ಪ್ರಭಾವಿ ರಾಜಕಾರಣಿಯ ಆಪ್ತನನ್ನೇ ಮುಗಿಸಲು ಹೋದವನು ತಾನೇ ಹೆಣವಾದ!

ಪ್ರಭಾವಿ ರಾಜಕಾರಣಿಯ ಆಪ್ತನನ್ನೇ ಮುಗಿಸಲು ಹೋದವನು ತಾನೇ ಹೆಣವಾದ!

Published : Sep 17, 2022, 01:20 PM IST

ಪ್ರಭಾವಿ ರಾಜಕಾರಣಿಯ ಆಪ್ತನನ್ನೇ ಮುಗಿಸಲು ಹೋದವನು ತಾನೇ ಹೆಣವಾದವನ ಮತ್ತು ಆ ಕೊಲೆಯ ಹಿಂದಿನ ಪೊಲೀಸ್ ಇನ್ವೆಸ್ಟಿಗೇಷನ್ ಕಥೆಯೇ ಇವತ್ತಿನ ಎಫ್.ಐ.ಆರ್

ಬೆಳಗಾವಿ, (ಸೆಪ್ಟೆಂಬರ್.17): ಆ ಊರಲ್ಲಿ ಹವಾ ಮೆಂಟೇನ್ ಮಾಡಬೇಕು, ಎಲ್ಲರನ್ನೂ ಹೆದರಿಸುತ್ತಾ ತನ್ನದೇ ವರ್ಚಸ್ಸು ಮಾಡಿಕೊಳ್ಳಬೇಕೆಂದು ಜಿದ್ದಿಗೆ ಬಿದ್ದವು ಎರಡು ಗ್ಯಾಂಗ್ ಗಳು. ಎರಡು ಗ್ಯಾಂಗ್ ಗಳ ನಡುವೆ ಆಗಾಗ ಗಲಾಟೆ ಕೂಡ ಆಗುತ್ತಿತ್ತು. ಊರಲ್ಲಿ ದೊಡ್ಡವರನ್ನ ಹೊಡೆದ್ರೇ ತನ್ನದೇ ಹವಾ ಇರುತ್ತೆ ಅಂದುಕೊಂಡವ ನಾಡ ಪಿಸ್ತೂಲ್ ದಿಂದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಆಪ್ತನ ಮೇಲೆಯೇ ಫೈರಿಂಗ್ ಮಾಡಿದ್ದ. 

ಆಂಟಿ ಹಿಂದೆ ಬಿದ್ದು ಜೀವವನ್ನೇ ಕಳೆದುಕೊಂಡ ಬಡಪಾಯಿ ಯುವಕನ ಕಥೆ

ಈ ಕೇಸ್ ನಲ್ಲಿ ಅಂದರ್ ಆಗಿ ಬಂದವನು ಹುಟ್ಟು ಹಬ್ಬ ಮಾಡಿಕೊಂಡ ಮಾರನೇ ದಿನವೇ ಹೆದ್ದಾರಿಯಲ್ಲಿ ಹೆಣವಾಗಿದ್ದಾನೆ. ಹೀಗೆ ಪ್ರಭಾವಿ ರಾಜಕಾರಣಿಯ ಆಪ್ತನನ್ನೇ ಮುಗಿಸಲು ಹೋದವನು ತಾನೇ ಹೆಣವಾದವನ ಮತ್ತು ಆ ಕೊಲೆಯ ಹಿಂದಿನ ಪೊಲೀಸ್ ಇನ್ವೆಸ್ಟಿಗೇಷನ್ ಕಥೆಯೇ ಇವತ್ತಿನ ಎಫ್.ಐ.ಆರ್....

24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
20:21ಎಪ್‌ಸ್ಟೀನ್ ಫೈಲ್ಸ್‌: ಟ್ರಂಪ್, ಬಿಲ್ ಗೇಟ್ಸ್ ರಾಸ*ಲೀಲೆ ರಹಸ್ಯ! 2000 ವಿಡಿಯೋ, ರಷ್ಯಾ ಚೆಲುವೆಯರ ವಿಡಿಯೋ ಬಟಾಬಯಲು!
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
25:56ಬೆಟ್ಟಿಂಗ್​​ ಚಟ, ಊರು ತುಂಬ ಸಾಲ! ಸ್ವಂತ ತಂಗಿಯ ಮೇಲೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಸ್ಯಾಂಡಲ್‌ವುಡ್ ನಟಿ! ಏನಿದು ಪ್ರಕರಣ?
21:04ಪಿಜಿಯಲ್ಲಿ ಪ್ರೇಯಸಿ ಜೊತೆ ಕುಚ್​-ಕುಚ್​​! ರೆಡ್ ​​ಹ್ಯಾಂಡಾಗಿ ಸಿಕ್ಕಿಬಿದ್ದ ಗಂಡ ಕೊಟ್ಟ ಕಾರಣವೇ ಬೇರೆ!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:37ಬೆಂಗಳೂರು: ತಾಯಿ ಮೇಲಿನ ದ್ವೇಷಕ್ಕೆ 6 ವರ್ಷದ ಬಾಲಕಿ ಹತ್ಯೆ; ಪಾಗಲ್ ಪ್ರೇಮಿ ಕಾಟಕ್ಕೆ ವಿದ್ಯಾರ್ಥಿನಿ ಬಲಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
Read more