ಚಿಕ್ಕಬಳ್ಳಾಪುರ ಬಳಿ ಅಪಘಾತ; ಜಗ್ಗೇಶ್ ಪುತ್ರ ಯತಿರಾಜ್‌ ಕಾರು ನಜ್ಜುಗುಜ್ಜು

ಚಿಕ್ಕಬಳ್ಳಾಪುರ ಬಳಿ ಅಪಘಾತ; ಜಗ್ಗೇಶ್ ಪುತ್ರ ಯತಿರಾಜ್‌ ಕಾರು ನಜ್ಜುಗುಜ್ಜು

Published : Jul 01, 2021, 03:41 PM ISTUpdated : Jul 01, 2021, 03:48 PM IST

* ನವರಸ ನಾಯಕ ಜಗ್ಗೇಶ್ ಪುತ್ರ ಯತಿರಾಜ್ ಕಾರು ಅಪಘಾತ ಪ್ರಕರಣ
* ಡಿವೈಡರ್ ಬಳಿ ಬೈಕ್ ಸವಾರ ಅಡ್ಡ ಬಂದಿದ್ದರಿಂದ ನಡೆದ ಅಪಘಾತ
*  ಕಾರು ಮರಕ್ಕೆ ಡಿಕ್ಕಿ ಹೊಡೆದಿದ್ದು ನುಜ್ಜುಗುಜ್ಜಾಗಿದೆ
* ಅಗಲಗುರ್ಕಿ ಬೈಪಾಸ್ ಬಳಿ ನಡೆದ ಅಪಘಾತ

ಚಿಕ್ಕಬಳ್ಳಾಪುರ(ಜು. 01) ನವರಸ ನಾಯಕ ಜಗ್ಗೇಶ್ ಪುತ್ರನ ಕಾರು ಅಪಘಾತಕ್ಕೆ ಗುರಿಯಾಗಿದೆ. ನಿಯಂತ್ರಣ ತಪ್ಪಿದ ಐಷಾರಾಮಿ ಕಾರು ಮರಕ್ಕೆ ಗುದ್ದಿದೆ. ಅದೃಷ್ಟವಷಾತ್ ಯತಿರಾಜ್ ಅವರಿಗೆ ಗಂಭೀರ ಗಾಯಗಳಾಗಿಲ್ಲ. 

ಹಣವೂ ಇಲ್ಲ, ಸಿಕ್ಸ್ ಪ್ಯಾಕೂ ಇಲ್ಲ.. ಬೆಂಗಳೂರು ಯುವಕನಿಗೆ ಭಾರೀ ಮೋಸ

ಗುರುವಾರ ಮಧ್ಯಾಹ್ನ  12  ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ. ಚಿಕ್ಕಬಳ್ಳಾಪುರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.   ಅಗಲಗುರ್ಕಿ ಬೈಪಾಸ್ ಬಳಿ ಅಪಘಾತ ಸಂಭವಿಸಿದೆ. 


 

24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
23:12ಬೀದಿಗೆ ಬಂತು ಕನ್ನಡದ ಮತ್ತೊಬ್ಬ ಸೀರಿಯಲ್ ನಟಿಯ ಕುಟುಂಬ; ಮದುವೆಗೂ ಮುನ್ನವೇ ಬಳಸಿಕೊಂಡಿದ್ದ ಸುರೇಶ!
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!