ್ನ ಹೊಡೆದ್ರೇ ತನ್ನದೇ ಹವಾ ಇರುತ್ತೆ ಅಂದುಕೊಂಡವ ನಾಡ ಪಿಸ್ತೂಲ್ ದಿಂದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಆಪ್ತನ ಮೇಲೆಯೇ ಫೈರಿಂಗ್ ಮಾಡಿದ್ದ. 

ಆಂಟಿ ಹಿಂದೆ ಬಿದ್ದು ಜೀವವನ್ನೇ ಕಳೆದುಕೊಂಡ ಬಡಪಾಯಿ ಯುವಕನ ಕಥೆ

ಈ ಕೇಸ್ ನಲ್ಲಿ ಅಂದರ್ ಆಗಿ ಬಂದವನು ಹುಟ್ಟು ಹಬ್ಬ ಮಾಡಿಕೊಂಡ ಮಾರನೇ ದಿನವೇ ಹೆದ್ದಾರಿಯಲ್ಲಿ ಹೆಣವಾಗಿದ್ದಾನೆ. ಹೀಗೆ ಪ್ರಭಾವಿ ರಾಜಕಾರಣಿಯ ಆಪ್ತನನ್ನೇ ಮುಗಿಸಲು ಹೋದವನು ತಾನೇ ಹೆಣವಾದವನ ಮತ್ತು ಆ ಕೊಲೆಯ ಹಿಂದಿನ ಪೊಲೀಸ್ ಇನ್ವೆಸ್ಟಿಗೇಷನ್ ಕಥೆಯೇ ಇವತ್ತಿನ ಎಫ್.ಐ.ಆರ್....

24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
23:12ಬೀದಿಗೆ ಬಂತು ಕನ್ನಡದ ಮತ್ತೊಬ್ಬ ಸೀರಿಯಲ್ ನಟಿಯ ಕುಟುಂಬ; ಮದುವೆಗೂ ಮುನ್ನವೇ ಬಳಸಿಕೊಂಡಿದ್ದ ಸುರೇಶ!
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
Read more