ಚಿಕ್ಕಬಳ್ಳಾಪುರ ಬಳಿ ಅಪಘಾತ; ಜಗ್ಗೇಶ್ ಪುತ್ರ ಯತಿರಾಜ್‌ ಕಾರು ನಜ್ಜುಗುಜ್ಜು

ಚಿಕ್ಕಬಳ್ಳಾಪುರ ಬಳಿ ಅಪಘಾತ; ಜಗ್ಗೇಶ್ ಪುತ್ರ ಯತಿರಾಜ್‌ ಕಾರು ನಜ್ಜುಗುಜ್ಜು

Published : Jul 01, 2021, 03:41 PM ISTUpdated : Jul 01, 2021, 03:48 PM IST

* ನವರಸ ನಾಯಕ ಜಗ್ಗೇಶ್ ಪುತ್ರ ಯತಿರಾಜ್ ಕಾರು ಅಪಘಾತ ಪ್ರಕರಣ
* ಡಿವೈಡರ್ ಬಳಿ ಬೈಕ್ ಸವಾರ ಅಡ್ಡ ಬಂದಿದ್ದರಿಂದ ನಡೆದ ಅಪಘಾತ
*  ಕಾರು ಮರಕ್ಕೆ ಡಿಕ್ಕಿ ಹೊಡೆದಿದ್ದು ನುಜ್ಜುಗುಜ್ಜಾಗಿದೆ
* ಅಗಲಗುರ್ಕಿ ಬೈಪಾಸ್ ಬಳಿ ನಡೆದ ಅಪಘಾತ

ಚಿಕ್ಕಬಳ್ಳಾಪುರ(ಜು. 01) ನವರಸ ನಾಯಕ ಜಗ್ಗೇಶ್ ಪುತ್ರನ ಕಾರು ಅಪಘಾತಕ್ಕೆ ಗುರಿಯಾಗಿದೆ. ನಿಯಂತ್ರಣ ತಪ್ಪಿದ ಐಷಾರಾಮಿ ಕಾರು ಮರಕ್ಕೆ ಗುದ್ದಿದೆ. ಅದೃಷ್ಟವಷಾತ್ ಯತಿರಾಜ್ ಅವರಿಗೆ ಗಂಭೀರ ಗಾಯಗಳಾಗಿಲ್ಲ. 

ಹಣವೂ ಇಲ್ಲ, ಸಿಕ್ಸ್ ಪ್ಯಾಕೂ ಇಲ್ಲ.. ಬೆಂಗಳೂರು ಯುವಕನಿಗೆ ಭಾರೀ ಮೋಸ

ಗುರುವಾರ ಮಧ್ಯಾಹ್ನ  12  ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ. ಚಿಕ್ಕಬಳ್ಳಾಪುರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.   ಅಗಲಗುರ್ಕಿ ಬೈಪಾಸ್ ಬಳಿ ಅಪಘಾತ ಸಂಭವಿಸಿದೆ. 


 

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
20:21ಎಪ್‌ಸ್ಟೀನ್ ಫೈಲ್ಸ್‌: ಟ್ರಂಪ್, ಬಿಲ್ ಗೇಟ್ಸ್ ರಾಸ*ಲೀಲೆ ರಹಸ್ಯ! 2000 ವಿಡಿಯೋ, ರಷ್ಯಾ ಚೆಲುವೆಯರ ವಿಡಿಯೋ ಬಟಾಬಯಲು!
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
25:56ಬೆಟ್ಟಿಂಗ್​​ ಚಟ, ಊರು ತುಂಬ ಸಾಲ! ಸ್ವಂತ ತಂಗಿಯ ಮೇಲೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಸ್ಯಾಂಡಲ್‌ವುಡ್ ನಟಿ! ಏನಿದು ಪ್ರಕರಣ?
21:04ಪಿಜಿಯಲ್ಲಿ ಪ್ರೇಯಸಿ ಜೊತೆ ಕುಚ್​-ಕುಚ್​​! ರೆಡ್ ​​ಹ್ಯಾಂಡಾಗಿ ಸಿಕ್ಕಿಬಿದ್ದ ಗಂಡ ಕೊಟ್ಟ ಕಾರಣವೇ ಬೇರೆ!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!