ಯೋಗೇಶ್ ಗೌಡ ಕೊಲೆ ಕೇಸ್‌ಗೆ ಮರುಜೀವ; ಮಾಜಿ ಸಚಿವನ ಸೋದರನಿಗೆ ಬಂಧನ ಭೀತಿ?

ಯೋಗೇಶ್ ಗೌಡ ಕೊಲೆ ಕೇಸ್‌ಗೆ ಮರುಜೀವ; ಮಾಜಿ ಸಚಿವನ ಸೋದರನಿಗೆ ಬಂಧನ ಭೀತಿ?

Published : Sep 14, 2020, 03:45 PM IST

ಧಾರಾವಾಡದ ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಕೊಲೆ ಕೇಸ್‌ಗೆ ಮತ್ತೆ ಮರುಜೀವ ಬಂದಿದೆ. ಈ ಕೊಲೆ ಕೇಸ್‌ ನಡೆದಾಗ ಸುವರ್ಣ ನ್ಯೂಸ್ ಇದರ ಬಗ್ಗೆ ಸಾಕ್ಷಿ ಸಮೇತ ಪ್ರಸಾರ ಮಾಡಿತ್ತು.ಕೊಲೆಯ ತನಿಖೆಗೆ ನಿಂತ ಪೊಲೀಸ್ ಅಧಿಕಾರಿಗಳು ಇಡೀ ಪ್ರಕರಣವನ್ನು ಮುಚ್ಚಿ ಹಾಕಲು ಪ್ರಯತ್ನಿಸಿದರು. ಆ ನಂತರ ಪ್ರಕರಣ  ಸಿಬಿಐಗೆ ಹೋಗಿತ್ತು. ಈಗ ತನಿಖೆ ಗಂಭೀರ ಘಟ್ಟಕ್ಕೆ ಬಂದು ನಿಂತಿದೆ. 
 

ಬೆಂಗಳೂರು (ಸೆ. 14): ಧಾರಾವಾಡದ ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಕೊಲೆ ಕೇಸ್‌ಗೆ ಮತ್ತೆ ಮರುಜೀವ ಬಂದಿದೆ. ಈ ಕೊಲೆ ಕೇಸ್‌ ನಡೆದಾಗ ಸುವರ್ಣ ನ್ಯೂಸ್ ಇದರ ಬಗ್ಗೆ ಸಾಕ್ಷಿ ಸಮೇತ ಪ್ರಸಾರ ಮಾಡಿತ್ತು.ಕೊಲೆಯ ತನಿಖೆಗೆ ನಿಂತ ಪೊಲೀಸ್ ಅಧಿಕಾರಿಗಳು ಇಡೀ ಪ್ರಕರಣವನ್ನು ಮುಚ್ಚಿ ಹಾಕಲು ಪ್ರಯತ್ನಿಸಿದರು. ಆ ನಂತರ ಪ್ರಕರಣ  ಸಿಬಿಐಗೆ ಹೋಗಿತ್ತು. ಈಗ ತನಿಖೆ ಗಂಭೀರ ಘಟ್ಟಕ್ಕೆ ಬಂದು ನಿಂತಿದೆ. 

ಪ್ರಕರಣವನ್ನು ಮುಚ್ಚಿ ಹಾಕಲು ಯಾರ್ಯಾರೆಲ್ಲಾ ಸರ್ಕಸ್ ಮಾಡಿದ್ರು? ಇದರ ಹಿಂದಿರುವ ರಾಜಕಾರಣಿ ಯಾರು? ಎಂಬುದು ತನಿಖೆಯಲ್ಲಿ ಗೊತ್ತಾಗಿದೆ. ತನಿಖೆಯ ವರದಿಯನ್ನು ಸಿಬಿಐ ರಾಜ್ಯಸರ್ಕಾರಕ್ಕೆ ನೀಡಿದೆ. ಈಗ ಪೊಲೀಸ್ ಅಧಿಕಾರಿಗಳಿಗೆ, ಹಿಂದಿರುವ ರಾಜಕಾರಣಿಗೆ ಬಂಧನ ಭೀತಿ ಶುರುವಾಗಿದೆ. ಏನಿದೆ ರಿಪೋರ್ಟ್‌ನಲ್ಲಿ? ಇದು ಸುವರ್ಣ ನ್ಯೂಸ್ ಎಕ್ಸ್‌ಕ್ಲೂಸಿವ್ ಸುದ್ದಿ!

25:56ಬೆಟ್ಟಿಂಗ್​​ ಚಟ, ಊರು ತುಂಬ ಸಾಲ! ಸ್ವಂತ ತಂಗಿಯ ಮೇಲೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಸ್ಯಾಂಡಲ್‌ವುಡ್ ನಟಿ! ಏನಿದು ಪ್ರಕರಣ?
21:04ಪಿಜಿಯಲ್ಲಿ ಪ್ರೇಯಸಿ ಜೊತೆ ಕುಚ್​-ಕುಚ್​​! ರೆಡ್ ​​ಹ್ಯಾಂಡಾಗಿ ಸಿಕ್ಕಿಬಿದ್ದ ಗಂಡ ಕೊಟ್ಟ ಕಾರಣವೇ ಬೇರೆ!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:37ಬೆಂಗಳೂರು: ತಾಯಿ ಮೇಲಿನ ದ್ವೇಷಕ್ಕೆ 6 ವರ್ಷದ ಬಾಲಕಿ ಹತ್ಯೆ; ಪಾಗಲ್ ಪ್ರೇಮಿ ಕಾಟಕ್ಕೆ ವಿದ್ಯಾರ್ಥಿನಿ ಬಲಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
23:12ಬೀದಿಗೆ ಬಂತು ಕನ್ನಡದ ಮತ್ತೊಬ್ಬ ಸೀರಿಯಲ್ ನಟಿಯ ಕುಟುಂಬ; ಮದುವೆಗೂ ಮುನ್ನವೇ ಬಳಸಿಕೊಂಡಿದ್ದ ಸುರೇಶ!
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?