ಯೋಗೇಶ್ ಗೌಡ ಕೊಲೆ ಕೇಸ್‌ಗೆ ಮರುಜೀವ; ಮಾಜಿ ಸಚಿವನ ಸೋದರನಿಗೆ ಬಂಧನ ಭೀತಿ?

ಯೋಗೇಶ್ ಗೌಡ ಕೊಲೆ ಕೇಸ್‌ಗೆ ಮರುಜೀವ; ಮಾಜಿ ಸಚಿವನ ಸೋದರನಿಗೆ ಬಂಧನ ಭೀತಿ?

Published : Sep 14, 2020, 03:45 PM IST

ಧಾರಾವಾಡದ ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಕೊಲೆ ಕೇಸ್‌ಗೆ ಮತ್ತೆ ಮರುಜೀವ ಬಂದಿದೆ. ಈ ಕೊಲೆ ಕೇಸ್‌ ನಡೆದಾಗ ಸುವರ್ಣ ನ್ಯೂಸ್ ಇದರ ಬಗ್ಗೆ ಸಾಕ್ಷಿ ಸಮೇತ ಪ್ರಸಾರ ಮಾಡಿತ್ತು.ಕೊಲೆಯ ತನಿಖೆಗೆ ನಿಂತ ಪೊಲೀಸ್ ಅಧಿಕಾರಿಗಳು ಇಡೀ ಪ್ರಕರಣವನ್ನು ಮುಚ್ಚಿ ಹಾಕಲು ಪ್ರಯತ್ನಿಸಿದರು. ಆ ನಂತರ ಪ್ರಕರಣ  ಸಿಬಿಐಗೆ ಹೋಗಿತ್ತು. ಈಗ ತನಿಖೆ ಗಂಭೀರ ಘಟ್ಟಕ್ಕೆ ಬಂದು ನಿಂತಿದೆ. 
 

ಬೆಂಗಳೂರು (ಸೆ. 14): ಧಾರಾವಾಡದ ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಕೊಲೆ ಕೇಸ್‌ಗೆ ಮತ್ತೆ ಮರುಜೀವ ಬಂದಿದೆ. ಈ ಕೊಲೆ ಕೇಸ್‌ ನಡೆದಾಗ ಸುವರ್ಣ ನ್ಯೂಸ್ ಇದರ ಬಗ್ಗೆ ಸಾಕ್ಷಿ ಸಮೇತ ಪ್ರಸಾರ ಮಾಡಿತ್ತು.ಕೊಲೆಯ ತನಿಖೆಗೆ ನಿಂತ ಪೊಲೀಸ್ ಅಧಿಕಾರಿಗಳು ಇಡೀ ಪ್ರಕರಣವನ್ನು ಮುಚ್ಚಿ ಹಾಕಲು ಪ್ರಯತ್ನಿಸಿದರು. ಆ ನಂತರ ಪ್ರಕರಣ  ಸಿಬಿಐಗೆ ಹೋಗಿತ್ತು. ಈಗ ತನಿಖೆ ಗಂಭೀರ ಘಟ್ಟಕ್ಕೆ ಬಂದು ನಿಂತಿದೆ. 

ಪ್ರಕರಣವನ್ನು ಮುಚ್ಚಿ ಹಾಕಲು ಯಾರ್ಯಾರೆಲ್ಲಾ ಸರ್ಕಸ್ ಮಾಡಿದ್ರು? ಇದರ ಹಿಂದಿರುವ ರಾಜಕಾರಣಿ ಯಾರು? ಎಂಬುದು ತನಿಖೆಯಲ್ಲಿ ಗೊತ್ತಾಗಿದೆ. ತನಿಖೆಯ ವರದಿಯನ್ನು ಸಿಬಿಐ ರಾಜ್ಯಸರ್ಕಾರಕ್ಕೆ ನೀಡಿದೆ. ಈಗ ಪೊಲೀಸ್ ಅಧಿಕಾರಿಗಳಿಗೆ, ಹಿಂದಿರುವ ರಾಜಕಾರಣಿಗೆ ಬಂಧನ ಭೀತಿ ಶುರುವಾಗಿದೆ. ಏನಿದೆ ರಿಪೋರ್ಟ್‌ನಲ್ಲಿ? ಇದು ಸುವರ್ಣ ನ್ಯೂಸ್ ಎಕ್ಸ್‌ಕ್ಲೂಸಿವ್ ಸುದ್ದಿ!

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?