ಚಿಕ್ಕಬಳ್ಳಾಪುರ ಬಳಿ ಅಪಘಾತ; ಜಗ್ಗೇಶ್ ಪುತ್ರ ಯತಿರಾಜ್‌ ಕಾರು ನಜ್ಜುಗುಜ್ಜು

ಚಿಕ್ಕಬಳ್ಳಾಪುರ ಬಳಿ ಅಪಘಾತ; ಜಗ್ಗೇಶ್ ಪುತ್ರ ಯತಿರಾಜ್‌ ಕಾರು ನಜ್ಜುಗುಜ್ಜು

Published : Jul 01, 2021, 03:41 PM ISTUpdated : Jul 01, 2021, 03:48 PM IST

* ನವರಸ ನಾಯಕ ಜಗ್ಗೇಶ್ ಪುತ್ರ ಯತಿರಾಜ್ ಕಾರು ಅಪಘಾತ ಪ್ರಕರಣ
* ಡಿವೈಡರ್ ಬಳಿ ಬೈಕ್ ಸವಾರ ಅಡ್ಡ ಬಂದಿದ್ದರಿಂದ ನಡೆದ ಅಪಘಾತ
*  ಕಾರು ಮರಕ್ಕೆ ಡಿಕ್ಕಿ ಹೊಡೆದಿದ್ದು ನುಜ್ಜುಗುಜ್ಜಾಗಿದೆ
* ಅಗಲಗುರ್ಕಿ ಬೈಪಾಸ್ ಬಳಿ ನಡೆದ ಅಪಘಾತ

ಚಿಕ್ಕಬಳ್ಳಾಪುರ(ಜು. 01) ನವರಸ ನಾಯಕ ಜಗ್ಗೇಶ್ ಪುತ್ರನ ಕಾರು ಅಪಘಾತಕ್ಕೆ ಗುರಿಯಾಗಿದೆ. ನಿಯಂತ್ರಣ ತಪ್ಪಿದ ಐಷಾರಾಮಿ ಕಾರು ಮರಕ್ಕೆ ಗುದ್ದಿದೆ. ಅದೃಷ್ಟವಷಾತ್ ಯತಿರಾಜ್ ಅವರಿಗೆ ಗಂಭೀರ ಗಾಯಗಳಾಗಿಲ್ಲ. 

ಹಣವೂ ಇಲ್ಲ, ಸಿಕ್ಸ್ ಪ್ಯಾಕೂ ಇಲ್ಲ.. ಬೆಂಗಳೂರು ಯುವಕನಿಗೆ ಭಾರೀ ಮೋಸ

ಗುರುವಾರ ಮಧ್ಯಾಹ್ನ  12  ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ. ಚಿಕ್ಕಬಳ್ಳಾಪುರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.   ಅಗಲಗುರ್ಕಿ ಬೈಪಾಸ್ ಬಳಿ ಅಪಘಾತ ಸಂಭವಿಸಿದೆ. 


 

09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!