ಯೋಗೇಶ್ ಗೌಡ ಕೊಲೆ ಕೇಸ್‌ಗೆ ಮರುಜೀವ; ಮಾಜಿ ಸಚಿವನ ಸೋದರನಿಗೆ ಬಂಧನ ಭೀತಿ?

ಯೋಗೇಶ್ ಗೌಡ ಕೊಲೆ ಕೇಸ್‌ಗೆ ಮರುಜೀವ; ಮಾಜಿ ಸಚಿವನ ಸೋದರನಿಗೆ ಬಂಧನ ಭೀತಿ?

Published : Sep 14, 2020, 03:45 PM IST

ಧಾರಾವಾಡದ ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಕೊಲೆ ಕೇಸ್‌ಗೆ ಮತ್ತೆ ಮರುಜೀವ ಬಂದಿದೆ. ಈ ಕೊಲೆ ಕೇಸ್‌ ನಡೆದಾಗ ಸುವರ್ಣ ನ್ಯೂಸ್ ಇದರ ಬಗ್ಗೆ ಸಾಕ್ಷಿ ಸಮೇತ ಪ್ರಸಾರ ಮಾಡಿತ್ತು.ಕೊಲೆಯ ತನಿಖೆಗೆ ನಿಂತ ಪೊಲೀಸ್ ಅಧಿಕಾರಿಗಳು ಇಡೀ ಪ್ರಕರಣವನ್ನು ಮುಚ್ಚಿ ಹಾಕಲು ಪ್ರಯತ್ನಿಸಿದರು. ಆ ನಂತರ ಪ್ರಕರಣ  ಸಿಬಿಐಗೆ ಹೋಗಿತ್ತು. ಈಗ ತನಿಖೆ ಗಂಭೀರ ಘಟ್ಟಕ್ಕೆ ಬಂದು ನಿಂತಿದೆ. 
 

ಬೆಂಗಳೂರು (ಸೆ. 14): ಧಾರಾವಾಡದ ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಕೊಲೆ ಕೇಸ್‌ಗೆ ಮತ್ತೆ ಮರುಜೀವ ಬಂದಿದೆ. ಈ ಕೊಲೆ ಕೇಸ್‌ ನಡೆದಾಗ ಸುವರ್ಣ ನ್ಯೂಸ್ ಇದರ ಬಗ್ಗೆ ಸಾಕ್ಷಿ ಸಮೇತ ಪ್ರಸಾರ ಮಾಡಿತ್ತು.ಕೊಲೆಯ ತನಿಖೆಗೆ ನಿಂತ ಪೊಲೀಸ್ ಅಧಿಕಾರಿಗಳು ಇಡೀ ಪ್ರಕರಣವನ್ನು ಮುಚ್ಚಿ ಹಾಕಲು ಪ್ರಯತ್ನಿಸಿದರು. ಆ ನಂತರ ಪ್ರಕರಣ  ಸಿಬಿಐಗೆ ಹೋಗಿತ್ತು. ಈಗ ತನಿಖೆ ಗಂಭೀರ ಘಟ್ಟಕ್ಕೆ ಬಂದು ನಿಂತಿದೆ. 

ಪ್ರಕರಣವನ್ನು ಮುಚ್ಚಿ ಹಾಕಲು ಯಾರ್ಯಾರೆಲ್ಲಾ ಸರ್ಕಸ್ ಮಾಡಿದ್ರು? ಇದರ ಹಿಂದಿರುವ ರಾಜಕಾರಣಿ ಯಾರು? ಎಂಬುದು ತನಿಖೆಯಲ್ಲಿ ಗೊತ್ತಾಗಿದೆ. ತನಿಖೆಯ ವರದಿಯನ್ನು ಸಿಬಿಐ ರಾಜ್ಯಸರ್ಕಾರಕ್ಕೆ ನೀಡಿದೆ. ಈಗ ಪೊಲೀಸ್ ಅಧಿಕಾರಿಗಳಿಗೆ, ಹಿಂದಿರುವ ರಾಜಕಾರಣಿಗೆ ಬಂಧನ ಭೀತಿ ಶುರುವಾಗಿದೆ. ಏನಿದೆ ರಿಪೋರ್ಟ್‌ನಲ್ಲಿ? ಇದು ಸುವರ್ಣ ನ್ಯೂಸ್ ಎಕ್ಸ್‌ಕ್ಲೂಸಿವ್ ಸುದ್ದಿ!

25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
24:03ಪ್ರೇಯಸಿಯನ್ನು ಕೊಂದು ಪೀಸ್ ಪೀಸ್ ಮಾಡಿದ: ಆ ಅರ್ಧ ಭಾಗ ಇಟ್ಟುಕೊಂಡು, ಇನ್ನರ್ಧ ಭಾಗ ಎಸೆದುಬಿಟ್ಟ..!
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!