ಯೋಗೇಶ್ ಗೌಡ ಮರ್ಡರ್ ಮಿಸ್ಟರಿ: ಸಾಕ್ಷ್ಯ ನಾಶಕ್ಕೆ ಮಾಜಿ ಸಚಿವರು ಮಾಡಿದ ಕೆಲಸವಿದು!

ಯೋಗೇಶ್ ಗೌಡ ಮರ್ಡರ್ ಮಿಸ್ಟರಿ: ಸಾಕ್ಷ್ಯ ನಾಶಕ್ಕೆ ಮಾಜಿ ಸಚಿವರು ಮಾಡಿದ ಕೆಲಸವಿದು!

Published : Sep 18, 2020, 06:13 PM IST

ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಮತ್ತಷ್ಟು ಟ್ವಿಸ್ಟ್ ಸಿಗುತ್ತಿದೆ. ಯೋಗೇಶ್ ಗೌಡ ಅಣ್ಣ ಗುರುಪಾದಪ್ಪ ಗೌಡರಿಗೆ ಡಿವೈಎಸ್‌ಪಿ ತುಳಜಪ್ಪ ಬೆದರಿಕೆ ಹಾಕುತ್ತಾರೆ.  ವಕೀಲ ಆನಂದ್‌ಗೆ ಮಾಜಿ ಸಚಿವ ವಿನಯ್ ಕುಲಕರ್ಣಿ ಬೆದರಿಕೆ ಹಾಕುತ್ತಾರೆ.

ಬೆಂಗಳೂರು (ಸೆ. 18): ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಮತ್ತಷ್ಟು ಟ್ವಿಸ್ಟ್ ಸಿಗುತ್ತಿದೆ. ಯೋಗೇಶ್ ಗೌಡ ಅಣ್ಣ ಗುರುಪಾದಪ್ಪ ಗೌಡರಿಗೆ ಡಿವೈಎಸ್‌ಪಿ ತುಳಜಪ್ಪ ಬೆದರಿಕೆ ಹಾಕುತ್ತಾರೆ.  ವಕೀಲ ಆನಂದ್‌ಗೆ ಮಾಜಿ ಸಚಿವ ವಿನಯ್ ಕುಲಕರ್ಣಿ ಬೆದರಿಕೆ ಹಾಕುತ್ತಾರೆ. ಸಾಕ್ಷಿ ಹೇಳುವವರಿಗೂ ಬೆದರಿಕೆ ಹಾಕಲಾಗಿತ್ತು. ಅದನ್ನು ಸಾಕ್ಷಿ ಸಮೇತ ನಿಮ್ಮ ಸುವರ್ಣ ನ್ಯೂಸ್ ರಾಜ್ಯಕ್ಕೆ ತೋರಿಸಿದೆ.

 

ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನೊಂದು ಸಾಕ್ಷ್ಯ ನಾಶ ಹೇಗೆ ನಡೆಯಿತು ಎಂಬುದನ್ನು ನಾವು ತೋರಿಸುತ್ತೇವೆ. 8ಮಂದಿ ಸಾಕ್ಷಿ ಹೇಳುವವರಿಗೆ ಪ್ರತ್ಯೇಕವಾಗಿ ಟ್ರೇನಿಂಗ್ ನೀಡಲಾಗಿತ್ತು. ಕೋರ್ಟ್‌ನಲ್ಲಿ ಹೀಗೆ ಹೇಳಬೇಕು ಎಂದು ಒತ್ತಡ ಹೇರಲಾಗಿತ್ತು. ಸಾಕ್ಷಿ ಹೇಳುವ ದಿನ ಖುದ್ದು ವಿನಯ್ ಕುಲಕರ್ಣಿ ಅವರಿಗೆಲ್ಲಾ ವಾರ್ನಿಂಗ್ ಕೂಡಾ ಮಾಡಿದ್ದರು. ಈ ಬಗ್ಗೆ ಎಕ್ಸ್‌ಕ್ಲೂಸಿವ್ ಸುದ್ದಿ ಇಲ್ಲಿದೆ ನೋಡಿ..!
 

23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!