ಯೋಗೇಶ್ ಗೌಡ ಕೊಲೆ ಕೇಸ್‌ಗೆ ಮರುಜೀವ; ಮಾಜಿ ಸಚಿವನ ಸೋದರನಿಗೆ ಬಂಧನ ಭೀತಿ?

ಯೋಗೇಶ್ ಗೌಡ ಕೊಲೆ ಕೇಸ್‌ಗೆ ಮರುಜೀವ; ಮಾಜಿ ಸಚಿವನ ಸೋದರನಿಗೆ ಬಂಧನ ಭೀತಿ?

Published : Sep 14, 2020, 03:45 PM IST

ಧಾರಾವಾಡದ ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಕೊಲೆ ಕೇಸ್‌ಗೆ ಮತ್ತೆ ಮರುಜೀವ ಬಂದಿದೆ. ಈ ಕೊಲೆ ಕೇಸ್‌ ನಡೆದಾಗ ಸುವರ್ಣ ನ್ಯೂಸ್ ಇದರ ಬಗ್ಗೆ ಸಾಕ್ಷಿ ಸಮೇತ ಪ್ರಸಾರ ಮಾಡಿತ್ತು.ಕೊಲೆಯ ತನಿಖೆಗೆ ನಿಂತ ಪೊಲೀಸ್ ಅಧಿಕಾರಿಗಳು ಇಡೀ ಪ್ರಕರಣವನ್ನು ಮುಚ್ಚಿ ಹಾಕಲು ಪ್ರಯತ್ನಿಸಿದರು. ಆ ನಂತರ ಪ್ರಕರಣ  ಸಿಬಿಐಗೆ ಹೋಗಿತ್ತು. ಈಗ ತನಿಖೆ ಗಂಭೀರ ಘಟ್ಟಕ್ಕೆ ಬಂದು ನಿಂತಿದೆ. 
 

ಬೆಂಗಳೂರು (ಸೆ. 14): ಧಾರಾವಾಡದ ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಕೊಲೆ ಕೇಸ್‌ಗೆ ಮತ್ತೆ ಮರುಜೀವ ಬಂದಿದೆ. ಈ ಕೊಲೆ ಕೇಸ್‌ ನಡೆದಾಗ ಸುವರ್ಣ ನ್ಯೂಸ್ ಇದರ ಬಗ್ಗೆ ಸಾಕ್ಷಿ ಸಮೇತ ಪ್ರಸಾರ ಮಾಡಿತ್ತು.ಕೊಲೆಯ ತನಿಖೆಗೆ ನಿಂತ ಪೊಲೀಸ್ ಅಧಿಕಾರಿಗಳು ಇಡೀ ಪ್ರಕರಣವನ್ನು ಮುಚ್ಚಿ ಹಾಕಲು ಪ್ರಯತ್ನಿಸಿದರು. ಆ ನಂತರ ಪ್ರಕರಣ  ಸಿಬಿಐಗೆ ಹೋಗಿತ್ತು. ಈಗ ತನಿಖೆ ಗಂಭೀರ ಘಟ್ಟಕ್ಕೆ ಬಂದು ನಿಂತಿದೆ. 

ಪ್ರಕರಣವನ್ನು ಮುಚ್ಚಿ ಹಾಕಲು ಯಾರ್ಯಾರೆಲ್ಲಾ ಸರ್ಕಸ್ ಮಾಡಿದ್ರು? ಇದರ ಹಿಂದಿರುವ ರಾಜಕಾರಣಿ ಯಾರು? ಎಂಬುದು ತನಿಖೆಯಲ್ಲಿ ಗೊತ್ತಾಗಿದೆ. ತನಿಖೆಯ ವರದಿಯನ್ನು ಸಿಬಿಐ ರಾಜ್ಯಸರ್ಕಾರಕ್ಕೆ ನೀಡಿದೆ. ಈಗ ಪೊಲೀಸ್ ಅಧಿಕಾರಿಗಳಿಗೆ, ಹಿಂದಿರುವ ರಾಜಕಾರಣಿಗೆ ಬಂಧನ ಭೀತಿ ಶುರುವಾಗಿದೆ. ಏನಿದೆ ರಿಪೋರ್ಟ್‌ನಲ್ಲಿ? ಇದು ಸುವರ್ಣ ನ್ಯೂಸ್ ಎಕ್ಸ್‌ಕ್ಲೂಸಿವ್ ಸುದ್ದಿ!

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
25:03ಅವಳು 9ನೇ ಕ್ಲಾಸ್​​, ಅವನು ಮ್ಯಕಾನಿಕ್​; ಹೋಗೋ ಮುನ್ನ ಎದುರು ಮನೆ ಅಂಕಲ್​​​​​ನ ಹೆಣ ಉರುಳಿಸಿದ್ರು!
25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!